Home namma chikmagalur chikamagalur ಸಿ.ಟಿ.ರವಿಗೆ ಡಬಲ್ ಧಮಾಕ ಪಿ.ಹೆಚ್.ಡಿ.ಪದವಿ ಜೊತೆಗೆ ಬ್ಯಾಂಕ್ ಅಧ್ಯಕ್ಷ
chikamagalurHomeLatest Newsnamma chikmagalur

ಸಿ.ಟಿ.ರವಿಗೆ ಡಬಲ್ ಧಮಾಕ ಪಿ.ಹೆಚ್.ಡಿ.ಪದವಿ ಜೊತೆಗೆ ಬ್ಯಾಂಕ್ ಅಧ್ಯಕ್ಷ

Share
Share

ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪಿ.ಹೆಚ್.ಡಿ.ಪದವಿ ಪಡೆದ ಬೆನ್ನ ಹಿಂದೆಯೇ ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಅಧ್ಯಕ್ಷ ರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಮತ್ತು ಸವಾಲುಗಳ ಕುರಿತು ಪ್ರಾಧ್ಯಾಪಕ ಡಾ//ಸುರೇಶ್ ರವರ ಮಾರ್ಗದರ್ಶನದಲ್ಲಿ ಪಿ.ಹೆಚ್.ಡಿ ಪಡೆದಿದ್ದಾರೆ.

ನ್ಯೂಸ್ ಕಿಂಗ್ ಸಿ.ಟಿ.ರವಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರಾಗ ಬೇಕು ಎಂದು ಸಹಕಾರ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ ಎಂಬ ವರದಿಯಂತೆ ಇಂದು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಅಧ್ಯಕ್ಷರಾದರೆ ದಿನೇಶ್ ಹೊಸೂರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನಿನ್ನೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಹಾಲಿ ಅಧ್ಯಕ್ಷ ಡಿ.ಎಸ್.ಸುರೇಶ್ ಮತ್ತೊಮ್ಮೆ ಅಧ್ಯಕ್ಷರಾಗ ಬೇಕು ಎಂದು ಪಟ್ಟು ಹಿಡಿದು ಹಟ ಮಾಡಿದರೂ ಪ್ರಯೋಜನವಾಗಿಲ್ಲ ಎನ್ನಲಾಗುತ್ತಿದೆ.

ಬಿ.ಜೆ.ಪಿ.ಯಲ್ಲಿ ತೀವ್ರ ಅಸಮಾಧಾನ ಮೂಡಿಸ ಬಹುದು ಎಂದು ಚರ್ಚೆ ನಡೆಯುತ್ತಿರುವಾಗ ಸದ್ದು ಗದ್ದಲದ ಮಧ್ಯೆ ಸುರೇಶ್ ಅಸಮಾಧಾನವಾಗಿದ್ದರು ಎಲ್ಲಾ ಸರಿ ಹೋಗುತ್ತದೆ ಎನ್ನಲಾಗಿದೆ.

ಸಿ.ಟಿ.ರವಿಗೆ ಮತ್ತೊಂದು ಹೊಸ ದಾರಿಯಲ್ಲಿ ರಾಜಕಾರಣ ಮಾಡುವ ಅವಕಾಶ ದೊರೆತಿದ್ದು ಮುಂದಿನ ದಿನಗಳ ರಾಜಕಾರಣಕ್ಕೆ ಹೊಸ ದಾರಿ ಸಿಕ್ಕಿದೆ ಎನ್ನುವವರು ಇದ್ದಾರೆ ಇದರ ಪರಿಣಾಮ ಎದುರಿಸ ಬೇಕಾಗಬಹುದು ಎಂದು ಅವರ ವಿರೋಧಿಗಳು ಇದ್ದಾರೆ .

Double blow for C.T. Ravi: PhD and Bank Chairman

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...