Home namma chikmagalur chikamagalur ನಟ ದರ್ಶನ್ ಫೋಟೋ ಕೈಯಲ್ಲಿ ಹಿಡಿದುಕೊಂಡು ಪಾದಯಾತ್ರೆ
chikamagalurHomeLatest Newsnamma chikmagalur

ನಟ ದರ್ಶನ್ ಫೋಟೋ ಕೈಯಲ್ಲಿ ಹಿಡಿದುಕೊಂಡು ಪಾದಯಾತ್ರೆ

Share
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 40;
Share

ಚಿಕ್ಕಮಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ಬಿಡುಗಡೆ ಹಾಗೂ ಅವರ ಹುಟ್ಟುಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಕಾಫಿನಾಡಿನ ಅಭಿಮಾನಿಯೊಬ್ಬರು ವಿಶಿಷ್ಟ ಹರಕೆ ಹೊತ್ತು ಪಾದಯಾತ್ರೆ ಆರಂಭಿಸಿದ್ದಾರೆ.

ಚಿಕ್ಕಮಗಳೂರು ನಗರದ ಹಿರೇಮಗಳೂರು ನಿವಾಸಿ ಸುದೀಪ್ ಎಂಬುವವರು ಈ ಸಾಹಸಕ್ಕೆ ಮುಂದಾದ ಅಭಿಮಾನಿ. ದರ್ಶನ್ ಅವರ ಭಾವಚಿತ್ರವನ್ನು ಕೈಯಲ್ಲಿ ಹಿಡಿದುಕೊಂಡು ಹಿರೇಮಗಳೂರಿನಿಂದ ಧರ್ಮಸ್ಥಳದವರೆಗೆ ಸುಮಾರು 100 ಕಿಲೋಮೀಟರ್ ದೂರವನ್ನು ನಡೆದೇ ಕ್ರಮಿಸಲು ಸುದೀಪ್ ನಿರ್ಧರಿಸಿದ್ದಾರೆ.

ದರ್ಶನ್ ಅವರು ಶೀಘ್ರದಲ್ಲೇ ಕಾನೂನು ಸಂಕೋಲೆಯಿಂದ ಮುಕ್ತರಾಗಿ ಹೊರಬರಲಿ ಎಂಬ ಆಶಾವಾದದೊಂದಿಗೆ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಇವರು ಪಾದಯಾತ್ರೆ ಹೊರಟಿದ್ದಾರೆ.

ಭಾನುವಾರ ಬೆಳಗ್ಗೆ ಸುದೀಪ್ ಅವರು ಧರ್ಮಸ್ಥಳ ತಲುಪುವ ನಿರೀಕ್ಷೆಯಿದ್ದು, ನಟನ ಮೇಲಿರುವ ಈ ಅಪಾರ ಅಭಿಮಾನ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

Actor Darshan walks holding a photo in his hand

Share

Leave a comment

Leave a Reply

Your email address will not be published. Required fields are marked *

Don't Miss

ಆರು ಮರಿಗಳಿಗೆ ಜನ್ಮ ನೀಡಿದ ಆಡು

ಚಿಕ್ಕಮಗಳೂರು: ಜಿಲ್ಲೆಯ ಇತಿಹಾಸದಲ್ಲೇ ಅತ್ಯಂತ ಅಪರೂಪದ ಘಟನೆಯೊಂದು ನಡೆದಿದ್ದು, ದೇವರಿಗೆ ಬಲಿ ಕೊಡಲು ತಂದಿದ್ದ ಕುರಿಯೊಂದು ಏಕಕಾಲಕ್ಕೆ ಆರು ಮರಿಗಳಿಗೆ ಜನ್ಮ ನೀಡುವ ಮೂಲಕ ರೈತನ ಪಾಲಿಗೆ ವರವಾಗಿ ಪರಿಣಮಿಸಿದೆ. ಚಿಕ್ಕಮಗಳೂರು...

ಬಿ.ಜೆ.ಪಿಯಲ್ಲಿ ಭಾಜಾ ಭಜಂತ್ರಿ ನಿರಂಜನ್ ಸಸ್ಪೆಂಡ್ ! ಆನಂದ್ ಗೆ ಅತಿಥ್ಯ ?

ಚಿಕ್ಕಮಗಳೂರು: ಭಾರತೀಯ ಜನತಾ ಪಕ್ಷದಲ್ಲಿ ಸಸ್ಪೆಂಡ್ ಯುಗ ಪ್ರಾರಂಭವಾಗಿದೆ. ಇನ್ನೂ ಎಷ್ಟು ಜನಕ್ಕೆ ಸಸ್ಪೆಂಡ್ ಸಿಟಿ.ಹೊಡೆಯಲಿದೆ ಎಂಬ ಲೆಕ್ಕಾಚಾರ ನಡೆಯುತ್ತಿದೆ.ಯಾರನ್ನು ಸಸ್ಪೆಂಡ್ಮಾಡಬೇಕು ಯಾರಿಗೆ ಅತಿಥ್ಯ ನೀಡಬೇಕು ಎಂಬುದು ಪಕ್ಷಕ್ಕೆ ಬಿಟ್ಟ ವಿಚಾರ....

Related Articles

ಅಜ್ಜಂಪುರದಲ್ಲಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ಅಜ್ಜಂಪುರ: ರೈಲ್ವೆ ಹಳಿ ಮೇಲೆ ರೈಲಿಗೆ ಸಿಲುಕಿ ಸುಮಾರು 65 ರಿಂದ 70 ವರ್ಷ ವಯಸ್ಸಿನ...

ಶಾಸಕ ತಮ್ಮಯ್ಯ ರಸ್ತೆ ಡಾಂಬರೀಕರಣ ಕಾಮಗಾರಿ ಪರಿಶೀಲನೆ

ಚಿಕ್ಕಮಗಳೂರು: ನಗರಸಭಾ ವ್ಯಾಪ್ತಿಯಲ್ಲಿ ವಿಶೇಷ ಅನುದಾನದಡಿ ಕೈಗೊಂಡಿರುವ ರಸ್ತೆ ಡಾಂಬರೀಕರಣ ಪೂರ್ಣಗೊಂಡ ಕಾಮಗಾರಿಗಳನ್ನು ಶಾಸಕ ಹೆಚ್.ಡಿ....

ಕಬಡ್ಡಿ ಪಂದ್ಯಾವಳಿದಲ್ಲಿ ಜ್ಞಾನ ಸಹಾದ್ರಿ ಶಂಕರಘಟ್ಟ ತಂಡ ಪ್ರಥಮ

ಚಿಕ್ಕಮಗಳೂರು: ಕುವೆಂಪು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಶನಿವಾರ ಐಡಿ ಎಸ್‌ಜಿ ಕಾಲೇಜಿನಲ್ಲಿ ನಡೆದ ಅಂತರ ಕಾಲೇಜು ಕಬಡ್ಡಿ...

ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲು

ಚಿಕ್ಕಮಗಳೂರು : ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ...