Home namma chikmagalur chikamagalur ಬೈಕ್‌ಗಳ ನಡುವೆ ಭೀಕರ ಅಪಘಾತದಲ್ಲಿ ಮೆಕಾನಿಕ್ ಸಾವು
chikamagalurCrime NewsHomeLatest Newsnamma chikmagalur

ಬೈಕ್‌ಗಳ ನಡುವೆ ಭೀಕರ ಅಪಘಾತದಲ್ಲಿ ಮೆಕಾನಿಕ್ ಸಾವು

Share
Share

ಅಜ್ಜಂಪುರ:  ಅಜ್ಜಂಪುರ–ಬೀರೂರು ರಸ್ತೆಯ ನಾಗಮಂಗಲ ಸಮೀಪ ಭಾನುವಾರ ಸಂಜೆ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚನ್ನಾಪುರ ನಿವಾಸಿ ಹಾಗೂ ಮೆಕಾನಿಕ್ ಆಗಿದ್ದ ಆನಂದ್ ಮೃತಪಟ್ಟಿದ್ದಾರೆ.

ಲಭ್ಯ ಮಾಹಿತಿಯ ಪ್ರಕಾರ, ನಾಗಮಂಗಲದ ಸಮೀಪ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆನಂದ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಮತ್ತೊಬ್ಬ ಬೈಕ್ ಸವಾರನಿಗೂ ಗಾಯಗಳಾಗಿರುವ ಸಾಧ್ಯತೆ ಇದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

Mechanic dies in horrific accident between bikes

Share

Leave a comment

Leave a Reply

Your email address will not be published. Required fields are marked *

Don't Miss

ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ₹14.67 ಲಕ್ಷ ವಂಚನೆ

ಚಿಕ್ಕಮಗಳೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಅಧಿಕ ಲಾಭ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹14.67 ಲಕ್ಷ ಹಣ ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ...

2023ರ ಬೆಟ್ಟಿಂಗ್ ದಂಧೆಯಲ್ಲಿ ಸಿ.ಟಿ.ರವಿ-ತಮ್ಮಯ್ಯ ಕಿಂಗ್ – ಪಿನ್ ಗಳಾ ?

ಚಿಕ್ಕಮಗಳೂರು: ಕ್ರಿಕೆಟ್ ಬೆಟ್ಟಿಂಗ್ ಅಪ್ ಗಳು ನಾಯಿ ಕೊಡೆಗಳಂತೆ ದಿನವೂ ಬೆಳೆಯಿತ್ತಿವೆ.ಇದಕ್ಕೆ ಮುಖ್ಯವಾಗಿ ಕ್ರಿಕೆಟ್ ಕೇಜ್ ಅದರಲ್ಲೂ ಐ.ಪಿ.ಎಲ್.ಶುರುವಾದ ಮೇಲೆ ಬೆಟ್ಟಿಂಗ್ ದಂಧೆಯಲ್ಲಿ ಹಲವು ಸಂಸಾರಗಳು ಹಾಳಾಗಿವೆ.ಸಾವಿರಾರು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೆರಳೆಣಿಕೆಯಷ್ಟು...

Related Articles

ಬದಲಾದ ಪರಿಸ್ಥಿತಿಯಲ್ಲಿ ಪಠ್ಯ ಬದಲಾಗಬೇಕಾಗಿದೆ

10ನೇ ತರಗತಿ ಸಮಾಜ ವಿಜ್ಞಾನ ಭೂಗೋಳ ವಿಭಾಗದಲ್ಲಿ ಅಧ್ಯಾಯ11ಭಾರತದ ಋತುಗಳು ಪುಟ ಸಂಖ್ಯೆ 100 ಮೊದಲನೇ...

ಇಲಾಖೆ ನಿರ್ದೇಶನ ಪಾಲಿಸಿದಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ

ಚಿಕ್ಕಮಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ನೀಡುವ ನಿರ್ದೇಶನಗಳನ್ನು ಸಕಾಲದಲ್ಲಿ ಛಾಚು ತಪ್ಪದೆ ಪಾಲಿಸಿದಲ್ಲಿ ಉತ್ತಮ ಫಲಿತಾಂಶ...

ಮೂರಾರ್ಜಿ ವಸತಿ ಶಾಲೆಗಳಿಗಳಿಗೆ ಶಾಸಕ ಹೆಚ್.ಡಿ. ತಮ್ಮಯ್ಯ ಭೇಟಿ

ಚಿಕ್ಕಮಗಳೂರು: ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಇತರೆ ಮೂಲಭೂತ ಸವಲತ್ತು ನೀಡಲಾಗುತ್ತಿದೆ ಎಂದು...

ಜಿಲ್ಲೆಯ ಮೂವರು ಪೊಲೀಸರಿಗೆ “ಡಿಜಿ & ಐಜಿಪಿ ಕಮೆಂಡೇಷನ್ ಡಿಸ್ಕ್” ಪ್ರಶಸ್ತಿ

ಚಿಕ್ಕಮಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಜಿಲ್ಲೆಯ ಮೂವರು ನಿಷ್ಠಾವಂತ...