Home namma chikmagalur chikamagalur ಜೂಜಾಟದಲ್ಲಿ ತೊಡಗಿಕೊಂಡಿದ್ದ ಮೂವರ ಬಂಧನ
chikamagalurHomeLatest Newsnamma chikmagalur

ಜೂಜಾಟದಲ್ಲಿ ತೊಡಗಿಕೊಂಡಿದ್ದ ಮೂವರ ಬಂಧನ

Share
Share

ಚಿಕ್ಕಮಗಳೂರು: ಜಿಲ್ಲೆಯ ದೋಣಗುಡಿ ಬಳಿ ಇಸ್ಪೇಟು ಜೂಜಾಟದಲ್ಲಿ ತೊಡಗಿಕೊಂಡಿದ್ದ ಮೂವರನ್ನು ಬಂಧಿಸಿ 17 ಸಾವಿರ ರು. ವಶಕ್ಕೆ ಪಡೆದಿರುವ ಪೊಲೀಸರು, ಆಲ್ದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕಳೆದ ಗುರುವಾರ ರಾತ್ರಿ 8.30ರ ಸುಮಾರಿಗೆ ದೋಣಗುಡಿಗೆ ಗ್ರಾಮಕ್ಕೆ ಹೋಗುವ ರಸ್ತೆ ಬಳಿಯ ಅಟದ ಮೈದಾನದಲ್ಲಿ 8 ರಿಂದ 9 ಮಂದಿ ಅಂದರ್ ಬಾಹರ್ ಇಸ್ಪೀಟು ಜೂಜಾಟದ ಆಡುತ್ತಿದ್ದರು. ಜೂಜು ಅಡ್ಡೆಯ ಮೇಲೆ ದಾಳಿ ಮಾಡಿದ ಮೂವರನ್ನು ಬಂಧಿಸಿರುವ ಆಲ್ದೂರು ಪೊಲೀಸರು.

ಮೂಡಿಗೆರೆ ತಾಲೂಕಿಮ ಬಿಳಗುಳ ಗ್ರಾಮದ ಕಿಶೋರ್ ಶೆಟ್ಟಿ (ಕೆಕೆ ಬಾರ್‌ ಕೆಲಸ), ಮಾಕೋನಹಳ್ಳಿಯ ರುತ್ವಿಕ್ ಬಿನ್ ಪ್ರಭಾಕರ್( ಅಡುಗೆ ಗುತ್ತಿಗೆದಾರ), ಯಲಗುಡಿಗೆ ಗ್ರಾಮದ ಬಸವರಾಜ ಬಿನ್ ಸೋಮೇಗೌಡ (ಕೃಷಿಕ) ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರಿಂದ 17,200 ರು. ನಗದು ವಶಕ್ಕೆ ಪಡೆಯಲಾಗಿದೆ. ಜತೆಗೆ, 2 ಕ್ಯಾಂಡಲ್ ಹಾಗೂ 52 ಇಸ್ಪೀಟ್ ಎಲೆ, ಐದು ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ತಪ್ಪಿಸಿಕೊಂಡು ಇನ್ನೂ ಐದಾರು ಮಂದಿ ಹುಡುಕಾಟ ನಡೆಸಲಾಗುತ್ತಿದೆ

Three arrested for gambling

Share

Leave a comment

Leave a Reply

Your email address will not be published. Required fields are marked *

Don't Miss

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ ಮಹಿಳೆಗೆ ವಂಚನೆ

ಚಿಕ್ಕಮಗಳೂರು : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಅಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಬರೋಬ್ಬರಿ ೨,೫೯,೯೫,೯೨೦ ರೂಪಾಯಿಗಳನ್ನು ಕಳೆದುಕೊಂಡು ಸೈಬರ್ ವಂಚಕರ ಬಲೆಗೆ ಬಿದ್ದಿರುವ ಆಘಾತಕಾರಿ ಘಟನೆ ಬೆಳಕಿಗೆ...

ಅಕ್ರಮವಾಗಿ ಸಾಕುತ್ತಿದ್ದ ಕಾಡುಗಿಳಿಗಳ ವಶ

ಚಿಕ್ಕಮಗಳೂರು: ಮೂರು ಕಾಡು ಗಿಳಿಗಳನ್ನು ಅಕ್ರಮವಾಗಿ ಬಂಧನದಲ್ಲಿಟ್ಟು ಸಾಕುತ್ತಿದ್ದ ಆರೋಪದಲ್ಲಿ ನಗರದ ನೆಹರುನಗರದ ನಿವಾಸಿ ಬಾಬು ಎಂಬುವವರ ವಿರುದ್ಧ ವನ್ಯಜೀವಿ ಸಂರಕ್ಷಣೆ ಕಾಯ್ದೆ- ೧೯೭೨ ರ ಅನ್ವಯ ಪ್ರಕರಣ ದಾಖಲಿಸಿರುವ ಸಿಐಡಿ...

Related Articles

ಸಂತ ಸೇವಾಲಾಲ್ ಜಯಂತಿಯಲ್ಲಿ ಸರ್ಕಾರದ ವಿರುದ್ಧದ ಆಕ್ರೋಶ

ಚಿಕ್ಕಮಗಳೂರು: ಕಾಫಿನಾಡಿನ ಕುವೆಂಪು ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವು ಸಂಭ್ರಮದ ಬದಲು...

ಶ್ರೀ ಸಂತ ಸೇವಾಲಾಲ್ ತತ್ವಾದರ್ಶಗಳು ಮಾsರ್ಗದರ್ಶಿ:

ಚಿಕ್ಕಮಗಳೂರು:  ಹಿಂಸೆ, ಅಸಮಾನತೆ ಇರುವ ಪ್ರಸ್ತುತ ಸಮಾಜಕ್ಕೆ ಶ್ರೀ ಸಂತ ಸೇವಾಲಾಲ್ ಅವರ ತತ್ವಾದರ್ಶಗಳು ಮಾರ್ಗದರ್ಶನ...

ಭದ್ರಾ ನದಿಯಲ್ಲಿ ನಾಪತ್ತೆಯಾಗಿದ್ದ ಯುವಕರ ಮೃತದೇಹ ಪತ್ತೆ

ಚಿಕ್ಕಮಗಳೂರು: ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಭದ್ರಾ ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದ ಇಬ್ಬರು...

ಅಮ್ಮಾ ಬುದ್ದಿಮಾತು ಹೇಳಿದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಚಿಕ್ಕಮಗಳೂರು: ತಾಯಿ ಬೈಗಳು ಜೊತೆ ಬುದ್ದಿ ಮಾತು ಹೇಳಿದ ಕಾರಣಕ್ಕೆ ಮಗಳು ದುರಂತ ಅಂತ್ಯ ಕಂಡ...