Home namma chikmagalur ajjampura ತರೀಕೆರೆ-ಅಜ್ಜಂಪುರ ತಾಲ್ಲೂಕಿನಲ್ಲಿ ಚಿರತೆ ಹಾವಳಿಗೆ ನಲುಗಿದ ಜನತೆ
ajjampuraHomeLatest Newsnamma chikmagalurTarikere

ತರೀಕೆರೆ-ಅಜ್ಜಂಪುರ ತಾಲ್ಲೂಕಿನಲ್ಲಿ ಚಿರತೆ ಹಾವಳಿಗೆ ನಲುಗಿದ ಜನತೆ

Share
Share

ತರೀಕೆರೆ: ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ ಹಲವು ಹಳ್ಳಿಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಜನ ತತ್ತರಿಸುತ್ತಿದ್ದಾರೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ತರೀಕೆರೆ ತಾಲ್ಲೂಕಿನ ತರೀಕೆರೆ ಪಟ್ಟಣದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಚಿರತೆ ಸಂಚಾರ ಮಾಡಿ ನಾಯಿಗಳನ್ನು ಭೇಟೆಯಾಡಿರುವುದು ಗಾಬರಿಗೆ ಕಾರಣವಾಗಿದೆ.

ತರೀಕೆರೆ ತಾಲ್ಲೂಕಿನ ಶಿವಪುರದಲ್ಲಿ ಬಾಲಕಿಯನ್ನು ತಿಂದು ತೇಗಿದ ಚಿರತೆ ಅರಣ್ಯ ಇಲಾಖೆ ಹಿಡಿದಿದೆ. ಆದರೆ ಮೊನ್ನೆ ಎ,ರಂಗಾಪುರದ ತೋಟದ ಮನೆಗೆ ಎಂಟ್ರಿ ಕೊಟ್ಟಿರುವ ಚಿರತೆ ನಾಯಿಯನ್ನು ಬಲಿ ಪಡೆದಿದೆ.

ತರೀಕೆರೆ ಪಟ್ಟಣದ ಸುತ್ತಮುತ್ತಲಿನ ಹಳ್ಳಗಳಲ್ಲಿ ಸಂಚಾರ ಮಾಡುತ್ತಿರುವ ಚಿರತೆಗಳ ಬಗ್ಗೆ ಜನ ಭಯ ಪಡುತ್ತಿದ್ದಾರೆ.ತರೀಕೆರೆ ಸುತ್ತಲಿನ ಹಳ್ಳಿಗಳಾದ ದೋರನಾಳ್,ಬೈರಾಪುರ,ಎ,ರಂಗಾಪುರ,ಎರೇಹಳ್ಳಿ,ಅತ್ತಿಗನಾಳ್,ಸುಣ್ಣದಹಳ್ಳಿ,ನಂದಿ,ಇನ್ನಿತರ ಹಳ್ಳಿಯಲ್ಲಿ ಜನ ಭಯ ಭೀತಿಯಿಂದ ಜೀವ ಕೈಯಲ್ಲಿ ಹಿಡಿದು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.

ಅಜ್ಜಂಪುರ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇದೇ ಪರಿಸ್ಥಿತಿ ಇದೆ .ಅಜ್ಜಂಪುರ ಸುತ್ತಮುತ್ತಲಿನ ಹಳ್ಳಿಗಳಾದ ಮಲ್ಲೇನಹಳ್ಳಿ,ಎರೇಹೊಸರು,ನಾರಣಾಪುರ,ಬಗ್ಗವಳ್ಳಿ,ಅತ್ತಿಮೊಗ್ಗೆ ,ಹಣ್ಣೇ, ಗೌರಪುರ,ಮತ್ತಿತರ ಪ್ರದೇಶದಲ್ಲಿ ಚಿರತೆ ಸಂಚಾರ ಮಾಡಿರುವುದು ಸಿ.ಸಿ.ಕ್ಯಾಮರಾ ದಲ್ಲಿ ನೋಡಿರುವ ಜನತೆ ಸಂಜೆ ನಂತರ ಓಡಾಡಲು ಭಯ ಪಡುತ್ತಿದ್ದಾರೆ.ಅರಣ್ಯ ಇಲಾಖೆಗೆ ಬೆಂಕಿ ಬೀಳುವಂತೆ ಮಾಡಿರುವುದರಿಂದ ನಿಷ್ಕ್ರಿಯವಾಗಿವೆ ಎಂದು ಜನ ದೂರುತ್ತಿದ್ದಾರೆ.

ಅಧಿಕಾರ,ಹಣ ಎಂದು ಚಡಪಡಿಸುತ್ತಿರುವ ಜನಪ್ರತಿನಿಧಿಗಳಿರುವಾಗ ಜನ ಬಾಯಿ,ಬಾಯಿ ಬಡಿದು ಕೊಳ್ಳುತ್ತಿದ್ದಾರೆ ಕುಟುಂಬ, ಕುಟುಂಬ ಎನ್ನುವವರ ಬಾಯಿಗೆ ಚಿರತೆ,ಹುಲಿಗಿಂತ ಅಧಿಕಾರ, ಹಣ ಮುಖ್ಯ ಎನ್ನುವ ದುಸ್ಥಿತಿಗೆ ಮತದಾರರು ಪಶ್ಚಾತ್ತಾಪ ಪಡುತ್ತಿದ್ದಾರೆ ನಲುಗುತ್ತಿದ್ದಾರೆ, ಮತದಾರರು ಮತ್ತು ಜನರಿಗಿಂತ ಚಿರತೆಗಳು ಸಂಚಾರ ಮಾಡುತ್ತಿವೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಹೇಳುತ್ತ ಇದ್ದಾರೆ.ಇಂತಹ ದುಸ್ಥಿತಿ ತರೀಕೆರೆ ಕ್ಷೇತ್ರದಲ್ಲಿ ಇದೆ.

Leopard attacks Tarikere-Ajjampura taluk four people injured

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...