Home namma chikmagalur ಗ್ರಂಥಾಲಯದೊಳಗೆ ಕಾಣಿಸಿಕೊಂಡ ನಾಗರ ಹಾವು
namma chikmagalurchikamagalurLatest News

ಗ್ರಂಥಾಲಯದೊಳಗೆ ಕಾಣಿಸಿಕೊಂಡ ನಾಗರ ಹಾವು

Share
Share

ಕೊಪ್ಪ: ಪಟ್ಟಣದ ಎಲ್ಐಸಿ ಕಚೇರಿ ಸಂಪರ್ಕಿಸುವ ರಸ್ತೆಯಲ್ಲಿರುವ ಕೊಪ್ಪ ಶಾಖಾ ಗ್ರಂಥಾಲಯದೊಳಗೆ ನಾಗರ ಹಾವು ಕಾಣಿಸಿಕೊಂಡು ಶನಿವಾರ ಆತಂಕ ಸೃಷ್ಟಿಸಿತ್ತು.

ಗ್ರಂಥಾಲಯದ ತೆರೆದ ಕಿಟಕಿ ಮೂಲಕ ಒಳ ನುಗ್ಗಿದ ಹಾವು, ಪುಸ್ತಕಗಳ ರ‍್ಯಾಕ್‌ನಲ್ಲಿ ಸೇರಿಕೊಂಡಿತ್ತು.

ಶನಿವಾರ ಮಧ್ಯಾಹ್ನದ ವೇಳೆ ಪುಸ್ತಕದ ಸಾಲಿನ ನಡುವೆ ಸದ್ದು ಆಲಿಸಿದ ಗ್ರಂಥಪಾಲಕಿ ಚೈತ್ರಾ ಅವರು, ರ‍್ಯಾಕ್‌ ಸಮೀಪ ಹೋಗಿ ಗಮನಿಸಿದಾಗ ನಾಗರ ಹಾವು ಇರುವುದು ಗೊತ್ತಾಗಿದೆ.

ಬಳಿಕ, ತಾಲ್ಲೂಕಿನ ಕುದುರೆಗುಂಡಿಯ ಉರಗ ರಕ್ಷಕ ಹರೀಂದ್ರ ಅವರಿಗೆ ಚೈತ್ರಾ ಮಾಹಿತಿ ನೀಡಿದರು. ನಾಲ್ಕು ಅಡಿ ಉದ್ದವಿದ್ದ ಹಾವನ್ನು ಸೆರೆ ಹಿಡಿದ ಹರೀಂದ್ರ ಅದನ್ನು ಕಾಡಿನ ಪ್ರದೇಶಕ್ಕೆ ಸ್ಥಳಾಂತರಿಸಿದರು.

Cobra spotted inside library

Share

Leave a comment

Leave a Reply

Your email address will not be published. Required fields are marked *

Don't Miss

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ಹಲವು...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋರಿಕ್ಷಾ ಹಾಗೂ ಅವರ ಮನೆಯ ಮೇಲೆ ಬೃಹತ್ ಮರವೊಂದು...

Related Articles

ವೀರಶೈವ ಲಿಂಗಾಯತ ಸಮಾರಂಭದಲ್ಲಿ “ಕುರ್ಚಿ” ತಿಕ್ಕಾಟ ಹಲವು ಸ್ವಾಮಿಜೀಗಳ ವಿರೋದ

ಚಿಕ್ಕಮಗಳೂರು: ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸ್ವಾಮಿಗಳ ಮಧ್ಯೆ ಕುರ್ಚಿಗಾಗಿ ಪ್ರತಿರೋಧ ಪ್ಯಕ್ತಪಡಿಸಿ ಹೊರ ನಡೆದ ಘಟನೆ...

ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ

ಕಡೂರು: ಮುಂಗಾರು ಮಳೆಯ ಕೊರತೆಯಿಂದ ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ ಎದುರಾಗಿದ್ದು, ಕುಡಿಯುವ ನೀರು, ಜಾನುವಾರುಗಳ...

ಜು.21ಕ್ಕೆ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ

ಚಿಕ್ಕಮಗಳೂರು : ೪೬ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶವನ್ನು ಜು.೨೧...

ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ

ಮೂಡಿಗೆರೆ: ಕಾಡುಜಾತಿಯ ಮರಗಳ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಾಲ್ಲೂಕಿನ ಹಂಡುಗುಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ...