Home namma chikmagalur chikamagalur ಜಿಲ್ಲಾ ಆಸ್ಪತ್ರೆಯ ಸರ್ಜನ್ ಆಗಿ ಡಾ.ದೇವರಾಜ್
chikamagalurHomeLatest Newsnamma chikmagalur

ಜಿಲ್ಲಾ ಆಸ್ಪತ್ರೆಯ ಸರ್ಜನ್ ಆಗಿ ಡಾ.ದೇವರಾಜ್

Share
Share

ಚಿಕ್ಕಮಗಳೂರು; ಮಲ್ಲೇಗೌಡ ಜನರಲ್ ಆಸ್ಪತ್ರೆಯ ಸರ್ಜನ್ ಆಗಿ ಡಾ.ಟಿ.ಎಂ.ದೇವರಾಜ್ ನೇಮಕವಾಗಿದ್ದು ಇಂದು ಮಧ್ಯಾಹ್ನ. ಅಧಿಕಾರ ಸ್ಪೀಕಾರ ಮಾಡಲಿದ್ದಾರೆ.

ಮೂಳೆ ತಜ್ಞರಾಗಿ ಹಲವಾರು ಊರುಗಳಲ್ಲಿ ಸೇವೆ ಸಲ್ಲಿಸಿದರವರು.ತರೀಕೆರೆ ದೇವರಾಜ್ ತರೀಕೆರೆಯಲ್ಲಿ ಹೆಚ್ಚು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ

ಜನರ ಪ್ರೀತಿ ಗಳಿಸಿದವರು.ಉತ್ತಮ ಸೈಕಲಿಸ್ಟ್ ಆಗಿ ಸೈಕಲ್ ನಲ್ಲಿ ಲಕ್ಷಾಂತರ ಕಿಲೋ ಮೀಟರ್ ಪರ್ಯಟನೆ ಮಾಡಿರುವ ದೇವರಾಜ್ ಹಲವಾರು ಸಂಘ ಸಂಸ್ಥೆಗಳ ಜೊತೆಗೆ ಒಡನಾಟ ಹೊಂದಿದ್ದರು.

ಬೇಲೂರಿನಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ದೇವರಾಜ್ ಇಂದು ಸರ್ಜನ್ ಆಗಿ ಅಧಿಕಾರ ಸ್ಪೀಕರಿಸಲಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಹಲವಾರು ವರ್ಷಗಳಿಂದ ಬೀಡು ಬಿಟ್ಟಿರುವ ಕ್ರಿಮಿ ಕೀಟಗಳನ್ನು ದೂರವಿಟ್ಟರೆ ಜೊತೆಗೆ ಆಸ್ಪತ್ರೆಯ ಸುಧಾರಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡರೆ ಮಾತ್ರ ಸಾಧ್ಯ. ಎಲ್ಲರೊಳಗೆ ಒಬ್ಬರಾಗಬಹುದು.

Dr. Devaraj as the surgeon of the district hospital

Share

Leave a comment

Leave a Reply

Your email address will not be published. Required fields are marked *

Don't Miss

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ ಬಿ.ಎಸ್. ಅವರ ನೇತೃತ್ವದಲ್ಲಿ ಜುಲೈ 5, 2026ರಂದು ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯ ಆರ್.ಸಿ....

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ ಫಾಲ್ಸ್‌ (Hebbe Falls) ಧುಮ್ಮಿಕ್ಕಿ ಹರಿಯುತ್ತಿದೆ. ಹೆಬ್ಬೆ ಜಲಪಾತದಲ್ಲಿ ಸುಮಾರು 100 ಅಡಿಗೂ ಎತ್ತರದಿಂದ...

Related Articles

ಭದ್ರಾ ಹುಲಿ ಸಂರಕ್ಷಿತ ಸಿಬ್ಬಂದಿಗಳಿಂದಲೇ ಮದ್ಯಪಾನ ಮೋಜು ಮಸ್ತಿ

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ವ್ಯಾಪ್ತಿಯ ತಣಿಗೆಬೈಲು ವಲಯದ, ವಿರೂಪಾಕ್ಷ ಖಾನ್ ಚೆಕ್ ಪೋಸ್ಟ್ ನಲ್ಲಿ ಸಿಬ್ಬಂದಿಗಳು...

ತೋಟಕ್ಕೆ ನೀರು ಬಿಡಲು ಹೋದ ಯುವತಿ ಅಪಹರಣ

ಅಜ್ಜಂಪುರ : ಯುವತಿಯೊಬ್ಬಳನ್ನು ಕಾರಿನಲ್ಲಿ ಬಲವಂತವಾಗಿ ಅಪಹರಿಸಿಕೊಂಡು ಹೋಗಿರುವ ಗಂಭೀರ ಆರೋಪ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ...

ಜೀತ ಪದ್ಧತಿ ತಡೆಗಟ್ಟಲು ಮಾಧ್ಯಮಗಳು ಜೀತ ಪದ್ಧತಿ ವರದಿ ಪ್ರಕಟಿಸಬೇಕು

ಚಿಕ್ಕಮಗಳೂರು: ಮಾನವ ಕಳ್ಳ ಸಾಗಾಣಿಕೆ ಹಾಗೂ ಜೀತ ಕಾರ್ಮಿಕ ಪದ್ಧತಿ ನಿರ್ಮೂಲನೆ ಮತ್ತು ಜೀತ ಪದ್ಧತಿಗೆ...

ಹಣದಾಸೆಗೆ ಮಗಳನ್ನೇ ವಿದೇಶದಲ್ಲಿ ಮಾರಿದ ಪಾಲಕರು

ಚಿಕ್ಕಮಗಳೂರು:  ಹಣದ ಆಸೆಗಾಗಿ ಹೆತ್ತ ಮಗಳನ್ನೇ ಪಾಲಕರು ವಿದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಿರುವ ಅಮಾನುಷ...