Home namma chikmagalur chikamagalur ಮಾಜಿ ಸರ್ಜನ್  ಕುಮಾರ್ ನಾಯಕ್ ಇನ್ನಿಲ್ಲ
chikamagalurHomeKadurLatest Newsnamma chikmagalur

ಮಾಜಿ ಸರ್ಜನ್  ಕುಮಾರ್ ನಾಯಕ್ ಇನ್ನಿಲ್ಲ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಮಲ್ಲೇಗೌಡ ಜನರಲ್ ಆಸ್ಪತ್ರೆಯ ಮಾಜಿ ಸರ್ಜನ್ ಕುಮಾರ್ ನಾಯಕ್ (67) ರಾತ್ರಿ ಮನೆಯಲ್ಲಿ ಹೃದಯಾಘಾತದಿಂದ ಕೊನೆ ಉಸಿರು ಎಳೆದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ಸಮೀಪದ ಹಳ್ಳಿಯಲ್ಲಿ ಜನಿಸಿ ಬಹುತೇಕ ಜಿಲ್ಲೆಯ ವಿವಿಧ ಆಸ್ಪತ್ರೆ ಗಳಲ್ಲಿ ಸೇವೆ ಸಲ್ಲಿಸಿ ಬಂಡವರ ಆಶಾ ಕಿರಣವಾಗಿದ್ದರು.ಬಡವರ ಪರ ಅತೀವ ಕಾಳಜಿ ಕಳಕಳಿ ಹೊಂದಿದ್ದರು.

ಕುವೆಂಪು, ತೇಜಸ್ವಿ ಮತ್ತು ಲಂಕೇಶ್ ರ ಪುಸ್ತಕಗಳನ್ನು ಓದಿದ್ದ ಅವರು ತುಂಬಾ ವಿಶ್ಲೇಷಣೆ ಜೊತೆಗೆ ಪ್ರಭಾವ ಬೆಳೆಸಿಕೊಂಡಿದ್ದರು.ಶ್ರೀಯುತರ ಅಂತಿಮ ದರ್ಶನ ಪಡೆದ ಸ್ನೇಹಿತರ ಬಳಗ ದುಃಖಿತರಾಗಿದ್ದರು.ಅವರ ಒಡನಾಡಿ ಕೆ.ಪಿ.ನಾಗೇಶ್ ರೈತ ಸಂಘದ ಗುರುಶಾಂತಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರ ಕಲ್ಯಾಣ ನಗರದ ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿದ ನಂತರ ಸ್ವ ಗ್ರಾಮಕ್ಕೆ ಕೊಂಡೊಯ್ಯಲಾಯಿತು. ಬಂಧು_ಬಳಗದವರ ಸಮ್ಮುಖದಲ್ಲಿ ಶವ ಸಂಸ್ಕಾರ ನೆರವೇರಿತು.

Former surgeon Kumar Naik is no more

Share

Leave a comment

Leave a Reply

Your email address will not be published. Required fields are marked *

Don't Miss

ಸಾವಿರಾರು ಮಂದಿಯಿಂದ ಬೃಹತ್ ಈದ್‌ಮಿಲಾದ್ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಪೈಗಂಬರ್ ೧೫೦೧ನೇ ಜನ್ಮದಿನದ ಅಂಗವಾಗಿ ಆಚರಿಸಲಾದ ಈದ್‌ಮಿಲಾದ್ ಹಬ್ಬದ ಪ್ರಯುಕ್ತ ನಗರದಲ್ಲಿ ಬುಧವಾರ ಸಾವಿರಾರು ಮಂದಿ ಮುಸ್ಲಿಂ ಬಾಂಧವರು ಬೃಹತ್ ಮೆರವಣಿಗೆ ನಡೆಸಿದರು. ನಗರದ ಅಂಡೇಛತ್ರದಿಂದ ಆರಂಭವಾದ...

ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು:  ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯ ರು ಮತ್ತು ಸಹಾಯಕಿಯರ ಫೆಡೆರೇಷನ್‌ನ ಜಿಲ್ಲಾ ಘಟಕವು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ನೂರಾ ರು ಮಹಿಳೆಯರು ಮಂಗಳವಾರ ಪ್ರತಿಭಟಿಸುವ ಮೂಲಕ ಭರವಸೆ...

Related Articles

ತಹಸೀಲ್ದಾರ್ ನಿಲುವಿನ ವಿರುದ್ಧ ಮಾಜಿ ಶಾಸಕ ಕುಮಾರಸ್ವಾಮಿ ಅಸಮಾಧಾನ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಅವರು ಸಾರ್ವಜನಿಕರೊಂದಿಗೆ ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು,...

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

ಚಿಕ್ಕಮಗಳೂರು: ಈಜಲು ತೆರಳಿದ್ದ 23 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ...

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಪತ್ನಿಯನ್ನು ಕತ್ತು ಹಿಸುಕಿ ಹಾಗೂ ಮೂಗು–ಬಾಯಿ ಮುಚ್ಚಿ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ...

ಅಜ್ಜಂಪುರದಲ್ಲಿ 85 ಚೀಲ ಪಡಿತರ ಅಕ್ಕಿ ಅಕ್ರಮ ಸಾಗಾಟ ಪತ್ತೆ

ಅಜ್ಜಂಪುರ: ಯಾವುದೇ ಪರವಾನಗಿ ಅಥವಾ ದಾಖಲೆಗಳಿಲ್ಲದೆ ಪಡಿತರ ಅಕ್ಕಿಯನ್ನು ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ...