Home Latest News ಕೇಂದ್ರ ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ
Latest NewschikamagalurCrime NewsHomenamma chikmagalur

ಕೇಂದ್ರ ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

Share
Share

ಚಿಕ್ಕಮಗಳೂರು: ಅನಾರೋಗ್ಯದ ಸಮಸ್ಯೆ ಹಿನ್ನೆಲೆ ಗುಪ್ತಚರ ಇಲಾಖೆಯ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ನಡೆದಿದೆ.

ಮೃತನನ್ನ ೨೮ ವರ್ಷದ ಮಧು ಎಂದು ಗುರುತಿಸಲಾಗಿದೆ. ಮೂಲತಃ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಮಧು ಕಳೆದೊಂದು ವರ್ಷದಿಂದ ಶಿವಮೊಗ್ಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಒಂದು ತಿಂಗಳ ಹಿಂದ? ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದರು. ತಮ್ಮ ಮನೆಯಲ್ಲೇ ಅನಾರೋಗ್ಯದ ಸಮಸ್ಯೆ ಎಂದು ಚೀಟಿ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Central Intelligence Agency police officer commits suicide

Share

Leave a comment

Leave a Reply

Your email address will not be published. Required fields are marked *

Don't Miss

ಮೂಡಿಗೆರೆ ತಾಲ್ಲೂಕಿನಾದ್ಯಂತ ಮಳೆಯಿಂದ ಜನಜೀವನ ಅಸ್ತವ್ಯಸ್ತ

ಮೂಡಿಗೆರೆ: ತಾಲ್ಲೂಕಿನಾದ್ಯಂತ ಭಾನುವಾರ ಇಡೀ ದಿನ‌ ಬಿಡುವಿಲ್ಲದೇ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ತಾಲ್ಲೂಕಿನ ಗಂಗನಮಕ್ಕಿ ಗ್ರಾಮದಲ್ಲಿ ಮಂಜುನಾಥ್ ಹಾಗೂ ಗಿರೀಶ್ ಅವರಿಗೆ ಸೇರಿದ ಹಳೆಯ ಕಟ್ಟಡವೊಂದು ಕುಸಿದಿದ್ದು, ಅಪಾರ ಪ್ರಮಾಣದ...

40 ಸಾವಿರ ಮೌಲ್ಯದ 400 ಮೀಟರ್ ಪೈಪ್‌  ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ 9ನೇ ಮೈಲಿಕಲ್ಲು ಸಮೀಪದಲ್ಲಿ ಪೈಪ್‌ಲೈನ್ ಕಾಮಗಾರಿ ಜಾಗದಲ್ಲಿದ್ದ ₹ 40ಸಾವಿರ ಮೌಲ್ಯದ 400 ಮೀಟರ್ ಪೈಪ್‌  ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಸಿಂಗಟಗೆರೆ ಪೊಲೀಸರು ಬಂಧಿಸಿ,...

Related Articles

ವೇದಾನದಿಯಿಂದ ಕೆರೆ ತುಂಬಿಸುವ ಯೋಜನೆ ಸ್ಥಗಿತಗೊಳಿಸಬೇಕು

ಚಿಕ್ಕಮಗಳೂರು:  ವೇದಾ ನದಿಯ ಅಗ್ರಹಾರ ಬಳಿ ಇರುವ ಚೆಕ್‌ಡ್ಯಾಂನಿಂದ ಹುಲಿಕೆರೆ, ಬೆರಟಿಕೆರೆ, ನಾಗೇನಹಳ್ಳಿಯ ಕೆರೆಗಳಿಗೆ ನೀರೊದಗಿಸುವುದನ್ನು...

ನಿಷೇಧಿತ ಅರಣ್ಯ ಪ್ರದೇಶದಲ್ಲಿ ಟ್ರಕ್ಕಿಂಗ್-103 ಪ್ರವಾಸಿಗರು ಪೊಲೀಸರು ವಶಕ್ಕೆ

ಚಿಕ್ಕಮಗಳೂರು: ಪಶ್ಚಿಮ ಘಟ್ಟದ ನಿಷೇಧಿತ ಅರಣ್ಯ ಪ್ರದೇಶ ಬಿದಿರುತಳದಲ್ಲಿ ಅನುಮತಿ ಇಲ್ಲದೆ ಟ್ರಕ್ಕಿಂಗ್ ನಡೆಸುತ್ತಿದ್ದ ೧೦೩...

ದೇಶ ಸುಭದ್ರಗೊಳಿಸಲು ಯುವಕರು ಯೋಧರಾಗಿ

ಚಿಕ್ಕಮಗಳೂರು:  ಭವ್ಯ ಭಾರತದ ಕನಸನ್ನು ಹೊತ್ತಿರುವ ಯುವಕರು ವಯಸ್ಸಿನಲ್ಲಿ ವ್ಯಸ ನಗಳ ಚಟಕ್ಕೆ ಬಲಿಯಾಗದೇ, ದೇಶವನ್ನು...

ತಾಯ್ನಾಡಿನ ಋಣ ತೀರಿಸಲು ಸೈನಿಕ ವೃತ್ತಿ ಶ್ರೇಷ್ಟ

ಚಿಕ್ಕಮಗಳೂರು:  ಭೂಮಿಯಲ್ಲಿ ಜನಿಸಿದ ಮನುಜ ಕೊನೆಗೊಂದು ದಿನ ದೇಹವನ್ನು ತ್ಯಜಿಸಲೇಬೇಕು. ಈ ಮಧ್ಯೆದಲ್ಲಿ ತಾಯ್ನಾಡಿನ ಋಣ...