Home namma chikmagalur chikamagalur ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಸಿ ಟಿ. ರವಿಗೆ ಅಭಿನಂದನೆ
chikamagalurHomeLatest Newsnamma chikmagalur

ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಸಿ ಟಿ. ರವಿಗೆ ಅಭಿನಂದನೆ

Share
Share

ಚಿಕ್ಕಮಗಳೂರು: ಡಿಸಿಸಿ ಬ್ಯಾಂಕಿನ ನೂತನ ಅಧ್ಯಕ್ಷರಾದ ವಿಧಾನ ಪರಿಷತ್ತಿನ ಶಾಸಕ ಡಾ. ಸಿ ಟಿ. ರವಿಗೆ ಬಿಜಪಿ ಸೇರಿದಂತೆ ವಿವಿಧ ಸಂಘಟನೆ ನಾಯಕರು ಅಭಿನಂದನೆ ಸಲ್ಲಿಸಿದರು.

ಸಂದರ್ಭದಲ್ಲಿ ನಮ್ಮ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ವತಿಯಿಂದ ಜಿಲ್ಲಾ ಅಧ್ಯಕ್ಷರಾದ ಶಂಬೈನೂರು ಆನಂದಪ್ಪನವರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದಿನೇಶ್ ಮುಗಳವಳ್ಳಿ ಹಾಗೂ ಪಾದಮನೆ ದಿನೇಶ್ ಗ್ರಾಮಾಂತರ ಅಧ್ಯಕ್ಷರು ಉಮೇಶ್ ಹಾಲ್ದುರು ಮಂಡಲ ಅಧ್ಯಕ್ಷರು ಅರುಣ್ ಕುಮಾರ್ ಕಾರ್ಯದರ್ಶಿ ಕಿಶನ್ ಜಿಲ್ಲಾ ಉಪಾಧ್ಯಕ್ಷರ ಎಂ ಎಸ್ ನಾಗರಾಜ್ ಹಾಗೂ ಅಶೋಕ್ ಹಾಗೂ ಇನ್ನು ನಮ್ಮ ಮೋರ್ಚಾದ ಎಲ್ಲಾ ಪದಾಧಿಕಾರಿಗಳು ಆಗಮಿಸಿದ್ದರು ಎಲ್ಲರೂ ಸೇರಿ ಅಭಿನಂದನೆ ಸಲ್ಲಿಸಿದರು.

ಸಂದರ್ಭದಲ್ಲಿ.ಜಿಲ್ಲಾ ಬಿಜೆಪಿ ರೈತ ಮೋರ್ಚಾದ ವತಿಯಿಂದ ಬೆಳೆಕಲ್ಲು ಗ್ರಾಮದಲ್ಲಿರುವ ತೋಟದ ಮನೆ ರಾಜು ಅವರ ಮನೆಯಲ್ಲಿ ಕೇಂದ್ರ ಬಜೆಟ್ಟಿನ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚದ ಪ್ರಧಾನ ಕಾರ್ಯದರ್ಶಿಗಳು ದಿನೇಶ್ ಮುಗುಳವಳ್ಳಿ ಅವರು ಕೇಂದ್ರ ಬಜೆಟ್ಟಿನ ನರೇಂದ್ರ ಮೋದಿಜಿ ಅವರು ಕೊಟ್ಟಿರುವಂತಹ ಬಜೆಟ್ಟನ್ನು ಗ್ರಾಮದ ರೈತ ಬಾಂಧವರಿಗೆ ವಿವರವಾಗಿ ತಿಳಿಸಿದರು

ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷರಾದ ಶಂಭೈನೂರು ಆನಂದಪ್ಪನವರು ರೈತ ಬಾಂಧವರಿಗೆ ಕೇಂದ್ರ ಸರ್ಕಾರ ಕೊಟ್ಟಂತ ಕೊಡುಗೆಗಳನ್ನು ಅನುಕೂಲಕರವಾಗಿ ಬಳಸಿಕೊಳ್ಳುವ ಬಗೆ ಬಗೆಯಾಗಿ ತಿಳಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಎಲ್ಲ ಮುಖಂಡರು ಬಿಎಸ್ ರಾಜು ಅವರ ಮನೆಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು

