Home Crime News ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ
Crime NewsHomeKadurLatest Newsnamma chikmagalur

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

Share
Share

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ.

ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ. ತೇರಿಗೆ ಡಿಕ್ಕಿಯೊಡೆದೊಡನೆ ಎತ್ತು ಸುಸ್ತಾಗಿ ಪ್ರಜ್ಞೆ ತಪ್ಪಿ ಬಿದ್ದಿತ್ತು

ಅರ್ಧ ಗಂಟೆ ಬಳಿಕ ಎತ್ತನ್ನು ಸಂತೈಸಿ ಮತ್ತೆ ಪಾನಕದ ಬಂಡಿ ಹೊರಟಿತು. ಜನ ಎತ್ತುಗಳನ್ನು ಬೆದುರಿಸುವುದರಿಂದ ರಾಸುಗಳು ಬೇಕಾಬಿಟ್ಟಿ ಓಡಾಡಿದವು.

ಎತ್ತಿನ ಗಾಡಿ ಬಡಿದು ಬೀರೂರು ಪಟ್ಟಣದ ಚಂದ್ರಶೇಖರ್ ಕಾಲು ಮುರಿದು ಕೊಂಡಿದ್ದಾರೆ ತೇರಿಗೆ ಎತ್ತಿನಗಾಡಿಯೂ ಡಿಕ್ಕಿಯೊಡೆದು ಎತ್ತುಗಳಿಗೂ ಸಂಕಷ್ಟ ವಾಗಿತ್ತು.

ಬ್ಯಾರಿಕೇಡ್ ಇದ್ದರೂ ದಾಟಿ ಮುಂದೆ ಬಂದು ಜನ ಎತ್ತುಗಳನ್ನು ಬೆದರಿಸುತ್ತಾರೆ. ಜನರ ಕೂಗಾಟ ಕಂಡು ಗಾಬರಿಯಾಗಿ ಮನಸ್ಸೋ ಇಚ್ಛೆ ರಾಸುಗಳು ಓಡಿ ಈ ಘಟನೆ ಸಂಭವಿಸಿದೆ

One seriously injured after bullock cart hits tax collector

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...