Home namma chikmagalur chikamagalur ಸಿ.ಟಿ.ರವಿಗೆ ಡಬಲ್ ಧಮಾಕ ಪಿ.ಹೆಚ್.ಡಿ.ಪದವಿ ಜೊತೆಗೆ ಬ್ಯಾಂಕ್ ಅಧ್ಯಕ್ಷ
chikamagalurHomeLatest Newsnamma chikmagalur

ಸಿ.ಟಿ.ರವಿಗೆ ಡಬಲ್ ಧಮಾಕ ಪಿ.ಹೆಚ್.ಡಿ.ಪದವಿ ಜೊತೆಗೆ ಬ್ಯಾಂಕ್ ಅಧ್ಯಕ್ಷ

Share
Share

ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪಿ.ಹೆಚ್.ಡಿ.ಪದವಿ ಪಡೆದ ಬೆನ್ನ ಹಿಂದೆಯೇ ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಅಧ್ಯಕ್ಷ ರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಮತ್ತು ಸವಾಲುಗಳ ಕುರಿತು ಪ್ರಾಧ್ಯಾಪಕ ಡಾ//ಸುರೇಶ್ ರವರ ಮಾರ್ಗದರ್ಶನದಲ್ಲಿ ಪಿ.ಹೆಚ್.ಡಿ ಪಡೆದಿದ್ದಾರೆ.

ನ್ಯೂಸ್ ಕಿಂಗ್ ಸಿ.ಟಿ.ರವಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರಾಗ ಬೇಕು ಎಂದು ಸಹಕಾರ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ ಎಂಬ ವರದಿಯಂತೆ ಇಂದು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಅಧ್ಯಕ್ಷರಾದರೆ ದಿನೇಶ್ ಹೊಸೂರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನಿನ್ನೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಹಾಲಿ ಅಧ್ಯಕ್ಷ ಡಿ.ಎಸ್.ಸುರೇಶ್ ಮತ್ತೊಮ್ಮೆ ಅಧ್ಯಕ್ಷರಾಗ ಬೇಕು ಎಂದು ಪಟ್ಟು ಹಿಡಿದು ಹಟ ಮಾಡಿದರೂ ಪ್ರಯೋಜನವಾಗಿಲ್ಲ ಎನ್ನಲಾಗುತ್ತಿದೆ.

ಬಿ.ಜೆ.ಪಿ.ಯಲ್ಲಿ ತೀವ್ರ ಅಸಮಾಧಾನ ಮೂಡಿಸ ಬಹುದು ಎಂದು ಚರ್ಚೆ ನಡೆಯುತ್ತಿರುವಾಗ ಸದ್ದು ಗದ್ದಲದ ಮಧ್ಯೆ ಸುರೇಶ್ ಅಸಮಾಧಾನವಾಗಿದ್ದರು ಎಲ್ಲಾ ಸರಿ ಹೋಗುತ್ತದೆ ಎನ್ನಲಾಗಿದೆ.

ಸಿ.ಟಿ.ರವಿಗೆ ಮತ್ತೊಂದು ಹೊಸ ದಾರಿಯಲ್ಲಿ ರಾಜಕಾರಣ ಮಾಡುವ ಅವಕಾಶ ದೊರೆತಿದ್ದು ಮುಂದಿನ ದಿನಗಳ ರಾಜಕಾರಣಕ್ಕೆ ಹೊಸ ದಾರಿ ಸಿಕ್ಕಿದೆ ಎನ್ನುವವರು ಇದ್ದಾರೆ ಇದರ ಪರಿಣಾಮ ಎದುರಿಸ ಬೇಕಾಗಬಹುದು ಎಂದು ಅವರ ವಿರೋಧಿಗಳು ಇದ್ದಾರೆ .

Double blow for C.T. Ravi: PhD and Bank Chairman

Share

Leave a comment

Leave a Reply

Your email address will not be published. Required fields are marked *

Don't Miss

ಸಂಗೊಳ್ಳಿ ರಾಯಣ್ಣ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ

ಚಿಕ್ಕಮಗಳೂರು:  ಸಂಗೊಳ್ಳಿ ರಾಯಣ್ಣ ನಾಡು ಅಪ್ರತಿಮೆ ಸ್ವಾತಂತ್ರ್ಯ ಹೋರಾಟಗಾರ. ಬ್ರಿಟಿಷರ ಕಪಿಮುಷ್ಠಿಯಿಂದ ನಲುಗುತ್ತಿದ್ಧ ಭಾರತೀಯರಿಗೆ ನ್ಯಾಯ ಒದಗಿಸಲು ಪ್ರಾಣವನ್ನೆ ಅರ್ಪಿಸಿದ ಧೀ ಮಂತ ಮಹಾಪುರುಷ ಎಂದು ಶಾಸಕಿ ನಯನ ಮೋಟಮ್ಮ ಹೇಳಿದರು....

ವಿಬಿ-ಜಿ ರಾಮ್‌ಜೀ ಹೊಸ ಕಾಯ್ದೆ ನೆಲಕಚ್ಚಿಸಲು ಕಾಂಗ್ರೆಸ್ ಕುತಂತ್ರ

ಚಿಕ್ಕಮಗಳೂರು:  ಕೇಂದ್ರ ಸರ್ಕಾರದ ಹೊಸ ಕಾಯ್ದೆ ನೆಲಕಚ್ಚಿಸಲು ಕಾಂಗ್ರೆಸ್ ಪಕ್ಷ ಹ ಲವಾರು ಕುತಂತ್ರ ನಡೆಸಿ ಅಪಪ್ರಚಾರ ಮಾಡುತ್ತಿದೆ. ಕೇಂದ್ರ ಸರ್ಕಾರದ ಸತ್ಯ ದರ್ಶನ ಮಾಡಿಸಲು ರಾಜ್ಯಾ ದ್ಯಂತ ಜನಜಾಗೃತಿ ನಡೆಸಿ...

Related Articles

ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ರಾಮಚಂದ್ರ ಬಿಗಿ ಪಟ್ಟು

ಚಿಕ್ಕಮಗಳೂರು: ಹಿರೇಮಗಳೂರು ರಾಮಚಂದ್ರ ಸಿ.ಡಿ.ಎ.ಅಧ್ಯಕ್ಷ ಸ್ಥಾನ ಪಡೆಯಲು ಬಿಗಿ ಪಟ್ಟು ಹಿಡಿದು ಒತ್ತಾಯ ಮಾಡುತ್ತಿದ್ದಾರೆ. ಕಳೆದ...

ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವು

ಚಿಕ್ಕಮಗಳೂರು :ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವಪ್ಪಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್...

ಸಾಮಾಜಿಕ ಪರಿವರ್ತನೆಗೆ ಮಾಚಿದೇವರ ಕೊಡುಗೆ ಅಪಾರ

ಚಿಕ್ಕಮಗಳೂರು: ಸಾಮಾಜಿಕ ಪರಿವರ್ತನೆ ಮತ್ತು ಸಾಹಿತ್ಯ ಪರಿವರ್ತನೆಗೆ ಮಡಿವಾಳ ಮಾಚಿದೇವರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ...

ಇತಿಹಾಸ ಸೃಷ್ಠಿಸಿದ ವ್ಯಕ್ತಿಗಳ ಜೀವನ ಚರಿತ್ರೆ ಓದಬೇಕು

ಚಿಕ್ಕಮಗಳೂರು: ನಾಡಪ್ರಭು ಕೆಂಪೇಗೌಡರು ತಮ್ಮ ಬದುಕನ್ನು ಓದಿಸಿಕೊಳ್ಳಲು ಯೋಗ್ಯವಾದ ರೀತಿಯಲ್ಲಿ ಬದುಕಿ ಹೋದವರು ಎಂದು ಆದಿಚುಂಚನಗಿರಿ...