ಕೇಂದ್ರ ರಸ್ತೆ ಮತ್ತು ಮೂಲ ಸೌಕರ್ಯ(ಸಿಆರ್ಐಎಫ್) ನಿಧಿಯಿಂದ ₹50 ಕೋಟಿ ಅನುದಾನವನ್ನು ರಾಜ್ಯದ ಲೋಕೋಪಯೋಗಿ ಇಲಾಖೆ ಕೋರಿಕೆ ಸಲ್ಲಿಸಿದೆ. ಮಂಜೂರು ಮಾಡಿದರೆ ಈ ಭಾಗದ ರಸ್ತೆ ಅಭಿವೃದ್ಧಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.
ಚಿಕ್ಕಮಗಳೂರು ಸೇರಿ ರಾಜ್ಯದ ಅನೇಕ ಭಾಗಗಳಿಂದ ಶೃಂಗೇರಿ ಮಠಕ್ಕೆ ಬರುವ ಭಕ್ತರ ಸಂಖ್ಯೆ ಜಾಸ್ತಿ ಇದೆ. ರಸ್ತೆಯನ್ನು ತುರ್ತಾಗಿ ಸರಿಪಡಿಸುವ ಅಗತ್ಯವಿದೆ. ಕೂಡಲೇ ಅನುದಾನ ಮಂಜೂರು ಮಾಡಬೇಕು. ಅಲ್ಲದೇ ಈ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಮನವಿ ಮಾಡಿದರು.
Appeal for ₹50 crore grant for Aldur-Sringeri road development
Leave a comment