Home namma chikmagalur ajjampura ಗ್ರಾಮೀಣ ಪ್ರದೇಶದಲ್ಲಿ ಅರಳಿದ “ತನ್ವಿತಾ” ಎಂಬ ಐ.ಐ.ಟಿ.ಪ್ರತಿಭೆ
ajjampuraHomeLatest Newsnamma chikmagalur

ಗ್ರಾಮೀಣ ಪ್ರದೇಶದಲ್ಲಿ ಅರಳಿದ “ತನ್ವಿತಾ” ಎಂಬ ಐ.ಐ.ಟಿ.ಪ್ರತಿಭೆ

Share
Share

ಅಜ್ಜಂಪುರ: ಅಜ್ಜಂಪುರ ಎಂದರೆ ಜಾನಪದ ಕಲೆಗಳ ತವರೂರು, ನಾಟಕ ಪ್ರತಿಭೆ, ಸಾಹಿತ್ಯ, ಸಂಸ್ಕೃತಿಗಳ ನೆಲೆವೀಡು ಅಂದು ಜಾನಪದ ಇಂದು ತಾಂತ್ರಿಕ ಕೌಶಲ್ಯ ಗಳ ದಾಖಲೆ.

ಅಜ್ಜಂಪುರ ಕನ್ನಡ ನೂತನ ಶಾಲೆಯ ವಿದ್ಯಾರ್ಥಿ”ತನ್ವಿತಾ”ಪ್ರತಿಷ್ಠಿತ ಐ,ಐ,ಟಿ.ಗೆ (Indian institute Techanalogy) ಆಯ್ಕೆ ಆಗುವ ಮೂಲಕ ಗ್ರಾಮೀಣ ಪ್ರತಿಭೆ ಕೂಡ ಸಾಧನೆ ಮಾಡಬಹುದು ಎಂಬುದನ್ನು ನಿರೂಪಿಸಿದ್ದಾಳೆ.ಈಗಾಗಲೇ ಐ.ಐ.ಟಿಗೆ ಸೇರ್ಪಡೆಯಾಗಿದ್ದು ಇದರಿಂದ ಇನ್ನಷ್ಟು ಮತ್ತಷ್ಟು ಸಾಧನೆ ಮಾಡುವವರಿಗೆ ದಾರಿ ದೀಪವಾಗಿರುವುದು ಶಾಲೆ ಮತ್ತು ಅಜ್ಜಂಪುರಕ್ಕೆ ಕೀರ್ತಿ ತಂದಿರುವ ಪ್ರತಿಭೆ.

ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಎಸ್,ತಿಪ್ಪೇರುದ್ರಪ್ಪನವರ ತಮ್ಮ ನಾಗರಾಜ್ ಮೊಮ್ಮಗಳಾದ ತನ್ವಿತಾ ಓದಿನಲ್ಲಿ ಅತೀವ ಆಸಕ್ತಿ ಫಲ ನೇರ ಆಯ್ಕೆಗೆ ಸಹಕಾರಿಯಾಗಿದೆ.

ಅಜ್ಜಂಪುರ ಸೇರಿದಂತೆ ಗ್ರಾಮೀಣ ಮಕ್ಕಳಿಗೆ ವಿದ್ಯೆ ನೀಡುವ ಕನಸು ಕಂಡ ಸೋಮಶೇಖರ್ ರವರ ನೂತನ ಶಾಲೆ ವಿದ್ಯಾರ್ಥಿ ತನ್ವಿತಾ ಐ.ಐ.ಟಿ ಆಯ್ಕೆಯಾಗಲು ನಿತ್ಯವೂ ಓದುವ ಹವ್ಯಾಸ ಮತ್ತು ಶ್ರಮ ಇಂದು ಏರೋನಾಟಿಕ್ಸ್ ಸ್ವೀಸ್ ಮತ್ತು ತಾಂತ್ರಿಕ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಲು ಅವಕಾಶ ದೊರೆತಿದೆ.

ಶಾಲೆಗೆ ,ಪೋಷಕರಿಗೆ ಕೀರ್ತಿ ತಂದಿರುವ ತನ್ವಿತಾ ಇನ್ನಷ್ಟು ಮತ್ತಷ್ಟು ಸಾಧನೆ ಮಾಡಲಿ ಎಂದು “ನ್ಯೂಸ್ ಕಿಂಗ್” ಶುಭ ಹಾರೈಸುತ್ತದೆ.

“Tanvita” an IIT talent who blossomed in a rural area

Share

Leave a comment

Leave a Reply

Your email address will not be published. Required fields are marked *

Don't Miss

ನಕಲಿ ಐಎಎಸ್ ಅಧಿಕಾರಿ ಮಿಥುನ್ ನಿಂದ ವಕೀಲರಿಗೆ ವಂಚನೆ

ಚಿಕ್ಕಮಗಳೂರು: ಕಾಫಿನಾಡಿನ ಮೆಡಿಕಲ್ ಮಾಲೀಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ನಕಲಿ ಐಎಎಸ್ ಅಧಿಕಾರಿ ಮಿಥುನ್ ವಂಚನೆಯ ಒಂದೊಂದೇ ಕರಾಳ ಮುಖಗಳು ಈಗ ಬಯಲಾಗುತ್ತಿವೆ. ಕೇವಲ ಉದ್ಯಮಿಗಳನ್ನಷ್ಟೇ ಅಲ್ಲದೆ, ಕಾನೂನು ಅರಿವಿರುವ ವಕೀಲರನ್ನೂ...

ಲೋಕಾಯುಕ್ತಾ ಬಲೆಗೆ ಲಿಂಗದಳ್ಳಿ ಆರ್.ಐ.

ತರೀಕೆರೆ: ರಮೇಶ ಲಿಂಗದಳ್ಳಿ ಜೊತೆಗೆ ಅಮೃತಾಪುರ ಇನ್ ಛಾರ್ಜ್ ಕರ್ತವ್ಯ ನಿರ್ವಾಣೆ ಮಾಡುವಾಗ ರೈತ ಕುಮಾರ್ ಎಂಬುವರಿಂದ ಲಂಚ ಪಡೆಯುತ್ತಿದಾಗ ‌ಆರ್.ಐ.ರಮೇಶ್ ಮತ್ತು ಸಹಾಯಕ ಸಂತೋಷ ನಾಯ್ಕ ಲೋಕಾಯುಕ್ತಾ ಬಲೆಗೆ ಬಿದ್ದಿದ್ದಾರೆ....

Related Articles

ನಾಮಫಲಕದಲ್ಲಿ ಕನ್ನಡ ಖಡ್ಡಾಯಕ್ಕೆ ಆಗ್ರಹಿಸಿ ಕನ್ನಡ ಸೇನೆ ಮನವಿ

ಚಿಕ್ಕಮಗಳೂರು: ಕನ್ನಡ ನಾಮಫಲಕದಲ್ಲಿ ಶೇ. ೬೦ ಮತ್ತು ಆಂಗ್ಲಭಾಷೆಗೆ ಶೇ. ೪೦ ರಷ್ಟು ಇರಬೇಕೆಂದು ರಾಜ್ಯ...

ಜಿಂಕೆ ಬೇಟೆ ಮೂವರ ನ್ಯಾಯಾಂಗ ಬಂಧನ

ಚಿಕ್ಕಮಗಳೂರು: ಜಿಂಕೆ ಜಾತಿಯ ವನ್ಯಪ್ರಾಣಿಯೊಂದನ್ನು ಬೇಟೆಯಾಡಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ...

ಮೂರು ವರ್ಷಗಳ ಅವಧಿಯಲ್ಲಿ ಮೂಲ ಸೌಕರ್ಯಕ್ಕೆ ಆದ್ಯತೆ

ಚಿಕ್ಕಮಗಳೂರು: ಮೂರು ವರ್ಷಗಳ ಅವಧಿಯಲ್ಲಿ ಕ್ಷೇತ್ರದ ರಸ್ತೆ ಅಭಿವೃದ್ಧಿ, ಸೇತುವೆ, ಬಸ್ ನಿಲ್ದಾಣ ನಿರ್ಮಾಣ ಸೇರಿ...

ಚಿಕಿತ್ಸೆ ಸಿಗದೆ 24 ಗಂಟೆಗಳ ಕಾಲ ಆಂಬುಲೆನ್ಸ್‌ನಲ್ಲೇ ನರಕಯಾತನೆ

ಚಿಕ್ಕಮಗಳೂರು: ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಹಾಗೂ ಅತ್ಯಂತ ಕರುಣಾಜನಕ ಘಟನೆಯೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರಿನಲ್ಲಿ...