Home namma chikmagalur chikamagalur ತೋಟದ ಗೋಡೋನ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನ
chikamagalurCrime NewsHomeLatest Newsnamma chikmagalur

ತೋಟದ ಗೋಡೋನ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನ

Share
Share

ಎನ್.ಆ‌ರ್.ಪುರ: ತೋಟದ ಗೋಡೋನ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನವಾಗಿರುವ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನೂರು ಗ್ರಾಮದ ಜಕ್ಕಣಕ್ಕಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಜಕ್ಕಣಕ್ಕಿಯ ಸರ್ವೆ ನಂ 224 ರ ತೋಟದ ಮಾಲೀಕರಾದ ಕೆ. ಪ್ರಸಾದ್ ಮೂರ್ತಿ ಅವರು ಪ್ರತಿವರ್ಷದಂತೆ ರೈತರಿಂದ ಹಸಿ ಅಡಿಕೆ ಖರೀದಿಸಿ, ಸಂಸ್ಕರಿಸಿ ಗೋಡೋನ್‌ನಲ್ಲಿ ಸಂಗ್ರಹಿಸಿಟ್ಟಿದ್ದರು. ಏಪ್ರಿಲ್ 1 ರಂದು ಗೋಡೋನ್ ಸ್ವಚ್ಛಗೊಳಿಸಿ ಬೀಗ ಹಾಕಲಾಗಿತ್ತು.

ಆದರೆ ಏಪ್ರಿಲ್ 3 ರಂದು ಸಂಜೆ ಬಾಗಿಲು ತೆಗೆದು ನೋಡಿದಾಗ ಗೋಡೋನ್‌ನ ಮೇಲ್ಬಾಗದ ಹೆಂಚುಗಳನ್ನು ತೆಗೆದಿರುವುದು ಪತ್ತೆಯಾಗಿದೆ. ಒಟ್ಟು 149 ಮೂಟೆಗಳಲ್ಲಿ 7 ಅಡಿಕೆ ಮೂಟೆಗಳು ನಾಪತ್ತೆಯಾಗಿದ್ದು, ಕಳ್ಳರು ಹೆಂಚು ತೆಗೆದು ಒಳನುಗ್ಗಿ ಮುಂಭಾಗದ ಡೋರ್ ಮೂಲಕ ಮೂಟೆಗಳನ್ನು ಸಾಗಿಸಿರುವುದು ತಿಳಿದುಬಂದಿದೆ.

ಕಳ್ಳತನವಾದ 70 ಕೆಜಿಯ 7 ಮೂಟೆಗಳ ಅಂದಾಜು ಮೌಲ್ಯ 2,50,000 ರೂಪಾಯಿಗಳಾಗಿದ್ದು, ವೈಯಕ್ತಿಕ ಕಾರಣಗಳಿಂದ ತಡವಾಗಿ ಪ್ರಸಾದ್ ಮೂರ್ತಿ ನೀಡಿದ ದೂರಿನ ಮೇರೆಗೆ ಬಾಳೆಹೊನ್ನೂರು ಪೊಲೀಸರು ಕಳ್ಳರ ಪತ್ತೆಗೆ ಜಾಲ ಬೀಸಿದ್ದಾರೆ.

ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನೂರು ಗ್ರಾಮದ ಜಕ್ಕಣಕ್ಕಿಯಲ್ಲಿ ತೋಟದ ಗೋಡೋನ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ.

ಜಕ್ಕಣಕ್ಕಿಯ ಸರ್ವೆ ನಂ 224 ರ ತೋಟದ ಮಾಲೀಕರಾದ ಕೆ. ಪ್ರಸಾದ್ ಮೂರ್ತಿ ಅವರು ಪ್ರತಿವರ್ಷದಂತೆ ರೈತರಿಂದ ಹಸಿ ಅಡಿಕೆ ಖರೀದಿಸಿ, ಸಂಸ್ಕರಿಸಿ ಗೋಡೋನ್‌ನಲ್ಲಿ ಸಂಗ್ರಹಿಸಿಟ್ಟಿದ್ದರು. ಏಪ್ರಿಲ್ 1 ರಂದು ಗೋಡೋನ್ ಸ್ವಚ್ಛಗೊಳಿಸಿ ಬೀಗ ಹಾಕಲಾಗಿತ್ತು.

ಆದರೆ ಏಪ್ರಿಲ್ 3 ರಂದು ಸಂಜೆ ಬಾಗಿಲು ತೆಗೆದು ನೋಡಿದಾಗ ಗೋಡೋನ್‌ನ ಮೇಲ್ಬಾಗದ ಹೆಂಚುಗಳನ್ನು ತೆಗೆದಿರುವುದು ಪತ್ತೆಯಾಗಿದೆ. ಒಟ್ಟು 149 ಮೂಟೆಗಳಲ್ಲಿ 7 ಅಡಿಕೆ ಮೂಟೆಗಳು ನಾಪತ್ತೆಯಾಗಿದ್ದು, ಕಳ್ಳರು ಹೆಂಚು ತೆಗೆದು ಒಳನುಗ್ಗಿ ಮುಂಭಾಗದ ಡೋರ್ ಮೂಲಕ ಮೂಟೆಗಳನ್ನು ಸಾಗಿಸಿರುವುದು ತಿಳಿದುಬಂದಿದೆ.

ಕಳ್ಳತನವಾದ 70 ಕೆಜಿಯ 7 ಮೂಟೆಗಳ ಅಂದಾಜು ಮೌಲ್ಯ 2,50,000 ರೂಪಾಯಿಗಳಾಗಿದ್ದು, ವೈಯಕ್ತಿಕ ಕಾರಣಗಳಿಂದ ತಡವಾಗಿ ಪ್ರಸಾದ್ ಮೂರ್ತಿ ನೀಡಿದ ದೂರಿನ ಮೇರೆಗೆ ಬಾಳೆಹೊನ್ನೂರು ಪೊಲೀಸರು ಕಳ್ಳರ ಪತ್ತೆಗೆ ಜಾಲ ಬೀಸಿದ್ದಾರೆ.

Areca nuts worth lakhs of rupees stolen from farm godown

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...