Home namma chikmagalur chikamagalur ಜಿಲ್ಲಾ ಅಗ್ನಿಶಾಮಕ ಅಧಿಕಾರಿಗೆ ಸಿಎಂ ಪದಕ
chikamagalurHomeLatest Newsnamma chikmagalur

ಜಿಲ್ಲಾ ಅಗ್ನಿಶಾಮಕ ಅಧಿಕಾರಿಗೆ ಸಿಎಂ ಪದಕ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರಿನ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಕೆ.ಎನ್. ಪ್ರವೀಣ್ ಅವರು ಈ ಬಾರಿಯ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.

ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಈ ಬಾರಿ ಕೆ.ಎನ್.ಪ್ರವೀಣ್ ಆವರನ್ನು ಸಿಎಂ ಪದಕಕ್ಕೆ ಆಯ್ಕೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ಅವಘಟಗಳ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆ ನಡೆಸಿರುವುದು, ಕಾಡ್ಗಿಚ್ಚು ತಡೆಯುವ ನಿಟ್ಟಿನಲ್ಲಿ ಅತ್ಯುತ್ತಮ ಸೇವೆ, ದೇವಿರಮ್ಮ ಜಾತ್ರೆ ಸಂದರ್ಭದಲ್ಲಿ ಭಕ್ತರ ರಕ್ಷಣೆ ಮಾಡಿರುವುದು ಸೇರಿದಂತೆ ಅತ್ಯತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಸಿಎಂ ಪದಕಕ್ಕೆ ಪ್ರವೀಣ್ ಆಯ್ಕೆಯಾಗಿದ್ದಾರೆ.

CM Medal for District Fire Officer

Share

Leave a comment

Leave a Reply

Your email address will not be published. Required fields are marked *

Don't Miss

ಟ್ರಾಫಿಕ್ ನಿಯಮ ಉಲ್ಲಂಘಿಸಿದ ವ್ಯಕ್ತಿಗೆ ನ್ಯಾಯಾಲಯ ಕಮ್ಯುನಿಟಿ ಸೇವೆ ಶಿಕ್ಷೆ

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ವಿಶಿಷ್ಟ ರೀತಿಯ ಶಿಕ್ಷೆ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಟ್ರಾಫಿಕ್ ನಿಯಮಗಳನ್ನು ಪದೇ ಪದೇ ಉಲ್ಲಂಘಿಸಿದ್ದ ವ್ಯಕ್ತಿಗೆ ನ್ಯಾಯಾಲಯ ಕಮ್ಯುನಿಟಿ ಸೇವೆ ಶಿಕ್ಷೆ ನೀಡಿದೆ. ಕಡೂರು...

ಕಾಂಗ್ರೆಸ್ ಮುಖಂಡ ರಾಹಿಲ್ ಷರೀಫ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರಧಾನಿಗೆ ಪತ್ರ

ಚಿಕ್ಕಮಗಳೂರು: ಕಾಂಗ್ರೆಸ್ ಮುಖಂಡನಿಂದಲೇ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದೆ. ಕಾಂಗ್ರೆಸ್‌ನ ದಲಿತ ಮಹಿಳಾ ನಾಯಕಿ ಮತ್ತು ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಚೇತನಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇ-ಮೇಲ್ ಮೂಲಕ...

Related Articles

ಅಪ್ರಾಪ್ತ ಪ್ರೇಮಿಗಳ ಪ್ರಕರಣ-ಲವ್ ಜಿಹಾದ್’ ಆರೋಪ

ಚಿಕ್ಕಮಗಳೂರು:  ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಈಗ ಅನ್ಯಕೋಮಿನ ಅಪ್ರಾಪ್ತ ಪ್ರೇಮಿಗಳ ಪ್ರಕರಣವೊಂದು ಭಾರೀ ಸದ್ದು...

ವಿಮಾನ ಬಂತು ವಿಮಾನ ಅಚ್ಚರಿ ! ಆತಂಕ !! ಅನುಮಾನ ?

ಚಿಕ್ಕಮಗಳೂರು: ವಿಮಾನ ಹಾರಾಟ ನೋಡಿ ಮಕ್ಕಳಿಗೆ ಖುಷಿಯೋ ಖಷಿ, ಕೆಲವರಿಗೆ ಆತಂಕ ,ಹಿರಿಯರಿಗೆ ಅನುಮಾನ ಕಳೆದ...

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ತಿದ್ದುಪಡಿ ಮಸೂದೆ ಹಿಂದಕ್ಕೆ ಪಡೆಯಲು ಮನವಿ

ಚಿಕ್ಕಮಗಳೂರು: ಲೋಕಸಭೆಯಲ್ಲಿ ಇತ್ತೀಚೆಗೆ ಮಂಡಿಸಲಾದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ತಿದ್ದುಪಡಿ ಮಸೂದೆಯನ್ನು ಕ್ವಿಯರ್ ಹಕ್ಕುಗಳ ಸಂಸ್ಥೆ ಹಾಗೂ...

ಏಕಲವ್ಯ ವಸತಿಶಾಲೆ ಪ್ರಿನ್ಸಿಪಾಲ್ ಮೇಲೆ ಜಾತಿನಿಂದನೆ ಪ್ರಕರಣ ದಾಖಲು

ಚಿಕ್ಕಮಗಳೂರು: ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಶಿಕ್ಷಕರು ಹಾಗೂ ಶಾಲೆಯ ಸಿಬ್ಬಂದಿ ಹಲ್ಲೆ ನಡೆಸಿರುವ...