Home ತರೀಕೆರೆಯ ಸಿರಿಗೆ “ಚಿನ್ನ”ದ ಪದಕ
HomeLatest Newsnamma chikmagalurTarikere

ತರೀಕೆರೆಯ ಸಿರಿಗೆ “ಚಿನ್ನ”ದ ಪದಕ

Share
Share
ತರೀಕೆರೆ: ಮೈಸೂರು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಪ್ರತಿ ವರ್ಷ ಪ್ರಥಮ  ರ್ಯಂಕ್ ಗೆ ಕೊಡಮಾಡುವ ಚಿನ್ನದ ಪದಕವನ್ನು ಈ ಬಾರಿ ತರೀಕೆರೆಯ ಸಿರಿ ಪಡೆದಿದ್ದಾರೆ.
ತರೀಕೆರೆಯ ಲಕ್ಷ್ಮಿ ಶಿಕ್ಷಕ ಹೇಮರಾಜ್ ಮಗಳಾದ ಸಿರಿ ಈ ಬಾರಿ ಪ್ರಥಮ ರ್ಯಾಂಕ್ ಪಡೆಯುವ ಮೂಲಕ ಕೀರ್ತಿ ತಂದಿದ್ದಾಳೆ. ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹಲೋತ್ ರವರು ಪದವಿ ಪತ್ರ ಮತ್ತು ಚಿನ್ನದ ಪದಕ ಕೊಡಮಾಡುವ ಮೂಲಕ ಗೌರವಿಸಿದರು.
ಮಗಳು ಸಿರಿ ಸಾಧನೆ ಮಾಡಿರುವುದಕ್ಕೆ ಲಕ್ಷ್ಮಿ ಮತ್ತು ಹೇಮರಾಜ್ ಹರ್ಷ ವ್ಯಕಪಡಿಸಿದ್ದಾರೆ.
ಬೆಳೆಯುವ ಮೊಳಕೆ ಸಿರಿಯಲ್ಲಿ ಎಂಬಂತೆ ವಿದ್ಯಾಭ್ಯಾಸ ಎಂದರೆ ಪಂಚ ಪ್ರಾಣ ಹೀಗಾಗಿ ಪ್ರಾಥಮಿಕವಾಗಿ ತರೀಕೆರೆ,ಭದ್ರವತಿ ಪಿ.ಯು.ಸಿ ಯನ್ನು ಅಳ್ವಾದಲ್ಲಿ ನಂತರ ಉಜರೆಯಲ್ಲಿ ಪ್ರಕೃತಿ ಮತ್ತು ಯೋಗ ಚಿಕಿತ್ಸೆ ಪದವಿ ಪಡದ ಸಿರಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸಿ ಪ್ರಸ್ತುತ  ಅಹಾರ ವಿಜ್ಞಾನ ಪೋಷಣ್ ವಿಷಯದಲ್ಲಿ ಎಂ.ಎಸ್ಸಿ ಪದವಿಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದು ಚಿನ್ನದ ಪದಕಗಳನ್ನು ಪಡೆಯುವುದರೊಂದಿಗೆ “ಚಿನ್ನ” ದ ಸಿರಿ ಎನ್ನಿಸಿ ಕೊಂಡು ಪೋಷಕರಿಗೆ,ತರೀಕೆರೆಗೆ ಕೀರ್ತಿ ತಂದಿದ್ದಾಳೆ.ಇನ್ನಷ್ಟು ಮತ್ತಷ್ಟು ಸಾಧನೆ ಮಾಡಲಿ ಎಂದು ನ್ಯೂಸ್ ಕಿಂಗ್ ಶುಭ ಹಾರೈಸುತ್ತದೆ.
“Gold” medal for Tarikere’s Siri
Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...