Home ವಕ್ಫ್ ವಿರುದ್ಧ ಆಹೋರಾತ್ರಿ ಬಿಜೆಪಿ ಅಹವಾಲು ಸ್ವೀಕಾರ
Home

ವಕ್ಫ್ ವಿರುದ್ಧ ಆಹೋರಾತ್ರಿ ಬಿಜೆಪಿ ಅಹವಾಲು ಸ್ವೀಕಾರ

Share
Share

ಚಿಕ್ಕಮಗಳೂರು :

ಜಿಲ್ಲೆಯ ವಕ್ಫ್ ಆಸ್ತಿ ಸಮಸ್ಯೆ ಬಗೆಹರಿಸಲು ರೈತರು ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಅಭಿಯಾನದ ಮೂಲಕ ಅಹೋ ರಾತ್ರಿ ಧರಣಿಗೆ ಬಿಜೆಪಿ ಮುಂದಾಗಿದೆ.

ನಾಳೆ ಬೆಳಿಗ್ಗೆ 10 ಗಂಟೆ ಯಿಂದ ಶುಕ್ರವಾರ ಬೆಳಿಗ್ಗೆ 10 ಗಂಟೆಯ ವರೆಗೆ ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ನಲ್ಲಿ ಜಿಲ್ಲಾ ಬಿಜೆಪಿ ಇಡೀ ಜಿಲ್ಲೆಯ ವಕ್ಫ್ ಆಸ್ತಿಗಳು ಘೋಷಣೆ ಹಿನ್ನೆಲೆ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ರೈತರು ಹಾಗೂ ವಕೀಲರು ಹಾಗೂ ತಮ್ಮ ಅಹವಾಲುಗಳನ್ನು ಪ್ರತಿಭಟನಾ ಸ್ಥಳಕ್ಕೆ ಬಂದು ನೀಡುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಎಂಆರ್ ದೇವರಾಜ್ ಶೆಟ್ಟಿ ಮನವಿ ಮಾಡಿದ್ದಾರೆ. ನಮ್ಮ ಭೂಮಿ ನಮ್ಮ ಹಕ್ಕು ಶೀರ್ಷಿಕೆಯಡಿ ಜನಜಾಗೃತಿ ಆಂದೋಲನ ಇದಾಗಿದ್ದು ಶೋಷಣೆಗೆ ಒಳಗಾದ ಜನರು, ಮಠ ಮಂದಿರಗಳು ಶಾಲೆ ಗಳು ನಮ್ಮ ಜೊತೆ ಆಹೋರಾತ್ರಿ ಧರಣಿಯಲ್ಲಿ ಪಾಲ್ಗೊಂಡು ವಕ್ಫ್ ಸಮಸ್ಯೆಗೆ ತಾರ್ಕಿಕ ಅಂತ್ಯ ಹುಡುಕುವ ಪ್ರಯತ್ನ ಇದಾಗಿದೆ ಎಂದ ಅವರು ಹೇಳಿದರು.

Share

Leave a comment

Leave a Reply

Your email address will not be published. Required fields are marked *

Don't Miss

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಕಂಸಾಗರ ಗ್ರಾಮದ ಕೆಂಚಪ್ಪ...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಕಚೇರಿ ಆವರಣದಲ್ಲಿ ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿದ ಕೆಲವೇ ಗಂಟೆಗಳಲ್ಲಿ ರಾಷ್ಟ್ರಧ್ವಜವನ್ನು ಕೆಳಗಿಳಿಸಲಾಗಿದೆ ಎಂಬ ಆರೋಪ...

Related Articles

ಕಾಫಿಕಿಂಗ್ ಸಿದ್ಧಾರ್ಥಹೆಗ್ಗಡೆ ಹೆಸರು ಶಾಶ್ವತವಾಗಿ ಉಳಿಸುವ ಕಾರ್ಯ ಮಾಡಬೇಕಿದೆ

ಮೂಡಿಗೆರೆ: ಕಾಫಿ ಡೇ ಮಾಲೀಕ ದಿವಂಗತ ವಿ.ಜಿ.ಸಿದ್ಧಾರ್ಥ ಹೆಗ್ಗಡೆ ಅವರು ತಮ್ಮ ಸಂಪೂರ್ಣ ಜೀವನವನ್ನು ಕಾಫಿ...

ವಿಮಾನ ನಿಲ್ದಾಣಕ್ಕಾಗಿ ಜಮೀನ ಸ್ವಾಧೀನಕ್ಕೆ ರೈತರ ವಿರೋಧ

ಚಿಕ್ಕಮಗಳೂರು: ನಗರದ ಹೊರವಲಯದಲ್ಲಿ ಕಿರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಗುರುತಿಸಲಾಗಿರುವ ಪ್ರದೇಶ ಕೃಷಿ ಅವಲಂಬಿತವಾಗಿದ್ದು, ಅತ್ಯಂತ...

ಎತ್ತಿನಭುಜ ಚಾರಣದಕ್ಕೆ ಟ್ರಕ್ಕಿಂಗ್‌ ಬಂದು ಸಮಸ್ಯೆ ಎದುರಿಸುತ್ತಿರುವ ಪ್ರವಾಸಿಗರು

ಮೂಡಿಗೆರೆ : ವಾರಾಂತ್ಯದ ಮಜಾ ಕಳೆಯಲು ಬೆಟ್ಟಗುಡ್ಡಗಳತ್ತ ಮುಖ ಮಾಡಿದ ಚಾರಣಪ್ರಿಯರಿಗೆ ನಿರಾಶೆಯ ಜೊತೆಗೆ ಕಾಡಿನ...

₹1.39 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಅಜ್ಜಂಪುರ: ಮನೆಯ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಬೀರುವಿನ ಲಾಕರ್‌ನಲ್ಲಿದ್ದ ಚಿನ್ನಾಭರಣ, ಬೆಳ್ಳಿ ವಸ್ತುಗಳು...