Home namma chikmagalur chikamagalur ರಾಜೇಗೌಡ ಕಿಲ-ಕಿಲ-ಜೀವರಾಜ್ ಬುಸು-ಬುಸು
chikamagalurHomeLatest Newsnamma chikmagalur

ರಾಜೇಗೌಡ ಕಿಲ-ಕಿಲ-ಜೀವರಾಜ್ ಬುಸು-ಬುಸು

Share
Share

ಚಿಕ್ಕಮಗಳೂರು: ಕಳೆದ ಮೂರು ವರ್ಷಗಳ ಹಿಂದೆ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದ ವಿಧಾನ ಸಭೆಯ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಸೋತ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ಹೈಕೋರ್ಟ್ ನಲ್ಲಿ ಆಕ್ಷೇಪ ಸಲ್ಲಿಸಿದ್ದರು.

ನ್ಯಾಯಾಲಯ ವಿಚಾರಣೆ ನಡೆಸಿ ಅಂಚೆ ಮತಗಳ ಮರು ಎಣಿಕೆ ಮಾಡಲು ಆದೇಶ ನೀಡಿದ್ದರ ಹಿನ್ನೆಲೆಯಲ್ಲಿ ಇಂದು ಮರು ಎಣಿಕೆ ಕಾರ್ಯಾ ನಡೆಯಿತು.

ಬೆಳಗ್ಗೆ 8 ಗಂಟೆಗೆ ಸ್ಟ್ರಾಂಗ್ ರೂಮ್ ತರೆದಾಗ ಇಪ್ಪತ್ತು ಬಾಕ್ಸ್ ಗಳಲ್ಲಿ ಹದಿನೈದು ಬಾಕ್ಸ್ ಚೆಲ್ಲಾಪಿಲ್ಲಿಯಾಗಿರುವುದನ್ನು ಕಂಡು ಕಾಂಗ್ರೆಸ್ನಾ ಚುನಾವಣೆ ಏಜೆಂಟ್ ಆಕ್ರೋಶ ಮತ್ತು ಆಕ್ಷೇಪ ವ್ಯಕ್ತಪಡಿಸಿ ಮತಗಳ ಎಣಿಕೆ ಮಾಡದಂತೆ ಕೋರಿದರು ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮತಗಳ ಎಣಿಕೆ ಮಾಡುವುದು ಅನಿವಾರ್ಯ ಎಂದು ತಿಳಿಸಿದ್ದಾರೆ.

ಒಟ್ಟು ಚಲಾವಣೆಯಾದ ಅಂಚೆ ಮತಗಳು1,822 ತಿರಸ್ಕರಿಸಿದ ಅಂಚೆ ಮತಗಳು279 ಇವುಗಳ ಎಣಿಕೆ ಐ,ಡಿ,ಎಸ್,ಜಿ ಕಾಲೇಜ್ ನಲ್ಲಿ ನಡೆಯಿತು.ಬಹುತೇಕ ಮತಗಳ ಎಣಿಕೆ ಕಾರ್ಯ ಮುಗಿಯುತ್ತಿದ್ದು ,ಈಗಾಗಲೇ 200 ಮತಗಳ ಎಣಿಕೆ ಮುಗಿದಿದ್ದು ಮೂರು ಮತಗಳು ಮಾತ್ರ ಸಿಂಧು ಆಗಿದ್ದು ಕಾಂಗ್ರೆಸ್ ನ ಟಿ.ಡಿ.ರಾಜೇಗೌಡರು ನಗುವಿನ ಆಲೆಯಲ್ಲಿ ತೆಲುವುದು ಖಚಿತ ಎನ್ನಲಾಗಿದೆ.

ಜೀವರಾಜ್ ಹಾರಾಡಿ,ಚೀರಾಡಿದ್ದೇ ಬಾಕಿ. ಕೊತ,ಕೊತ ಕುದಿಯುತ್ತಿದ್ದ ಶೃಂಗೇರಿ ಮರು ಮತ ಎಣಿಕೆ ಎಳ್ಳು ನೀರು ಬಿಟ್ಟಂತೆ ಆಗಿದೆ. ಅನುಮಾನಕ್ಕೆ ಔಷದಿ

Rajegowda Kila-Kila-Jeevaraj Busu-Busu

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...