Home Latest News ದತ್ತಪೀಠದ ಅರ್ಚಕ ರಾಜೀನಾಮೆ : ಕಾರಣವೇನು ಗೊತ್ತಾ ?
Latest News

ದತ್ತಪೀಠದ ಅರ್ಚಕ ರಾಜೀನಾಮೆ : ಕಾರಣವೇನು ಗೊತ್ತಾ ?

Share
Share

ಚಿಕ್ಕಮಗಳೂರು : ವಿವಾದಿತ ಇನಾಮ್ ದತ್ತಾತ್ರೇಯ ಪೀಠಕ್ಕೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕ ಮಾಡಿದ್ದ ಇಬ್ಬರು ಅರ್ಚಕರಲ್ಲಿ ಶೃಂಗೇರಿಯ ಶ್ರೀಧರ್ ರಾಜೀನಾಮೆ ನೀಡಿದ್ದಾರೆ. ವಯಕ್ತಿಕ ಕಾರಣಗಳನ್ನ ಕೊಟ್ಟು ಮುಜರಾಯಿ ಇಲಾಖೆಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಸದ್ಯ ದತ್ತಪೀಠದಲ್ಲಿ ತೀರ್ಥಹಳ್ಳಿ ಮೂಲದ ಶಿವರಾಮ್ ಭಟ್ ಕಾರ್ಯ ನಿರ್ವಹಿಸಿತ್ತಿದ್ದಾರೆ. ಅವರ ಜೊತೆಗೆ ಬಿಸಗ್ನಿ ಮಠದ ಮಹೇಶ್ ಅರ್ಚಕರಾಗಿ ನೇಮಿಸಲಾಗಿದೆ.

ಹೈಕೋರ್ಟ್ ನಿರ್ದೇಶನದಂತೆ ಈ ಹಿಂದೆ ಇಬ್ಬರು ಅರ್ಚಕರನ್ನು ನೇಮಿಸಲಾಗಿತ್ತು ಆದರೆ ವರ್ಷ ಕಳೆದರೂ ಸರಿಯಾಗಿ ದಸ್ತಕ್ ಅಂದರೆ ಗೌರವಧನ ಸರಿಯಾಗಿ ನೀಡುತ್ತಿಲ್ಲ ಎಂಬ ಆರೋಪ ಕೂಡ ಇತ್ತು. ಈ ಮಧ್ಯೆ ಅರ್ಚಕರಾದ ಶ್ರೀಧರ್ ತಮ್ಮ ಕೆಲಸದಿಂದ ನಿರ್ಗಮನ ಹೊಂದಿದ್ದಾರೆ. ಕೌಟುಂಬಿಕ ಕಾರಣಗಳನ್ನು ನೀಡಿ ರಾಜೀನಾಮೆ ನೀಡಿದ್ದರೂ ಕೂಡಾ ರಾಜ್ಯ ಸರ್ಕಾರ ಮುಜರಾಯಿ ಇಲಾಖೆ ಅವರನ್ನು ನಡೆಸಿಕೊಂಡ ರೀತಿಯ ಬಗ್ಗೆ ಸಾಕಷ್ಟು ಬೇಸರ ವ್ಯಕ್ತಪಡಿಸುತ್ತಿದ್ರು ಇದೀಗ ದತ್ತಗುಹೆಯಲ್ಲಿ ಕುಂಕುಮ ಹಚ್ಚಿದ ಪ್ರಕರಣ ಹಸಿಯಾಗಿರುವ ನಡುವೆ ಅರ್ಚಕರ ಬದಲಾವಣೆ ದತ್ತ ಭಕ್ತರಲ್ಲಿ ಗೊಂದಲ ಹಾಗೂ ಬೇಸರ ಮೂಡಿರುವುದು ಮಾತ್ರ ಸುಳ್ಳಲ್ಲ

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...