Home Latest News ಇಯರ್ ಎಂಡ್ ಪಾರ್ಟಿ ಮಾಡೋರಿಗೆ ಅಬಕಾರಿ ಇಲಾಖೆ ಬಂಪರ್ ಗಿಫ್ಟ್
Latest News

ಇಯರ್ ಎಂಡ್ ಪಾರ್ಟಿ ಮಾಡೋರಿಗೆ ಅಬಕಾರಿ ಇಲಾಖೆ ಬಂಪರ್ ಗಿಫ್ಟ್

Share
Share

ಚಿಕ್ಕಮಗಳೂರು : ವರ್ಷಾಂತ್ಯದಲ್ಲಿ ಸರ್ಕಾರದಿಂದ ತೆರಿಗೆ ಹೆಚ್ಚಿಸಿಕೊಳ್ಳಲು ಹೊಸ ಪ್ಲಾನ್ ನಡೆದಿದೆ, ಅಬಕಾರಿ ಇಲಾಖೆಯಲ್ಲಿನ ಸಿಎಲ್ 5 ಬಾರ್ ಲೈಸೆನ್ಸ್ ಕೊಡಲು ಮುಂದಾಗಿದೆ (ಸಿಎಲ್ 5 )ಸಾಂದರ್ಭಿಕ ಲೈಸನ್ಸ್ ನೀಡಲು ಮುಂದಾದ ಸರ್ಕಾರ ಗಮನ ಸೆಳೆದಿದೆ.

ಅಬಕಾರಿ ನಿಯಮದಂತೆ ಸಾಂದರ್ಭಿಕ ಲೈಸನ್ಸ್ ನೀಡಲು ಮುಂದಾದ ಇಲಾಖೆ ಈ ಮೂಲಕ ಕ್ರಿಸ್ ಮಸ್, ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ತೆರಿಗೆ ಹೆಚ್ಚಿಸಿಕೊಳ್ಳಲು ಪ್ಲಾನ್ ಮಾಡಿದೆ. ಒಂದು ದಿನದ ಸಾಂದರ್ಭಿಕ ಬಾರ್ ಲೈಸೆನ್ಸ್ ಕೊಡುವುದು ಇದರ ಉದ್ದೇಶವಾಗಿದೆ, ಪ್ರವಾಸಿಗರ ಪಾಲಿನ ಸ್ವರ್ಗ ಎನಿಸಿರುವ ಚಿಕ್ಕಮಗಳೂರಿನಲ್ಲಿ ಸಿಎಲ್ 5 ಲೈಸೆನ್ಸ್ ನೀಡಿಕೆ ಅವಕಾಶ ಕೊಟ್ಟಿರುವುದು ವಿಶೇಷವಾಗಿದೆ

24 ಗಂಟೆಯ ಈ ಲೈಸೆನ್ಸ್ ಗೆ 12 ಸಾವಿರ ರೂಪಾಯಿಗಳ ದರ ನಿಗದಿ ಪಡಿಸಲಾಗಿದೆ, ಕ್ರಿಸ್ಮಸ್ ಹಬ್ಬದ ಆಚರಣೆ ನಿಮಿತ್ತ ಆರು ಅರ್ಜಿಗಳು ಈಗಾಗಲೇ ಅಬಕಾರಿ ಇಲಾಖೆಗೆ ಸಲ್ಲಿಕೆಯಾಗಿವೆ, ಪ್ರವಾಸಿಗರನ್ನು ಟಾರ್ಗೆಟ್ ಮಾಡಿ ಸಾಂದರ್ಭಿಕ ಲೈಸನ್ಸ್ ನೀಡಲು ಇಲಾಖೆ ಮುಂದಾಗಿದೆ, ರೆಸ್ಟೋರೆಂಟ್, ಹೋಂ ಸ್ಟೇ ರೆಸಾರ್ಟ್ , ಹೋಟೆಲ್ , ಪಾರ್ಟಿ ಮಾಡುವ ಜಾಗಗಳಿಗೆ ಲೈಸೆನ್ಸ್ ನೀಡಲು ಮುಂದಾಗಿರುವ ಇಲಾಖೆಯ ನಿಯಮಕ್ಕೆ ಮೂಲ ಸನ್ನದುದಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...