Home namma chikmagalur chikamagalur ಮೂಡಿಗೆರೆ ಚುನಾವಣಾ ಶಾಖೆಯಲ್ಲಿ ಸಿಬ್ಬಂದಿ ಕೊರತೆ
chikamagalurHomeLatest Newsnamma chikmagalur

ಮೂಡಿಗೆರೆ ಚುನಾವಣಾ ಶಾಖೆಯಲ್ಲಿ ಸಿಬ್ಬಂದಿ ಕೊರತೆ

Share
Share

ಮೂಡಿಗೆರೆ: ಜಿಲ್ಲೆಯ ಮೂಡಿಗೆರೆ ಸೇರಿದಂತೆ ಹಲವು ತಾಲೂಕು ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚುನಾವಣಾ ಶಾಖೆಗಳು ಸಿಬ್ಬಂದಿಗಳ ಕೊರತೆಯಿಂದಾಗಿ ನಿಷ್ಕ್ರೀಯಗೊಂಡಿವೆ.

ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ದತೆ ಮಾಡಿಕೊಳ್ಳುತ್ತಿದೆ. ಇದಕ್ಕೆ ಪೂರಕವಾಗಿ ಕೆಲಸ ನಿರ್ವಹಿಸಬೇಕಾಗಿರುವ ಚುನಾವಣಾ ಶಾಖೆಗಳು ಸಿಬ್ಬಂದಿಗಳ ಕೊರತೆಯಿಂದಾಗಿ ನಿಷ್ಕ್ರೀಯಗೊಂಡಿವೆ.

ಮೂಡಿಗೆರೆ ತಾಲೂಕು ಚುನಾವಣಾ ಶಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಎದುರಾಗಿದೆ. ಇಲ್ಲಿ ೪ ಮಂದಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕಾಗಿತ್ತು. ಹಾಲಿ ಶೀರಸ್ತೇದಾರ್ ಹಾಗೂ ಓರ್ವ ಆಪರೇಟರ್ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದರಿಂದಾಗಿ ಮತದಾರರ ಪಟ್ಟಿ ಪರಿಷ್ಕರಣೆ, ಮ್ಯಾಪಿಂಗ್, ಮತಗಟ್ಟೆ ವಿಂಗಡಣೆ, ಬಿಎಲ್ ಓ ನೇಮಕಕ್ಕೆ ಹಿನ್ನಡೆಯಾಗಿದೆ. ಇದಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಶಾಖೆಗೆ ಪೂರ್ಣ ಪ್ರಮಾಣದಲ್ಲಿ ಸಿಬ್ಬಂದಿಗಳನ್ನು ಜಿಲ್ಲಾಡಳಿತ ನೇಮಕ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Staff shortage at Mudigere election branch

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರ ಅಭಯಾರಣ್ಯದ ಬಳಿ ಕಾನೂನು ಬಾಹಿರ ರೆಸಾರ್ಟ್ ನಿರ್ಮಾಣ ?

ಚಿಕ್ಕಮಗಳೂರು: “ಪ್ರಾಣಿಗಳ ಮೇಲೆ ದಯೆ” ಇರಲಿ”ಕಾಡು ಮಾತ್ರ ನಾಶ”ವಾಗಲಿ”ಹಣ ಮಾತ್ರ ಝಣ,ಝಣ “ನಮಗೆ ಬರಲಿ ಎಂಬುದು ಅರಣ್ಯ ಇಲಾಖೆಯ ಘೋಷ ವಾಕ್ಯವಾದರೆ ಒಳ್ಳೆಯದು ಎಂಬುದಕ್ಕೆ ಇಂಬು ಕೊಡುತ್ತದೆ ಆಕ್ರಮವಾಗಿ ರೆಸಾರ್ಟ್ ನಿರ್ಮಾಣವಾಗುತ್ತಿರುವುದು...

ರಾಷ್ಟ್ರ ಮೊದಲೆಂಬ ಧ್ಯೇಯದೊಂದಿಗೆ ಭಾಜಪ ಕೆಲಸ

ಚಿಕ್ಕಮಗಳೂರು: ರಾಷ್ಟ್ರ ಮೊದಲು ಎಂಬ ಧ್ಯೇಯದೊಂದಿಗೆ ಸ್ಥಾಪಿತಗೊಂಡಿರುವ ಏಕೈಕ ರಾಜಕೀಯ ಪಕ್ಷ ಭಾಜಪ. ರಾಷ್ಟ್ರೀಯ ಹಿತಚಿಂತನೆ ಹಾಗೂ ದೇಶಸೇವೆಯೇ, ಜನಾರ್ಧನ ಸೇವೆ ಎಂಬ ನಂಬಿಕೆ ಮತ್ತು ವಿಶ್ವಾಸದಡಿ ಸಾಗುತ್ತಿದೆ ಎಂದು ವಿಧಾನ...

Related Articles

ಕಂದಾಯ ವಸೂಲಾತಿ ಸಾಧನೆಯಲ್ಲಿ ಜಿಲ್ಲೆಗೆ ರಾಜ್ಯದಲ್ಲಿ 3ನೇ ಸ್ಥಾನ

ಚಿಕ್ಕಮಗಳೂರು: ೨೦೨೫-೨೬ನೇ ಆರ್ಥಿಕ ವರ್ಷದಲ್ಲಿ ಪ್ರಸಕ್ತ ಆರ್ಥಿಕ ವರ್ಷದ ಬೇಡಿಕೆಗೆ ಎದುರಾಗಿ ಜಿಲ್ಲೆಯ ಎಲ್ಲ್ಲ ೯...

ಶಾಲೆಗಳ ವಿಲೀನ ವಿರೋಧಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ಪತ್ರಿಭಟನೆ

ಚಿಕ್ಕಮಗಳೂರು: ತಾಲೂಕಿನ ಬೊಂಬೈಲು ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಬೇರೊಂದು ಶಾಲೆಗೆ ವಿಲೀನಗೊಳಿಸದಿರಲು ಒತ್ತಾಯಿಸಿ ಎಐಡಿಎಸ್‌ಓ ನೇತೃತ್ವದಲ್ಲಿ...

ಚಿಕ್ಕಮಗಳೂರು ನಗರದಲ್ಲಿ ಆಟೋ ಎಲ್‌ಪಿಜಿ ಗ್ಯಾಸ್ ಹಾಹಾಕಾರ

ಚಿಕ್ಕಮಗಳೂರು: ನಗರದಲ್ಲಿ ಕಳೆದ ಆರು ದಿನಗಳಿಂದ ಎಲ್‌ಪಿಜಿ ಗ್ಯಾಸ್ ಲಭ್ಯವಾಗದ ಕಾರಣ ಆಟೋ ಚಾಲಕರ ಜೀವನ...

ಮದುವೆಯಾಗದ ಮಾನಸಿಕವಾಗಿ ನೊಂದ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು: ಮದುವೆ ವಯಸ್ಸಿಗೆ ಬಂದ್ರೂ ಮದುವೆಯಾಗುತ್ತಿಲ್ಲ ಎಂದು ಮಾನಸಿಕವಾಗಿ ನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿಕ್ಕಮಗಳೂರು...