Home ಶುಭ್ರತೆಗೆ ಮೆರಗು ತಂದ ಮಾಧ್ಯಮ ಅಕಾಡೆಮಿ ಪ್ರಶಸ್ತಿ
HomeLatest Newsnamma chikmagalurTarikere

ಶುಭ್ರತೆಗೆ ಮೆರಗು ತಂದ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Share
Share

ತರೀಕೆರೆ: ಹಿರಿಯ ಪತ್ರಕರ್ತರು ಕನ್ನಡ ಪ್ರಭ ಬಿಡಿವರದಿಗಾರರು,ಅಂಚೆ ವಾರ್ತೆ ಪತ್ರಿಕೆ ಸಹ ಸಂಪಾದಕರಾದ ಅನಂತ್ ನಾಡಿಗ್ ರವರಿಗೆ ಪ್ರತಿಷ್ಠಿತ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವೈಟ್ ಅಂಡ್ ವೈಟ್ ಶುಭ್ರ ಬಟ್ಟೆ ಧರಿಸುವ ನಾಡಿಗ್ ಶರ್ಟ್ ನ ಕೊನೆಯ ಗುಂಡಿ ಹಾಕಿದ್ದನ್ನು ಯಾರು ನೋಡಿಲ್ಲ.

ಪತ್ರಿಕಾ ವೃತ್ತಿಗೆ ಘನತೆ ತಂದವರು ಹಲವಾರು ಪ್ರಶ್ನೆ ಕೇಳಿದರು ಯಾರಿಗೂ ನೋವಾಗ ಬಾರದು ಎಂಬ ಸೂಕ್ಷ್ಮ ಸ್ವಭಾವದವರು.ಅಪ್ಪಿ ತಪ್ಪಿಯೂ ಮೈಮೇಲೆ ಎಳೆದು ಕೊಂಡು ಬರೆದವರಲ್ಲ.

ಎಲ್ಲರೊಂದಿಗೆ ಬೆರೆಯುವ ಮಾತನಾಡುವಾಗ ಹೇ ಮಗು,ಹುಡುಗ ಎನ್ನುತ್ತಾ ಹಿರಿಯರಿಗೆ ಯಜಮಾನರು ಎಂದು ಕರೆಯುತ್ತಾರೆ. ಇಂತಹ ಸೂಕ್ಷ್ಮ ಮನಸ್ಸಿನ ಅನಂತ್ ನಾಡಿಗ್ ರವರಿಗೆ ಪ್ರಶಸ್ತಿ ಬಂದಿರುವುದು ತಡವಾದರೂ “ಮಾಗಿದ ಮೇಲೆ ಪ್ರಶಸ್ತಿ ಬಂದಿದೆ ಎಂದು ಭಾವಿಸಿ ಶುಭ ಹಾರೈಸೋಣ.

Media Academy Award for cleanliness

Share

Leave a comment

Leave a Reply

Your email address will not be published. Required fields are marked *

Don't Miss

ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ ಪತ್ತೆ

ಚಿಕ್ಕಮಗಳೂರು:  ಭದ್ರಾ ಹುಲಿ ಸಂರಕ್ಷಿತ ಪ್ರದೇಶದ,ಹೆಬ್ಬೆ ವಲಯದ ಗಂಗೆಗಿರಿ ಸರ್ವೇ ನಂಬರ್ 15 ರ ಶಿರಗುಳ ಮೀಸಲು ಅರಣ್ಯದಲ್ಲಿ ದಿನಾಂಕ 6ನೆ ತಾರೀಕು ಬೆಳಿಗ್ಗೆ ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ...

ಕಾಫಿ ಕಳ್ಳತನ : ಆರೋಪಿಗಳ ಸೆರೆ- 2 ಕಾರು ವಶ

ಮೂಡಿಗೆರೆ: ತಾಲೂಕಿನ ಗೋಣಿಬೀಡು ಸಮೀಪ ರಂಗಸ್ವಾಮಿ ಅವರ ಕಾಫಿ ತೋಟದಲ್ಲಿ ಕಾಫಿ ಕಳ್ಳತನ ಮಾಡಿದ್ದ ೬ ಮಂದಿ ಆರೋಪಿಗಳನ್ನು ಗೋಣಿಬೀಡು ಪೊಲೀಸರು ಬಂಧಿಸಿ, ಸುಮಾರು ೩.೫೦ ಲಕ್ಷ ರೂ ಮೌಲ್ಯದ ಕಾಫಿ...

Related Articles

ವಾಯುಭಾರ ಕುಸಿತದ ಪರಿಣಾಮ ಜಿಲ್ಲೆಯಲ್ಲಿ ಸಾಧಾರಣ ಮಳೆ ಸಾಧ್ಯತೆ

ಚಿಕ್ಕಮಗಳೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದ್ದು, ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ...

ಕಾಫಿನಾಡಿನ ಗಿರಿಭಾಗದಲ್ಲಿ ದಟ್ಟ ಮಂಜು

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸೂರ್ಯನ ದರ್ಶನವೇ ಇಲ್ಲದಂತಾಗಿದ್ದು, ಥಂಡಿ ವಾತಾವರಣ ಉಂಟಾಗಿದ್ದು,...

ಜಿಎಸ್‌ಬಿ ಯಿಂದ ಸಂಕ್ರಾಂತಿ ಸಂಭ್ರಮ

ಚಿಕ್ಕಮಗಳೂರು: ಸಂಕ್ರಾಂತಿ ಹಿನ್ನೆಲೆಯಲ್ಲಿ ಗೌಡಸಾರಸ್ವತ ಬ್ರಾಹ್ಮಣ ಸಮಾಜದಿಂದ ನಡೆಯುವ ಕೇಳ್ ಮೇಳ್ ಸಾಂಸ್ಕೃತಿಕ ಕಾರ್ಯಕ್ರಮ ನಗರದಲ್ಲಿ...

ಗಾಳಿಪಟ ಹಾರಾಟಕ್ಕೆ ಮನಸೋತ ಜನ

ಚಿಕ್ಕಮಗಳೂರು: ಆಕಾಶದಲ್ಲಿ ಹಾರುತ್ತಿದ್ದ ಹುಲಿ, ಜಿಂಕೆ, ಆನೆ, ಸಿಂಹ, ಚಿಟ್ಟೆಗಳು, ಪಕ್ಷಿಗಳು, ಗಿಡಮರಗಳು ಸೇರಿದಂತೆ ವಿವಿಧ...