Home Latest News ಸಿ.ಟಿ ರವಿ ನಗರದ ಮನೆ ಮನೆಗೆ ತೆರಳಿ ಭಿಕ್ಷಾಟನೆ
Latest News

ಸಿ.ಟಿ ರವಿ ನಗರದ ಮನೆ ಮನೆಗೆ ತೆರಳಿ ಭಿಕ್ಷಾಟನೆ

Share
Share

ಚಿಕ್ಕಮಗಳೂರು : ನಾಳೆ ದತ್ತ ಜಯಂತಿ ಕೊನೆ ದಿನ ಹಿನ್ನೆಲೆಯಲ್ಲಿ ಇಂದು ದತ್ತ ಮಾಲಾಧಾರಿಗಳು ಮನೆ ಮನೆಗೆ ತೆರಳಿ ಭಿಕ್ಷಾಟನೆ ಮೂಲಕ ಪಡಿ ಸಂಗ್ರಹಿಸಿದರು. ಕಳೆದ 8 ದಿನಗಳಿಂದ ಮಾಲೆ ಧರಿಸಿ ವೃತದಲ್ಲಿದ್ದ ಭಕ್ತರು ಇಂದು ಇರುಮುಡಿಗೆ ಅಕ್ಕಿ ಬೆಲ್ಲ ಸಂಗ್ರಹ ಮಾಡಿದರು.

ದತ್ತಜಯಂತಿ ಹಿನ್ನೆಲೆಯಲ್ಲಿ
ಮಾಲಾಧಾರಿಯಾಗಿರುವ ಸಿ.ಟಿ.ರವಿ ಹಾಗೂ ಬಿಜೆಪಿಯ ಕೆಲ ಮುಖಂಡರು ಭಿಕ್ಷಾಟನೆ ನಡೆಸಿದರು,
ಚಿಕ್ಕಮಗಳೂರು ನಗರದಲ್ಲಿ ಭಿಕ್ಷಾಟನೆ ಮೂಲಕ ದತ್ತ ಭಕ್ತರು ಪಡಿ ಸಂಗ್ರಹ ಮಾಡಿದರು

ಸಿ.ಟಿ.ರವಿ ಸೇರಿ ಹಿಂದುಪರ ಸಂಘಟನೆಗಳ ಮಾಲಾಧಾರಿಗಳಿಂದ ಭಿಕ್ಷಾಟನೆ ನಡೆಸಲಾಯಿತು, ನಾರಾಯಣಪುರ ರಾಘವೇಂದ್ರ ಮಠದ ರಸ್ತೆಯಲ್ಲಿ ಮನೆ-ಮನೆಗೆ ತೆರಳಿ ಭಿಕ್ಷಾಟನೆ ಮೂಲಕ ಪಡಿ ಸಂಗ್ರಹಿದರು, ಪಡಿ ರೂಪದಲ್ಲಿ ಅಕ್ಕಿ, ಬೆಲ್ಲ, ಕಾಯಿಯನ್ನು ಸ್ಥಳೀಯರು ನೀಡಿದರು, ದತ್ತ ಭಜನೆಯೊಂದಿಗೆ ಮನೆಮನೆಗೆ ತೆರಳಿ ಸಿ.ಟಿ ರವಿ ಪಡಿ ಸಂಗ್ರಹ ಮಾಡಿದರು, ಪಡಿಯನ್ನ ನಾಳೆ ಇರುಮುಡಿ ರೂಪದಲ್ಲಿ ದತ್ತಾತ್ರೇಯರಿಗೆ ಮಾಲಾಧಾರಿಗಳು ಅರ್ಪಿಸಲಿದ್ದಾರೆ, ಚಿಕ್ಕಮಗಳೂರು ನಗರದಲ್ಲಿ ದತ್ತಭಕ್ತರು ಪಡಿ ಸಂಗ್ರಹಿಸಿದ್ದಾರೆ

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...