Home namma chikmagalur chikamagalur ಚಾರ್ಮಾಡಿ ಘಾಟ್‌ನ 10ನೇ ತಿರುವಿನಲ್ಲಿ ಒಂಟಿ ಸಲಗ
chikamagalurHomeLatest Newsnamma chikmagalur

ಚಾರ್ಮಾಡಿ ಘಾಟ್‌ನ 10ನೇ ತಿರುವಿನಲ್ಲಿ ಒಂಟಿ ಸಲಗ

Share
Share
ಚಿಕ್ಕಮಗಳೂರು: ಚಾರ್ಮಾಡಿ ಘಾಟ್‌ನ 10ನೇ ತಿರುವಿನಲ್ಲಿ ಒಂಟಿ ಸಲಗ ರಸ್ತೆ ಮಧ್ಯೆ ನಿಂತ ಪರಿಣಾಮ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದೆ.
ಕಾಡಾನೆ ರಸ್ತೆ ತಡೆದ ಕಾರಣ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿ, ಎರಡೂ ಬದಿಗಳಲ್ಲೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ವಾಹನ ಸವಾರರು ಆತಂಕದಿಂದ ಕಾದು ಕುಳಿತರೆ, ಸ್ಥಳದಲ್ಲಿ ಅಸ್ತವ್ಯಸ್ತ ಸಂಚಾರ ಕಂಡುಬಂತು. ಕಾಡಾನೆ ವಾರಕ್ಕೆ ಎರಡು ಬಾರಿ ರಾಷ್ಟ್ರೀಯ ಹೆದ್ದಾರಿಗೆ ಬರುತ್ತಿದ್ದರು ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ವಿಫಲವಾಗಿದೆ.
ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಸಂಚರಿಸುವವರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.
A lonely boat at the 10th turn of Charmadi Ghat
Share

Leave a comment

Leave a Reply

Your email address will not be published. Required fields are marked *

Don't Miss

ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರಿಂದ ಸಿಹಿ ಹಂಚಿ ಸಂಭ್ರಮಾಚರಣೆ

ಚಿಕ್ಕಮಗಳೂರು:  ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಹಾಗೂ ಕೇರಳ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವಿಜಯ ಪತಾಕೆ ಹಾರಿಸಿದ ಹಿನ್ನೆಲೆಯಲ್ಲಿ ಸೋಮವಾರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ನಗರದ ಹನುಮಂತಪ್ಪ...

ಮರಗಸಿ ಮಾಡುವಾಗ ವಿದ್ಯುತ್ ಶಾಕ್ ತಗುಲಿ ಕಾರ್ಮಿಕ ಬಲಿ

ಚಿಕ್ಕಮಗಳೂರು: ಸಿಲ್ವರ್ ಮರ ಮರಗಸಿ ಮಾಡುವ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರೊಬ್ಬರು ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಕರುಣಾಜನಕ ಘಟನೆ ಚಿಕ್ಕಮಗಳೂರು ತಾಲೂಕಿನ ಕೆರೆಮನೆ ಎಸ್ಟೇಟ್‌ನಲ್ಲಿ ಸಂಭವಿಸಿದೆ. ಮೃತ ದುರ್ದೈವಿಯನ್ನು ತಮಿಳುನಾಡು...

Related Articles

ಮಣ್ಣುಮುಕ್ಕ ಹಾವು ಮಾರಾಟಕ್ಕೆ ಯತ್ನ: ಐವರು ಬಂಧನ

ಚಿಕ್ಕಮಗಳೂರು: ಅಪರೂಪದ ವನ್ಯಜೀವಿಯಾದ ಮಣ್ಣುಮುಕ್ಕ ಹಾವು (Red Sand Boa) ಮಾರಾಟಕ್ಕೆ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು...

ಭಾರತ ಸಾರ್ವಭೌಮ ಪ್ರಜಾ ಪ್ರಭುತ್ವ ರಾಷ್ಟ್ರ

ಚಿಕ್ಕಮಗಳೂರು:  ಭಾರತ ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ ದೊಡ್ಡ ಪ್ರಜಾ ಪ್ರಭುತ್ವ ರಾಷ್ಟ್ರ ಇಲ್ಲಿ ಸರ್ವರಿಗೂ ಸಮಪಾಲು,...

ಕೊಲೆ ಆರೋಪಿ ಗಲ್ಲಿಗೇರಿಸಲು ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ಕೊಡಗು ಜಿಲ್ಲೆಯ ಪತ್ರಿಕೋದ್ಯಮದ ವಿದ್ಯಾರ್ಥಿನಿ ರಂಜಿತಾ ಅವರನ್ನು ಅತ್ಯಾಚಾರ ಮಾಡಿ ಕೊಲೆಗೈದಿರುವ ಆರೋಪಿಗಳನ್ನು ಗಲ್ಲಿಗೇರಿಸುವಂತೆ...

ರೂಮ್ ಬುಕ್ ಮಾಡಲು ಹೋದ ಯುವಕನಿಗೆ ಪಿಸ್ತೂಲ್ ನಿಂದ ಕೊಲೆಗೆ ಯತ್ನ

ಚಿಕ್ಕಮಗಳೂರು: ಮದುವೆಗೆಂದು ರೂಮ್ ಬುಕ್ ಮಾಡಲು ಹೋದ ಯುವಕನಿಗೆ ಲಾಡ್ಜ್ ಮಾಲೀಕ ಜಾತಿ ನಿಂದನೆ ಮಾಡಿ,...