Home Crime News ಮನೆಯಲ್ಲೇ ಗಾಂಜಾ ಮಾರುತ್ತಿದ್ದ ಖದೀಮನ ಬಂಧನ
Crime News

ಮನೆಯಲ್ಲೇ ಗಾಂಜಾ ಮಾರುತ್ತಿದ್ದ ಖದೀಮನ ಬಂಧನ

Share
Share

ಚಿಕ್ಕಮಗಳೂರು : ತಾಲ್ಲೂಕಿನ ಗೌಡನಹಳ್ಳಿ ಇಂಡಸ್ಟ್ರೀಯಲ್ ಏರಿಯಾ, ಅಂಬಿಕಾ ಪ್ಲೇವುಡ್ ಫ್ಯಾಕ್ಟರಿ ಪಕ್ಕದ ಬೀರೇಗೌಡರ ಮಾಲೀಕತ್ವದ ಮನೆಯಲ್ಲಿ ಬಾಡಿಗೆಗೆ ಇರುವ ಅಸ್ಸಾಂ ಮೂಲದ ವ್ಯಕ್ತಿ ಮಹಮ್ಮದ್ ರಬೂಲ್ ಇಸ್ಲಾಂ ತನ್ನ ಬಾಡಿಗೆ ಮನೆಯಲ್ಲಿ ಅಕ್ರಮವಾಗಿ ಗಾಂಜಾವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಹಾಗೂ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುತ್ತಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆ ಪಿಎಸ್ಐ ರಘುನಾಥ್ ಎಸ್.ವಿ. ತಮ್ಮ ಸಿಬ್ಬಂದಿಗಳಾದ ಇಮ್ರಾನ್ ಖಾನ್ ಅನ್ವರ್ ಪಾಷಾ, ಮುಕ್ರೀಂ ಬೇಗ್, ಮಲ್ಲೇಗೌಡ ಹರಿಪ್ರಸಾದ್ ದಾಳಿ ನಡೆಸಿದ್ದು ಆರೋಪಿ ಮಹಮ್ಮದ್ ರಬೂಲ್ ಇಸ್ಲಾಂ ಬಿನ್ ಮಹಮ್ಮದ್ ಅಬ್ದುಲ್ ರಶೀದ್ ಅಂಬಿಕಾ ಪ್ಲೇವುಡ್ ಫ್ಯಾಕ್ಟರಿಯಲ್ಲಿ ಮರ ಕತ್ತರಿಸುವ ಕೂಲಿ ಕೆಲಸ, ಪ್ರಸ್ತುತ ವಿಳಾಸ ಗೌಡನಹಳ್ಳಿ ಇಂಡಸ್ಟ್ರೀಯಲ್ ಏರಿಯಾ, ಚಿಕ್ಕಮಗಳೂರು ತಾ: ಸ್ವಂತ ಊರು- ಜಾರಮಾರಿ ಹಳ್ಳಿ, ಬಲಿಸತ್ರ ಪೋಸ್ಟ್, ದಿಂಗ್ ಪಿಎಸ್, ನಗ್ಗಾಂವ್ ಜಿಲ್ಲೆ, ಅಸ್ಸಾಂ ರಾಜ್ಯ ಆಗಿದ್ದು ಆತನ ಬಳಿ ಸಿಕ್ಕ 05 ಕೆಜಿ 134 ಗ್ರಾಂ ಒಣ ಗಾಂಜಾ ಹಾಗೂ ಒಂದು ಮೊಬೈಲನ್ನು ವಶಕ್ಕೆ ಪಡೆದುಕೊಂಡು ಸಿಇಎನ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಮೊಕದ್ದಮೆ ಸಂಖ್ಯೆ:131/24 u/s 20(b)(ii)(b) NDPS ಆಕ್ಟ್ ರಂತೆ ಪ್ರಕರಣ ದಾಖಲಿಸಿರುತ್ತೆ.

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ಸಹೋದರನ ಮೇಲೆಯೇ ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿ ಕೊಲೆ

ಲಿಂಗದಹಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಹೋದರನ ಮೇಲೆಯೇ ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...