Home namma chikmagalur chikamagalur ಇನ್ವೆಸ್ಟ್ಮೆಂಟ್ ನಲ್ಲಿ ಅಧಿಕ ಲಾಭ ವೈದ್ಯರೊಬ್ಬರಿಗೆ 21.85 ಲಕ್ಷ ರೂ. ವಂಚನೆ
chikamagalurCrime NewsHomeLatest Newsnamma chikmagalur

ಇನ್ವೆಸ್ಟ್ಮೆಂಟ್ ನಲ್ಲಿ ಅಧಿಕ ಲಾಭ ವೈದ್ಯರೊಬ್ಬರಿಗೆ 21.85 ಲಕ್ಷ ರೂ. ವಂಚನೆ

Share
Share

ಚಿಕ್ಕಮಗಳೂರು: ಆನ್ಲೈನ್ ಟ್ರೇಡಿಂಗ್ ಇನ್ವೆಸ್ಟ್ಮೆಂಟ್ ನಲ್ಲಿ ಅಧಿಕ ಲಾಭವಿದೆ ಎಂದು ನಂಬಿಸಿ ವೈದ್ಯರೊಬ್ಬರಿಗೆ 21.85 ಲಕ್ಷರು ಪಂಗನಾಮ ಹಾಕಿದ ಘಟನೆ ನಡೆದಿದೆ.

ಡಾ.ಆದರ್ಶ್ ಸುಂದರ್ ರವರ ವಾಟ್ಸಫ್ ನಲ್ಲಿ Axis steady Stocks Club-R2 ಗ್ರೂಪ್ ನಿಂದ ಟ್ರೇಡಿಂಗ್ ಮಾಡಲು ನಿಮಗೆ ಆಸಕ್ತಿ ಇದೆಯೇ? ಎಂದು ಮೆಸೇಜ್ ಬಂದಿದೆ .

ಟ್ರೇಡಿಂಗ್ ಬಗ್ಗೆ ಆಸಕ್ತಿ ಇದ್ದುದರಿಂದ ಟ್ರೇಡಿಂಗ್ ಮಾಡುವುದಾಗಿ ಇವರು ಮೆಸೇಜ್ ಮೂಲಕ ತಿಳಿಸಿದ ಬಳಿಕ ವಾಟ್ಸಫ್ ಗ್ರೂಪ್ ನಲ್ಲಿ ಮೆಂಬರ್ ಆಗಿ ಸೇರಿಸಿದ್ದಾರೆ.

ಗ್ರೂಪ್ ಅಡ್ಮಿನ್ ನವೀನ್ ಕುಲಕರ್ಣಿ & ಸುರಕ್ಷಾ ಟ್ರೇಡಿಂಗ್ ಬಗ್ಗೆ ಗೈಡ್ ಮಾಡಿ, ಐಎಂಇಸಿ ಬ್ಲಾಕ್ ಷೇರಿನಲ್ಲಿ ಹೆಚ್ಚು ಲಾಭ ಇದೇ ಎಂದು ನಂಬಿಸಿ ಹೂಡಿಕೆ ಮಾಡುವಂತೆ ತಿಳಿಸಿದ್ದಾರೆ.

ತನ್ನ ವರ್ಚುವಲ್ ಐಡಿಯಲ್ಲಿ ಹೆಚ್ಚು ಲಾಭವನ್ನು ತೋರಿಸಿದ್ದು ಅದನ್ನು ಬಿಡಿಸಿಕೊಳ್ಳಲು ಪ್ರಯತ್ನಿಸಿದಾಗ ನಿಮ್ಮ ಖಾತೆ ಲಾಕ್ ಆಗಿದೆ ಇನ್ನು ಹೆಚ್ಚಿನ ಹೂಡಿಕೆ ಮಾಡಿ ಟ್ಯಾಕ್ಸ್ ಕಟ್ಟಿದ ನಂತರ ಹಣವನ್ನು ಡ್ರಾ ಮಾಡಿಕೊಳ್ಳಬಹುದೆಂದು ಹೇಳಿದ್ದಾರೆ.

ಹಂತ ಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 21,85,000/- ರೂ (ಇಪ್ಪತ್ತೊಂದು ಲಕ್ಷದ ಎಂಭತೈದು ಸಾವಿರ ರೂ ) ಹಣವನ್ನು ವರ್ಗಾವಣೆ ಮಾಡಿಸಿ ಮೋಸ ಮಾಡಿರುವುದು ಬೆಳಕಿಗೆ ಬಂದಿದ್ದು ಪ್ರಕರಣ ದಾಖಲಾಗಿದೆ.

Doctor cheated of Rs 21.85 lakhs for high profit in investment

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...