Home namma chikmagalur ನಗರಸಭೆ ಅಧ್ಯಕ್ಷರಾಗಿ ಬಿ.ಶೀಲಾ ದಿನೇಶ್ ಆಯ್ಕೆ ಖಚಿತ
namma chikmagalurchikamagalurHomeLatest News

ನಗರಸಭೆ ಅಧ್ಯಕ್ಷರಾಗಿ ಬಿ.ಶೀಲಾ ದಿನೇಶ್ ಆಯ್ಕೆ ಖಚಿತ

Share
Share

ಚಿಕ್ಕಮಗಳೂರು: ನಗರಸಭೆ ಯ ಅಧ್ಯಕ್ಷ ಸ್ಥಾನಕ್ಕೆ ಜುಲೈ 5 ರಂದು ಚುನಾವಣೆ ನಡೆಯಲಿದ್ದು ಜನತಾದಳದ ಬಿ.ಶೀಲಾ ದಿನೇಶ್ ರವರು ಅವಿರೋಧವಾಗಿ ಆಯ್ಕೆಯಾಗುವುದು ಖಚಿತ.

ಅಧ್ಯಕ್ಷರಾಗಿದ್ದ ಬಿಜೆಪಿಯ ಸುಜಾತ ಶಿವಕುಮಾರ್ ರವರ ಹೈಡ್ರಾಮಾದಿಂದ ತಲೆ ನೋವಾಗಿತ್ತು ಸಂಧಾನ ನಡೆಸಿದ ಬಿಜೆಪಿ ಮತ್ತು ದಳದವರು ಸುಜಾತರವರ ರಾಜೀನಾಮೆ ಅಂಗೀಕಾರವಾದ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ.

ಬಿಜೆಪಿ ಮತ್ತು ದಳದ ಮೈತ್ರಿ ಯಿಂದಾಗಿ ಕೇವಲ ಮೂರು ಸದಸ್ಯರನ್ನು ಹೊಂದಿರುವ ಜನತಾದಳವರಿಗೆ ಭರ್ಜರಿ ಲಾಟರಿ ಹೊಡೆದಂತಾಗಿದೆ.

ಕಳೆದ ಇಪ್ಪತ್ತೈದು ವರ್ಷಗಳ ಹಿಂದೆ ನಗರಸಭೆಯ ಅಧಿಕಾರ ಹಿಡಿದಿದ್ದ ಜನತಾದಳ ಕ್ಕೆ ಬಯಸದೇ ಬಂದ ಭಾಗ್ಯವಾದರೆ.ದಿನೇಶ್ ಕುಟುಂಬದವರು 15 ನೇ ವಾರ್ಡಿನಿಂದ ಸತತ ಇಪ್ಪತ್ತೈದು ವರ್ಷಗಳಿಂದ ನಗರಸಭೆಗೆ ಆಯ್ಕೆ ಆಗುತ್ತಿದ್ದಾರೆ ದಿನೇಶ್ ಮೂರು ಬಾರಿ ನಗರಸಭೆಗೆ ಆಯ್ಕೆಯಾಗದ್ದರು ಇವರ ಸಹೋದರಿ ದ್ರಾಕ್ಷಾಯಿಣಿ ಮತ್ತು ಪ್ರಸ್ತುತ ಬಿ.ಶೀಲಾ ದಿನೇಶ್ ಆಯ್ಕೆಯಾಗಿರುವುದು ವಿಶೇಷ.

ವಾರ್ಡ್ ನ ಸದಸ್ಯರಾಗಿ ಸದಾಕಾಲವೂ ಸೇವೆ ಮಾಡುತ್ತಿರುವುದರಿಂದ ನಗರಸಭೆ ಚುಕ್ಕಾಣಿ ಹಿಡಿಯುವ ಅದೃಷ್ಟ ಒದಗಿ ಬಂದಿದೆ.

B. Sheila Dinesh confirmed as Municipal Council President

 

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ‌ಲ್ಲಿ ಇಂದು ನೂತನ ರಸ್ತೆ ಮೇಲ್ವೇತುವೆಯ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ

ಚಿಕ್ಕಮಗಳೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ಸಚಿವರಾದ ವಿ.ಸೋಮಣ್ಣ ಅವರು ಮೇ 31 ರಂದು (ನಾಳೆ ಭಾನುವಾರ) ಚಿಕ್ಕಮಗಳೂರು ಜಿಲ್ಲೆಯ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ...

ಶ್ರೀಗಂಧ ಮರಗಳ ರಕ್ಷಣೆ, ಪ್ಲಾಸ್ಟಿಕ್ ಮುಕ್ತಕ್ಕೆ ಆಗ್ರಹಿಸಿ ಮೌನ ಪ್ರತಿಭಟನೆ

ಚಿಕ್ಕಮಗಳೂರು: ನಾಡಿನಲ್ಲಿ ಶ್ರೀಗಂಧ ಮರಗಳ ರಕ್ಷಣೆ ಮತ್ತು ನಗರವನ್ನು ಪ್ಲಾಸ್ಟಿಕ್ ಮು ಕ್ತಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಜಿಲ್ಲಾ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘ ಮತ್ತು ವಿವಿಧ ಕನ್ನಡಪರ ಸಂಘಟನೆಗಳ...

Related Articles

ಪ್ಲೆಕ್ಸ್‌ ಹರಿದ ಪ್ರಕರಣ ಇಬ್ಬರು ಆರೋಪಿಗಳ ಬಂಧನ

ಚಿಕ್ಕಮಗಳೂರು: ಕಾಫಿನಾಡಿನ ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವಿದ್ದ ಪ್ಲೆಕ್ಸ್‌ಗೆ...

ಅಡಿಕೆ ಕಳವು ಪ್ರಕರಣದ ಆರೋಪಿಗಳ ಬಂಧನ

ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಜಕ್ಕಣಕ್ಕಿಯ ರೈತರ ಗೋದಾಮಿನಲ್ಲಿಟ್ಟಿದ್ದ ಅಡಿಕೆಯನ್ನು ಕಳವು ಮಾಡಿದ ಆರೋಪದಲ್ಲಿ ಪೊಲೀಸರು ಇಬ್ಬರನ್ನು...

ಮೂಡಿಗೆರೆಯಲ್ಲಿ ಬಾಗಿಲು ಮುರಿದು ಕಳ್ಳತನ

ಮೂಡಿಗೆರೆ: ಬೀಗ ಹಾಕಿದ್ದ ಮನೆಯೊಂದರ ಮುಂಬಾಗಿಲು ಮುರಿದು ಮನೆಯೊಳಗೆ ನುಗ್ಗಿ ನಗದು ಸಹಿತ ಅಪಾರ ಮೌಲ್ಯದ...

ನಾಗಲಕ್ಷ್ಮಿ ಚಿತ್ರಮಂದಿರದ ಪ್ರದರ್ಶನ ಸ್ಥಗಿತ

ಚಿಕ್ಕಮಗಳೂರು: ಅಗ್ನಿ ಸುರಕ್ಷತಾ ಪರಿಕರಗಳನ್ನು ಅಳವಡಿಸದ ಕಾರಣಕ್ಕೆ ನಗರದ ನಾಗಲಕ್ಷ್ಮಿ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನಗಳನ್ನು ಅಧಿಕಾರಿಗಳು...