Home namma chikmagalur chikamagalur ಲೋಕಾಯುಕ್ತಾ ಬಲೆಗೆ ಲಿಂಗದಳ್ಳಿ ಆರ್.ಐ.
chikamagalurHomeLatest Newsnamma chikmagalur

ಲೋಕಾಯುಕ್ತಾ ಬಲೆಗೆ ಲಿಂಗದಳ್ಳಿ ಆರ್.ಐ.

Share
Share

ತರೀಕೆರೆ: ರಮೇಶ ಲಿಂಗದಳ್ಳಿ ಜೊತೆಗೆ ಅಮೃತಾಪುರ ಇನ್ ಛಾರ್ಜ್ ಕರ್ತವ್ಯ ನಿರ್ವಾಣೆ ಮಾಡುವಾಗ ರೈತ ಕುಮಾರ್ ಎಂಬುವರಿಂದ ಲಂಚ ಪಡೆಯುತ್ತಿದಾಗ ‌ಆರ್.ಐ.ರಮೇಶ್ ಮತ್ತು ಸಹಾಯಕ ಸಂತೋಷ ನಾಯ್ಕ ಲೋಕಾಯುಕ್ತಾ ಬಲೆಗೆ ಬಿದ್ದಿದ್ದಾರೆ.

ಕುಮಾರ್ ಜಮೀನಿಗೆ ಸಂಭಂದಿಸಿದ  ಪೌತಿ ಖಾತೆ ಮಾಡಲು ಐವತ್ತು ಸಾವಿರಕ್ಕೂ ಹೆಚ್ಚು ಬೇಡಿಕೆ ಇಟ್ಟಿದ್ದು ಇಂದು ಸಂಜೆ 30,000 ರೂ ಲಂಚ ಪಡೆಯುವಾಗ ಚಿಕ್ಕಮಗಳೂರು ಲೋಕಾಯುಕ್ತಾರು ಆರ್.ಐ.ರಮೇಶ ಮತ್ತು ವಿ.ಐ ಸಂತೋಷ ನಾಯ್ಕ ಎಂಬುವನನ್ನು ಬಂಧಿಸಿದ್ದಾರೆ.

ಲೋಕಾಯುಕ್ತಾ ಡಿ.ವೈ.ಎಸ್.ಪಿ. ತಿರುಮಲೇಶ್ ಮತ್ತು ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ದಿನಗಳಲ್ಲಿ ಕಡೂರು ಮತ್ತು ತರೀಕೆರೆ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಮತ್ತು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬೀಳುತ್ತಿರುವುದು ನೋಡಿದರೆ ಇದೊಂದು ವ್ಯವಸ್ಥಿತ ಜಾಲ ಇರಬಹುದು ಎಂಬ ಅನುಮಾನ ವ್ಯಕ್ತವಾಗುತ್ತದೆ.

Lokayukta Bale Lingadalli R.I.

Share

Leave a comment

Leave a Reply

Your email address will not be published. Required fields are marked *

Don't Miss

ನಾಪತ್ತೆಯಾಗಿದ್ದ ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಗೂ ಪತ್ತೆ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಕೆಳಗೂರು ಕಾಫಿ ಎಸ್ಟೇಟ್‌ನಲ್ಲಿ ನಾಪತ್ತೆಯಾಗಿದ್ದ ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಗೂ ಪತ್ತೆಯಾಗಿದೆ. ಇಡೀ ರಾತ್ರಿ ಸುರಿಯುವ ಮಳೆಯ ನಡುವೆ, ದಟ್ಟವಾದ ಕಾಫಿ ತೋಟದ ಹಳ್ಳವೊಂದರಲ್ಲಿ ಹಸಿವು...

ನಾಗರಿಕ ವೇದಿಕೆಯಿಂದ ಪ್ರತಿಭಟನೆ ಖಂಡನೆ

ತರೀಕೆರೆ: ಸಂವಿಧಾನ ಸಾರ್ವಜನಿಕರು ಆರೋಗ್ಯಕರವಾಗಿ ಪ್ರತಿಭಟಿಸಲು ಅವಕಾಶ ಕಲ್ಪಿಸಿದೆ. ಆದರೆ ಅದನ್ನು ದುರ್ಬಳಕೆ ಮಾಡಿಕೊಂಡು ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ ಯವರು ನಾಗರೀಕ ವೇದಿಕೆ ಅಡಿಯಲ್ಲಿ ಶಾಸಕ ಜಿ.ಎಚ್. ಶ್ರೀನಿವಾಸ್...

Related Articles

ಮೆಸ್ಕಾಂ ಇಂಜಿನಿಯರ್ ತಿರುಪತಿ ನಾಯ್ಕ್ ಲೋಕಾಯುಕ್ತ ಬಲೆಗೆ.

ಕಡೂರು: ಕಡೂರಿನ ಮೆಸ್ಕಾಂ ನಲ್ಲಿ ಸಹಾಯಕ ಇಂಜಿನಿಯರ್ ತಿರುಪತಿ ನಾಯ್ಕ್ ಲೋಕೇಶ್ ಎಂಬುವರಿಂದ 5,000 ರೂ...

ಮಕ್ಕಳಿಗೆ ಶಿಕ್ಷಣ ನೀಡಿ ಬದುಕನ್ನು ಹಸನಾಗಿಸಬೇಕು

ಚಿಕ್ಕಮಗಳೂರು : ಕೃಷಿಕರು, ಮಕ್ಕಳಿಗೆ ಶಿಕ್ಷಣ ನೀಡಿ ಅವರ ಬದುಕನ್ನು ಹಸನಾಗಿಸಬೇಕು ಎಂದು ಶಾಸಕ ಹೆಚ್.ಡಿ....

ಮಂತ್ರ ಮಾಂಗಲ್ಯದಲ್ಲಿ 10 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮೂಡಿಗೆರೆ: ಈ ಜಗತ್ತಿನ ಸೃಷ್ಟಿ ಸರಿಯಾಗಿಯೇ ಇದೆ. ಆದರೆ ನಾವು ನೋಡುವ ದೃಷ್ಟಿ ಸರಿಯಾಗಿಲ್ಲ. ಇದರಿಂದ...

ಸೇವಾ ನ್ಯೂನತೆ ದುರಸ್ತಿಪಡಿಸುವಂತೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ತೀರ್ಪು

ಚಿಕ್ಕಮಗಳೂರು: ಆಸ್ಪತ್ರೆಗೆ ರೋಗಿಗಳ ಅನುಕೂಲಕ್ಕಾಗಿ ಸಂಸ್ಥೆಯೊಂದರಿಂದ ಖರೀದಿಸಿದ ನೀರು ಪೂರೈಕೆಯ ಯಂತ್ರ ಕೈಕೊಟ್ಟಾಗ ದುರಸ್ತಿಗೆ ಮುಂದಾಗದೆ...