Home namma chikmagalur chikamagalur ಶಿವನಿ ರೈಲು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲು ನಿಲುಗಡೆ
chikamagalurHomeLatest Newsnamma chikmagalur

ಶಿವನಿ ರೈಲು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲು ನಿಲುಗಡೆ

Share
Share

ಶಿವನಿ: ಬೆಂಗಳೂರಿನಿಂದ ಹೊಸಪೇಟೆಗೆ,ಹೊಸಪೇಟೆಯಿಂದ ಬೆಂಗಳೂರಿಗೆ ಸಂಚಾರ ಮಾಡುತ್ತಿದ್ದ ಹೊಸಪೇಟೆ ಎಕ್ಸ್‌ಪ್ರೆಸ್‌ ರೈಲು ಶಿವನಿ ರೈಲು ನಿಲ್ದಾಣದಲ್ಲಿ ಪ್ರತಿದಿನ ಪ್ರಯಾಣಿಕರ ಅನುಕೂಲಕ್ಕಾಗಿ ನಿಂತು ಹೊರಡುತ್ತದೆ ಎಂದು ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.

ನಾಳೆ ಬೆಳಗ್ಗೆ 9,15 ಕ್ಕೆ ರೈಲು ನಿಲುಗಡೆ ಪ್ರಾರಂಭವಾಗಲಿದ್ದು.ಇಲ್ಲಿನ ಪ್ರಯಾಣಿಕರು ಸ್ವಾಗತ ಮಾಡಲಿದ್ದಾರೆ. ರೈಲ್ವೆ ಸಚಿವ ವಿ.ಸೋಮಣ್ಣ ಸಚಿವರಾದ ನಂತರ ಪ್ರಯಾಣಿಕರ ಅನುಕೂಲಕ್ಕೆ ಸಹಕಾರ ನೀಡಿರುವುದನ್ನು ಇಲ್ಲಿನ ಜನ ಹೃದಯ ತುಂಬಿ ಸ್ಮರಿಸುತ್ತಿದ್ದಾರೆ.

ಸೋಮಣ್ಣ ಎರಡು ತಿಂಗಳ ಹಿಂದೆ ವಾಸ್ಕೋ ಎಕ್ಸ್ ಪ್ರೆಸ್ ನಿಲುಗಡೆಗೆ ಅವಕಾಶ ಮಾಡಿಕೊಟ್ಟಿದ್ದು ರಸ್ತೆ ಅಭಿವೃದ್ಧಿ ಗೆ ಎರಡುವರೆಕೋಟಿ ಅನುದಾನ ನೀಡಿದ್ದಾರೆ.ಇಷ್ಟಕ್ಕೆಲ್ಲಾ ಬಿಜೆಪಿ ಮುಖಂಡ ಸಿ.ರಾಜಪ್ಪ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎಸ್.ಬಿ.ಆನಂದಪ್ಪರ ಪ್ರಯತ್ನ ಕೂಡ ಇದೆ.

Express train stops at Shivani railway station

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...