ಜಿಲ್ಲಾ ಕಾರ್ಯದರ್ಶಿ ಕಿಸನ್ ಹಾಗೂ ಜಿಲ್ಲಾ ಉಪಾಧ್ಯಕ್ಷರು ಎಂ ಎಸ್ ನಾಗರಾಜ್ ಇನ್ನು ನಮ್ಮ ರೈತ ಮೋರ್ಚಾದ ಮುಖಂಡರು ಗ್ರಾಮದ ಮುಖಂಡರು ಎಲ್ಲರ ಸಮ್ಮುಖದಲ್ಲಿ ಬಜೆಟ್ ನ ವಿವರಗಳನ್ನು ತಿಳಿಸಿಕೊಡಲಾಯಿತು.

Congratulations to Dr. C. T. Ravi Chairman of DCC Bank

Share

Leave a comment

Leave a Reply

Your email address will not be published. Required fields are marked *

Don't Miss

ಕೃಷಿಕರ ಬದುಕಿಗೆ ಉತ್ತೇಜನ ನೀಡಲು ಹಲವಾರು ಜನಪರ ಯೋಜನೆ

ಚಿಕ್ಕಮಗಳೂರು-ಸರ್ಕಾರ ಕೃಷಿಕರ ಬದುಕನ್ನು ಹಸನಾಗಿಸಬೇಕೆಂಬ ಉದ್ದೇಶದೊಂದಿಗೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದು ರೈತರಿಗೆ ನೆರವಾಗಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು. ಅವರು ಇಂದು ನಿಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

ಜಿಲ್ಲಾ ರೈತ ಸಂಘದಿಂದ ಪ್ರತಿಭಟನಾ ಜಿಲ್ಲಾ ಸಮಾವೇಶ

ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ವಾಸಿಸುವ ರೈತರು ಎದುರಿಸುತ್ತಿರುವ ಕಾಡಾನೆ ದಾಳಿ ಮತ್ತು ಬಗರ್‌ಹುಕುಂ ಸಮಸ್ಯೆಗಳು ತೀವ್ರ ಕಳವಳ. ಈ ವನ್ಯಮೃಗಗಳಿಂದ ಮೃತಪಟ್ಟ ರೈತ ಕುಟುಂ ಬಕ್ಕೆ ಸರ್ಕಾರ ೫೦ ಲಕ್ಷ ರೂ....

Related Articles

ಮಾನಸಿಕ-ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

ಚಿಕ್ಕಮಗಳೂರು:  ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್....

ಸ್ವಾಸ್ಥ್ಯ ಸಮಾಜದ ನಿರ್ಮಾಣವಾಗಬೇಕಾದರೆ ನಮ್ಮ ಚಿಂತನೆಗಳು ಬದಲಾಗಬೇಕು

ಚಿಕ್ಕಮಗಳೂರು: ಅಸಮಾನತೆ, ಅಸ್ಪೃಶ್ಯತೆ, ಜಾತೀಯತೆ ದೂರವಾಗಿ ಸ್ವಾಸ್ಥ್ಯ ಸಮಾಜದ ನಿರ್ಮಾಣವಾಗಬೇಕಾದರೆ ನಮ್ಮ ಚಿಂತನೆಗಳು ಬದಲಾಗಬೇಕು, ಬಸವಾದಿ...

ಹಣಕ್ಕಾಗಿ ಮದುವೆ ಮನೆಯಲ್ಲಿ ಮಂಗಳಮುಖಿಯರ ರಂಪಾಟ

ಚಿಕ್ಕಮಗಳೂರು:  ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮದುವೆ ಮನೆಯೊಂದಕ್ಕೆ ನುಗ್ಗಿದ ಮಂಗಳಮುಖಿಯರು ಹಣಕ್ಕಾಗಿ ರಂಪಾಟ ನಡೆಸಿ, ಮದುವೆಯ ಸಂಭ್ರಮವನ್ನೇ...

ಶಿವಶರಣರ ಆಶಯದಂತೆ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಸವಣ್ಣ ಸೇರಿದಂತೆ...