Home namma chikmagalur ಸೇತುವೆ ಮಾಡಿ ಇಲ್ಲ ದೋಣಿ ಬಿಡಿ
namma chikmagalurchikamagalurHomeLatest News

ಸೇತುವೆ ಮಾಡಿ ಇಲ್ಲ ದೋಣಿ ಬಿಡಿ

Share
Share

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಿಳ್ಳೆನಹಳ್ಳಿ ಗ್ರಾಮದ ಸಾವಿರಾರು ಎಕರೆ ಜಮೀನು ತೋಟಗಳಿದ್ದು ಕಡೆ ಕಾಲುವೆ ರಸ್ತೆ ಬಳಸಿಕೊಂಡು ಹೋಗಬೇಕಾಗಿರುತ್ತದೆ.

ಈ ರಸ್ತೆಯು ಕಡೂರು ಚಿಕ್ಕಮಗಳೂರು ರಸ್ತೆ ಸೇರಿಕೊಂಡು ಶ್ರೀನಿವಾಸಪುರ ಮತ್ತು ಅಯ್ಯನಕೆರೆಗಳಿಗೆ ದಾರಿ ಆಗಿರುತ್ತದೆ ಮತ್ತು ಕುನ್ನಾಳು ಗ್ರಾಮಕ್ಕು ಸಂಪರ್ಕ ರಸ್ತೆ ಆಗಿರುತ್ತದೆ, ಈ ರಸ್ತೆಗೆ ಅಡ್ಡಲಾಗಿ ಹಾದು ಹೋಗುವ ವೇದಾ ನದಿಯ ಬಸವನಹಳ್ಳವನ್ನು ದಾಟಿ ಓಡಾಡುವುದು ತುಂಬಾ ಕಷ್ಟಕರವಾಗಿರುತ್ತದೆ.

ಏಕೆಂದರೆ ಸೆಪ್ಟಂಬರ್ ನಲ್ಲಿ ಬಿದ್ದ ಮಳೆಯಿಂದ ಹಳ್ಳದ ಮಣ್ಣು ಕೊಚ್ಚಿ ಮೊಣಕಾಲುದ್ದ ನೀರು ಹರಿದು ಹೋಗುತ್ತಿದ್ದು ಜನಜಾನುವಾರುಗಳು ದಾಟುವುದಕ್ಕೂ ಮತ್ತು ಬೈಕ್ ಮತ್ತು ಇತರ ವಾಹನಗಳು ದಾಟಿ ಹೋಗೋದು ದುಸ್ತರವಾಗಿರುತ್ತದೆ. ಹತ್ತಾರು ಬೈಕುಗಳು ವಾಹನಗಳು ಸೈಲೆನ್ಸರ್ ಮುಖಾಂತರ ನೀರು ತುಂಬಿ ಹಾಳಾಗಿ ಹೋಗಿರುತ್ತದೆ

ಸದ್ಯ ಅಡಿಕೆ ಕೊಯ್ಲು ನಡೆಯುತ್ತಿದ್ದು ರೈತಪಿಗಳು ಬಳಸಿಕೊಂಡು ಸಖರಾಯಪಟ್ಟಣ ರಸ್ತೆ ಮೂಲಕ ಜಮೀನುಗಳಿಗೆ ತೋಟಗಳಿಗೆ ಹೋಗುತ್ತಿದ್ದಾರೆ

ಆದ್ದರಿಂದ ಒಂದು ಸೇತುವೆ ಅವಶ್ಯಕತೆ ಇದ್ದು ತಕ್ಷಣ ಸಂಬಂಧಪಟ್ಟ ಇಲಾಖೆಯವರು ಕೈಗೊಳ್ಳಬೇಕೆಂದು ಆಗ್ರಹಿಸಿ ಪೇಪರ್ ದೋಣಿಯನ್ನು ತೇಲಿ ಬಿಡುವ ಮೂಲಕ ಸೇತುವೆ ಮಾಡಿ ಇಲ್ಲ ದೋಣಿ ಕೊಡಿ ಎಂಬ ಘೋಷಣೆಯೊಂದಿಗೆ ವಿನೂತನ ಪ್ರತಿಭಟನೆ ನಡೆಸಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಮತ್ತು ಅಧ್ಯಕ್ಷರುಗಳಿಗೆ ಮನವಿ ಸಲ್ಲಿಸಲಾಯಿತು

Build a bridge or leave the boat.

Share

Leave a comment

Leave a Reply

Your email address will not be published. Required fields are marked *

Don't Miss

ಅಂದರ್-ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ – ಐವರ ಬಂಧನ

ಚಿಕ್ಕಮಗಳೂರು: ಹೊರವಲಯದ ಹುಕ್ಕುಂದ ಗ್ರಾಮದ ಖಾಲಿ ಜಾಗದಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಲಕ್ಷಾಂತರ ರೂಪಾಯಿ ಹಣವನ್ನು ಪಣವಾಗಿಟ್ಟುಕೊಂಡು ಅಂದರ್-ಬಾಹರ್ ಇಸ್ಪೀಟು ಜೂಜಾಟವಾಡುತ್ತಿದ್ದ ಹೈಟೆಕ್ ಅಡ್ಡೆಯ ಮೇಲೆ ಗ್ರಾಮಾಂತರ ಠಾಣೆಯ ಪಿಎಸ್‌ಐ...

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

Related Articles

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...