Home namma chikmagalur chikamagalur ಷೇರು ಮಾರುಕಟ್ಟೆಯಲ್ಲಿ ಹೂಡಿಕೆ-7,02,112 ರೂಪಾಯಿ ವಂಚನೆ
chikamagalurCrime NewsHomeLatest Newsnamma chikmagalur

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ-7,02,112 ರೂಪಾಯಿ ವಂಚನೆ

Share
Share

ಚಿಕ್ಕಮಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಭ ಗಳಿಸುವ ಅಸೆಯಲ್ಲಿದ್ದ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 7,02,112 ರೂಪಾಯಿ ವಂಚಿಸಿರುವ ಘಟನೆ ಸೆನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂತ್ರಸ್ತ ಭರತ್ ಕುಮಾರ್ ಅವರು ಫೇಸ್‌ಬುಕ್‌ನಲ್ಲಿ ಕಂಡುಬಂದ ‘Proxtrend limited.com.international’ ಎಂಬ ಲಿಂಕ್ ಮೂಲಕ ನೋಂದಾಯಿಸಿಕೊಂಡಿದ್ದರು. ನಂತರ ವಿದೇಶಿ ಸಂಖ್ಯೆಗಳಿಂದ ಕರೆ ಮಾಡಿದ ಕಿಡಿಗೇಡಿಗಳು, ಟ್ರೇಡಿಂಗ್‌ನಲ್ಲಿ ಹೆಚ್ಚಿನ ಲಾಭ ಕೊಡಿಸುವುದಾಗಿ ನಂಬಿಸಿ ಹಂತ ಹಂತವಾಗಿ ಹಣ ಹೂಡಿಕೆ ಮಾಡಿಸಿಕೊಂಡಿದ್ದಾರೆ.

ತಮ್ಮ ಟ್ರೇಡಿಂಗ್ ಖಾತೆಯಲ್ಲಿದ್ದ ಹಣವನ್ನು ಹಿಂಪಡೆಯಲು ಹೋದಾಗ, ವಂಚಕರು ಮತ್ತೆ ಹೆಚ್ಚಿನ ಹಣ ಹೂಡುವಂತೆ ಒತ್ತಾಯಿಸಿದ್ದಾರೆ. ಇದರಿಂದ ತಾನು ಮೋಸ ಹೋಗಿರುವುದು ಅರಿವಾಗಿ ಭರತ್ ಕುಮಾ‌ರ್ ಅವರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Investment in the stock market – fraud of Rs. 702112

Share

Leave a comment

Leave a Reply

Your email address will not be published. Required fields are marked *

Don't Miss

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ ಅಧಿಕಾರವಧಿಯಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಅಭಿವೃದ್ಧಿಗೆ ಒತ್ತುನೀಡಬೇಕು ಎಂದು ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ ಪುಷ್ಪಗಿರಿ ಪೇಪರ್ ಮಾರ್ಟ್ ಬಳಿ ನಗರ ಠಾಣೆಯ ಪಿಎಸ್‌ಐ ಶಂಭುಲಿಂಗನಗೌಡ ಹಾಗೂ ಸಿಬ್ಬಂದಿ ಗಸ್ತು...

Related Articles

ಉದ್ಯೋಗ ಭರವಸೆ: ೨ ಲಕ್ಷ ರೂ ವಂಚನೆ

ಚಿಕ್ಕಮಗಳೂರು : ಉನ್ನತ ವಿದ್ಯಾಭ್ಯಾಸ ಮುಗಿಸಿ ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕೆಂಬ ಯುವಕನ ಆಸೆಯನ್ನೇ ಬಂಡವಾಳ...

ಎನ್.ಆರ್.ಪುರದಲ್ಲಿ ಹಾಡಹಗಲೇ ೧೬.೩೫ ಲಕ್ಷ ಆಭರಣ ಕಳವು

ಎನ್.ಆರ್.ಪುರ: ತಾಲೂಕಿನ ಚಿಬ್ಬಳ್ಳಿ ಗ್ರಾಮದ ಕೆ. ಕಣಬೂರು ವ್ಯಾಪ್ತಿಯಲ್ಲಿ ಹಾಡಹಗಲೇ ಕಳ್ಳತನವೊಂದು ನಡೆದಿದ್ದು, ಸುಮಾರು ೧೬.೩೫...

ನಿಗಮದ ಸಾಲದ ಬಡ್ಡಿ ಮನ್ನಾಗೆ ಸಿ.ಟಿ.ರವಿ ಖಂಡನೆ

ಚಿಕ್ಕಮಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಾಲದ ಬಡ್ಡಿ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ನೀತಿಯನ್ನ ತೀವ್ರವಾಗಿ...

ಜಿಲ್ಲಾಸ್ಪತ್ರೆಗೆ ಎಂಎಲ್ಸಿ ಸಿ.ಟಿ. ರವಿ ಭೇಟಿ

ಚಿಕ್ಕಮಗಳೂರು: ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಔಷಧಿಗಳ ತೀವ್ರ ಕೊರತೆಯ ಕುರಿತು ಕೇಳಿಬಂದ...