Home namma chikmagalur ajjampura ಅಜ್ಜಂಪುರದ ರಸ್ತೆ ಅಪಘಾತದಲ್ಲಿ ಚಾಲಕನ ಸಾವು
ajjampuraCrime NewsHomeLatest Newsnamma chikmagalur

ಅಜ್ಜಂಪುರದ ರಸ್ತೆ ಅಪಘಾತದಲ್ಲಿ ಚಾಲಕನ ಸಾವು

Share
Share

ಅಜ್ಜಂಪುರ: ಬುಕ್ಕಂಬುದಿಯಿಂದ ಅಜ್ಜಂಪುರ ರಸ್ತೆಯ ಸಿದ್ದಾಪುರ ತಿರುವಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಸಿದ್ದಾಪುರ ಗ್ರಾಮದ ಪ್ರಭಾಕರ್ (ಚಾಲಕ) ಎಂಬುವವರು ಚಿಕ್ಕಾನವಂಗಲ ಕೆರೆಯಿಂದ ಟ್ರ್ಯಾಕ್ಟರ್‌ನಲ್ಲಿ ಮಣ್ಣು ತುಂಬಿಸಿಕೊಂಡು ಹೋಗುತ್ತಿದ್ದಾಗ, ಅಜ್ಜಂಪುರ ಕಡೆಯಿಂದ ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಬಂದ ಲಾರಿಯೊಂದು ಟ್ರ್ಯಾಕ್ಟರ್‌ನ ಮಧ್ಯಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಪ್ರಭಾಕರ್ ಅವರು ರಸ್ತೆಗೆ ಬಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಲಾರಿಯಲ್ಲಿದ್ದವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಮೃತರ ಸಹೋದರ ದಿವಾಕರ್ ನೀಡಿದ ದೂರಿನ ಮೇರೆಗೆ ಅಜ್ಜಂಪುರ ಪೊಲೀಸರು ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Driver dies in road accident

Share

Leave a comment

Leave a Reply

Your email address will not be published. Required fields are marked *

Don't Miss

ನೀಟ್ ವಿದ್ಯಾರ್ಥಿಗಳ ಹಲ್ಲೆ ಖಂಡಿಸಿ ಸಿಪಿಐನಿಂದ ಪ್ರತಿಭಟನೆ

ಚಿಕ್ಕಮಗಳೂರು:  ನೀಟ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಸಿಪಿಐ ತಾಲ್ಲೂಕು ಘಟಕದಿಂದ ಗುರುವಾರ ನಗರದ ಆಜಾದ್‌ಪಾರ್ಕ್ ವೃತ್ತ ದಲ್ಲಿ ಮುಖಂಡರುಗಳು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ...

ಮಳೆಗಾಗಿ ಅಯ್ಯನಕೆರೆ, ಮದಗದಕೆರೆ ತಪ್ಪಲಿನಲ್ಲಿ ವಿಶೇಷ ಪೂಜೆ

ಚಿಕ್ಕಮಗಳೂರು: ಮಳೆ ಕೊರತೆಯಿಂದ ಆತಂಕಗೊಂಡಿರುವ ಕಡೂರು ತಾಲೂಕಿನ ಅಯ್ಯನಕೆರೆ ಹಾಗೂ ಮದಗದಕೆರೆ ತಪ್ಪಲಿನ ಗ್ರಾಮಸ್ಥರು ಉತ್ತಮ ಮಳೆಯಾಗಿ ಕೆರೆಗಳು ತುಂಬಲಿ ಎಂಬ ಆಶಯದೊಂದಿಗೆ ವಿಶೇಷ ಪೂಜೆ ನೆರವೇರಿಸಿದರು. ಸುಮಾರು 1,300 ಹೆಕ್ಟೇರ್...

Related Articles

ಸಮ ಸಮಾಜ ನಿರ್ಮಿಸಲು ಒಂದಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯ

ಚಿಕ್ಕಮಗಳೂರು: ಸಮಾನತೆಯ ಆಶಯ ದೊಂದಿಗೆ ಸಮ ಸಮಾಜ ನಿರ್ಮಿಸಲು ಒಂದಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯ...

ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

ಶೃಂಗೇರಿ : ತಾಲೂಕಿನ ನೆಮ್ಮಾರ್ ಸರ್ಕಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ...

ಶಂಕರ ಭಾರತಿ ಗೋಶಾಲೆಗೆ ₹10 ಲಕ್ಷ ವೆಚ್ಚದ ನೂತನ ಗೋಶೆಡ್ ನಿರ್ಮಾಣ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸ್ಟೇಟ್...

ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ...