Home namma chikmagalur chikamagalur ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರ ಸಾವು
chikamagalurHomeLatest Newsnamma chikmagalur

ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರ ಸಾವು

Share
Share

ಚಿಕ್ಕಮಗಳೂರು: ಜಿಲ್ಲೆಯ ಎರಡು ಸಂಭವಿಸಿದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಯರೇಹಳ್ಳಿ ಗ್ರಾಮದಿಂದ ಧರ್ಮಸ್ದಳಕ್ಕೆ ಪಾದಯಾತ್ರೆ ತೆರಳುತ್ತಿದ್ದಾಗ ಲಕ್ಷ್ಮಿಪುರ ಗ್ರಾಮದ ಬಿಸಲೇಹಳ್ಳಿ ಗೇಟಿನ ನಡೆದು ಹೋಗುತ್ತಿದ್ದವರಿಗೆ ಹಿಂದಿನಿಂದ ಬಂದು ಬೈಕ್ ಅಪ್ಪಳಿಸಿದೆ.

ನಿಯಂತ್ರಣ ತಪ್ಪಿ ಬೈಕ್ ಸಮೇತ ಕೆಳಕ್ಕೆ ಬಿದ್ದ ಚಾಲಕ ಲಕ್ಷ್ಮಿಪುರದ ಮಂಜುನಾಥಗೆ ತೀವ್ರ ಗಾಯವಾಗಿ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದು ಅಲ್ಲಿ ಮೃತಪಟ್ಟಿದ್ದಾನೆ.

ಶಶಾಂಕ್ ಬಾಣಾವರದಿಂದ ಕೆಲಸ ಮುಗಿಸಿಕೊಂಡು ವಾಪಾಸ್ ಮನೆಗೆ ಬರುತ್ತಿದ್ದ ವೇಳೆ ಮತಿಘಟ್ಟ-ಮಾಡಾಳು ರಸ್ತೆಯಲ್ಲಿ ಹಠಾತ್ತನೆ ಹಸು ಅಡ್ಡ ಬಂದು ನಿಯಂತ್ರಣ ತಪ್ಪಿ ಬೈಕ್ ಕೆಳಗೆ ಬಿದ್ದಿದೆ.

ಬೈಕ್ ಬಿದ್ದ ಹಿನ್ನೆಲೆ ತೀವ್ರ ಗಾಯವಾಗಿದ್ದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು ಅಲ್ಲಿ ಗುಣಮುಖ ಆದ ಹಿನ್ನೆಲೆಯಲ್ಲಿ ಕಡೂರಿನ ಖಾಸಗಿ ಆಸ್ಪತ್ರೆಗೆ ತಂದು ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಶಶಾಂಕ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Two people die in separate accidents

Share

Leave a comment

Leave a Reply

Your email address will not be published. Required fields are marked *

Don't Miss

ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಎಂ.ಎಸ್ ನಿರಂಜನ್‌ ಉಚ್ಚಾಟನೆ

ಚಿಕ್ಕಮಗಳೂರು: ಪಕ್ಷದ ಸೂಚನೆಯನ್ನು ಧಿಕ್ಕರಿಸಿ ಇತ್ತೀಚೆಗೆ ನಡೆದ ಡಿ.ಸಿ.ಸಿ ಬ್ಯಾಂಕ್‌ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ  ಸ್ಪರ್ಧಿಸಿದ್ದ ಎಂ.ಎಸ್ ನಿರಂಜನ್‌ರನ್ನು ೬ ವರ್ಷಗಳ ಕಾಲ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ...

ಬಿಜೆಪಿ ಹೊಸದಾಗಿ ಗಾಂಧೀಜಿ ಬಗ್ಗೆ ಮಾತನಾಡಲು ಹೊರಟಿರುವುದು ಹಾಸ್ಯಾಸ್ಪದ

ಚಿಕ್ಕಮಗಳೂರು: ‘ಗಾಂಧಿ ಹೆಸರಿನಲ್ಲಿ ಕಾಂಗ್ರೆಸ್ಸಿಗರು ನುಂಗಣ್ಣರು’ ಎಂದು ಬಿಜೆಪಿ ನೀಡಿರುವ ಜಾಹೀರಾತು ಮತ್ತು ಟೀಕೆಗಳ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಚಿಕ್ಕಮಗಳೂರಿನಲ್ಲಿ ವಾಗ್ದಾಳಿ ನಡೆಸಿದ್ದಾರೆ. ಮಹಾತ್ಮ ಗಾಂಧೀಜಿಯವರ...

Related Articles

ಪ್ರತ್ಯೇಕ ಪ್ರಕರಣಗಳಲ್ಲಿ 5.20 ಲಕ್ಷ ರೂ. ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿರುವ ಕಳ್ಳರು ಆಭರಣ ಸೇರಿದಂತೆ...

ಮಕ್ಕಳ ರಕ್ಷಣೆಗಾಗಿ ಮಕ್ಕಳ ರಕ್ಷಣಾ ಸಿಬ್ಬಂದಿಗಳ ಮನವಿ

ಚಿಕ್ಕಮಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲೆಯ ಮಕ್ಕಳ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಕ್ಕಳ ರಕ್ಷಣಾ ಸಿಬ್ಬಂದಿಗಳು...

ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ ಸರ್ಕಾರಿ ನೌಕರ ಪತ್ತೆ

ಚಿಕ್ಕಮಗಳೂರು: ಕಡೂರು ಶಾಸಕರ ಪಿಎ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿದ್ದ ಸರ್ಕಾರಿ ನೌಕರ ಇಂದು ...

ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ.ಎ.ಎಸ್.ಶಂಕರ್ ನಾರಾಯಣ್

ತರೀಕೆರೆ: ತರೀಕೆರೆ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬೆಂಗಳೂರು ಆಕಾಶ ವಾಣಿ ಕಾರ್ಯಕ್ರಮ ನಿರ್ದೇಶಕರಾದ ಡಾ.ಎ.ಎಸ್.ಶಂಕರ್...