Home Crime News ರಾಮಚಂದ್ರ ರಾವ್ ಅಲಿಯಾಸ್ ಕಾಮುಕ ರಾವ್ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯ
Crime NewsHomeLatest Newsnamma chikmagalurState News

ರಾಮಚಂದ್ರ ರಾವ್ ಅಲಿಯಾಸ್ ಕಾಮುಕ ರಾವ್ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯ

Share
Share

ರಾಮಚಂದ್ರ ರಾವ್ ಅಲಿಯಾಸ್ ಕಾಮಚಂದ್ರ ರಾವ್ ನಿವೃತ್ತಿ ಅಂಚಿನಲ್ಲಿ ಕಾಮ ಪುರಾಣದಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ.

ಮಾಡಿದ್ದು ಉಣ್ಣೋ ಮಹರಾಯ ಎಂಬಂತೆ ಕೆಲಸಕ್ಕೆ ಸೇರಿದಾಗಿನಿಂದ ಈತ ಕಾಮುಕ ಕೆಲಸದಲ್ಲಿ ನಿರತನಾಗಿರುವ ಆನೇಕ ಮಾಹಿತಿಗಳಿವೆ.

1993 ರ ಬ್ಯಾಚ್ ನ ಐ.ಪಿ.ಎಸ್.ಅಧಿಕಾರಿ 1996 ರಲ್ಲಿ ಚಿಕ್ಕಮಗಳೂರು ಎಸ್.ಪಿ.ಯಾಗಿ ಕರ್ತವ್ಯ ನಿರ್ವಹಣೆ ಮಾಡುವ ಸಮಯದಲ್ಲಿ ಈತ ಕಚ್ಚೆ ಬಿಚ್ಚಿ ಕೊಂಡ ಬಗ್ಗೆ ಸುದ್ದಿಗಳನ್ನು ಬರೆಯಲಾಗಿತ್ತು. ಈ ಬಗ್ಗೆ ಸ್ವತಃ ಸಂಪಾದಕರನ್ನು ಕಛೇರಿಗೆ ಕರೆಯಿಸಿ ಹೆದರಿಸಲು ನೋಡಿದ್ದ .ಹಲವು ಮಹಿಳೆಯರೊಂದಿಗೆ ದೈಹಿಕ ಸಂಬಂಧ ಬೆಳೆಸಿಕೊಂಡಿದ್ದರು.ಜೊತೆಗೆ ಪೊಲೀಸ್ ಸಿಬ್ಬಂದಿ ಜೊತೆಗೆ ಚೆಕ್ಕಂದ ಆಡಿದರು ಎಂದು ಕಛೇರಿ ಗೋಡೆ, ಕಿಟಕಿಗಳು ಹೇಳುತ್ತಿದ್ದವು.

ಹೆಂಡತಿ ಮಕ್ಕಳು ಇದ್ದರೂ ರೋಹಿಣಿ ಎಂಬ ವಿವಾಹಿತ ಮಹಿಳೆ ಜೊತೆಗೆ ಕಾಮದಾಟ ಶುರುಮಾಡಿದ್ದು ಕೊನೆಗೆ ರೋಹಿಣಿಯನ್ನು ಮದುವೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ರೋಹಿಣಿಯ ಮಗಳು ರನ್ಯಾರಾವ್ ವಿದೇಶ ದಿಂದ ಚಿನ್ನ ಕಳ್ಳ ಸಾಗಣೆ ಮಾಡಿ ಜೈಲಿನಲ್ಲಿ ಇದ್ದಾಳೆ.ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು.

ರಾಮಚಂದ್ರ ರಾವ್ ಕಾಮ ಪುರಾಣ ಇಲಾಖೆಯ ಬಹುತೇಕರಿಗೆ ತಿಳಿದಿತ್ತು. ರೋಹಿಣಿಗೆ ಚಿಕ್ಕಮಗಳೂರಿನ ಕೋಟೆ ಬಡಾವಣೆಯಲ್ಲಿ ಮನೆ ಕಟ್ಟಿಸಿ ಕೊಟ್ಟಿದ್ದಾನೆ. ಧಾರವಾಡ ಕಮೀಷನ್ ರ್ ಆಗಿದ್ದ ರಾಮಚಂದ್ರ ರಾವ್ ಅಲ್ಲಿನ ಪೊಲೀಸ್ ಸಿಬ್ಬಂದಿ ಮನೆ ಕಟ್ಟಲು ಇಲ್ಲಿ ತಂಗಿದ್ದರು ಎಂಬ ಮಾಹಿತಿ ಹರಿದಾಡುತ್ತಿದ್ದವು.

ಈಗ ಹರಿದಾಡುತ್ತಿರುವ ರಾಸ ಲೀಲೆ ವಿಡಿಯೋ ನೋಡಿದರೆ ಈತ ಪೊಲೀಸ್ ಇಲಾಖೆ ಕೆಲಸ ಮಾಡಿದ್ದಕ್ಕಿಂತ ಕಾಮ ಪುರಾಣದಲ್ಲಿ ತೊಡಗಿಸಿಕೊಂಡಿರುವುದಕ್ಕೆ ಇದಕ್ಕಿಂತ ದಾಖಲೆ ಬೇಕಾ ?

ಪೊಲೀಸ್ ಡ್ರೆಸ್, ಕಛೇರಿ ಯಲ್ಲಿ ಅಪ್ಪಿ ಮುದ್ದಾಡುವ ಈ ರಾಮಚಂದ್ರ ರಾವ್ ಹೆಣ್ಣುಮಕ್ಕಳನ್ನು ಶೋಷಣೆ ಮಾಡಿರುವುದು ನೋಡಿದರೆ ಬರಿ ರಜೆ ಮೇಲೆ ಕಳುಹಿಸಿ ಅಮಾನತು ಮಾಡಿದರೆ ಸಾಲದು ಈತನನ್ನು ಬಂಧಿಸಿ ತನಿಖೆ ಮಾಡ ಬೇಕು ಎಂದು ಹಲವು ಸಂಘಟನೆಗಳು ಒತ್ತಾಯಿಸಿದ್ದಾರೆ.

ಕಾಮುಕ ರಾವ್ ಗೃಹ ಮಂತ್ರಿ ಪರಮೇಶ್ವರ್ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾನೆ ಎಂಬ ಆರೋಪಗಳು ಇಲಾಖೆಯಲ್ಲಿ ಹರಿದಾಡುತ್ತಿವೆ.ಈ ಬಗ್ಗೆ ಸಂಪೂರ್ಣ ತನಿಖೆ ಮಾಡ ಬೇಕು ಎಂಬ ಒತ್ತಾಯಿಸಿದ್ದಾರೆ.

Demand for a comprehensive investigation into Ramachandra Rao alias Kamuka Rao

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...