Home Latest News ಇಯರ್ ಎಂಡ್ ಪಾರ್ಟಿ ಮಾಡೋರಿಗೆ ಅಬಕಾರಿ ಇಲಾಖೆ ಬಂಪರ್ ಗಿಫ್ಟ್
Latest News

ಇಯರ್ ಎಂಡ್ ಪಾರ್ಟಿ ಮಾಡೋರಿಗೆ ಅಬಕಾರಿ ಇಲಾಖೆ ಬಂಪರ್ ಗಿಫ್ಟ್

Share
Share

ಚಿಕ್ಕಮಗಳೂರು : ವರ್ಷಾಂತ್ಯದಲ್ಲಿ ಸರ್ಕಾರದಿಂದ ತೆರಿಗೆ ಹೆಚ್ಚಿಸಿಕೊಳ್ಳಲು ಹೊಸ ಪ್ಲಾನ್ ನಡೆದಿದೆ, ಅಬಕಾರಿ ಇಲಾಖೆಯಲ್ಲಿನ ಸಿಎಲ್ 5 ಬಾರ್ ಲೈಸೆನ್ಸ್ ಕೊಡಲು ಮುಂದಾಗಿದೆ (ಸಿಎಲ್ 5 )ಸಾಂದರ್ಭಿಕ ಲೈಸನ್ಸ್ ನೀಡಲು ಮುಂದಾದ ಸರ್ಕಾರ ಗಮನ ಸೆಳೆದಿದೆ.

ಅಬಕಾರಿ ನಿಯಮದಂತೆ ಸಾಂದರ್ಭಿಕ ಲೈಸನ್ಸ್ ನೀಡಲು ಮುಂದಾದ ಇಲಾಖೆ ಈ ಮೂಲಕ ಕ್ರಿಸ್ ಮಸ್, ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ತೆರಿಗೆ ಹೆಚ್ಚಿಸಿಕೊಳ್ಳಲು ಪ್ಲಾನ್ ಮಾಡಿದೆ. ಒಂದು ದಿನದ ಸಾಂದರ್ಭಿಕ ಬಾರ್ ಲೈಸೆನ್ಸ್ ಕೊಡುವುದು ಇದರ ಉದ್ದೇಶವಾಗಿದೆ, ಪ್ರವಾಸಿಗರ ಪಾಲಿನ ಸ್ವರ್ಗ ಎನಿಸಿರುವ ಚಿಕ್ಕಮಗಳೂರಿನಲ್ಲಿ ಸಿಎಲ್ 5 ಲೈಸೆನ್ಸ್ ನೀಡಿಕೆ ಅವಕಾಶ ಕೊಟ್ಟಿರುವುದು ವಿಶೇಷವಾಗಿದೆ

24 ಗಂಟೆಯ ಈ ಲೈಸೆನ್ಸ್ ಗೆ 12 ಸಾವಿರ ರೂಪಾಯಿಗಳ ದರ ನಿಗದಿ ಪಡಿಸಲಾಗಿದೆ, ಕ್ರಿಸ್ಮಸ್ ಹಬ್ಬದ ಆಚರಣೆ ನಿಮಿತ್ತ ಆರು ಅರ್ಜಿಗಳು ಈಗಾಗಲೇ ಅಬಕಾರಿ ಇಲಾಖೆಗೆ ಸಲ್ಲಿಕೆಯಾಗಿವೆ, ಪ್ರವಾಸಿಗರನ್ನು ಟಾರ್ಗೆಟ್ ಮಾಡಿ ಸಾಂದರ್ಭಿಕ ಲೈಸನ್ಸ್ ನೀಡಲು ಇಲಾಖೆ ಮುಂದಾಗಿದೆ, ರೆಸ್ಟೋರೆಂಟ್, ಹೋಂ ಸ್ಟೇ ರೆಸಾರ್ಟ್ , ಹೋಟೆಲ್ , ಪಾರ್ಟಿ ಮಾಡುವ ಜಾಗಗಳಿಗೆ ಲೈಸೆನ್ಸ್ ನೀಡಲು ಮುಂದಾಗಿರುವ ಇಲಾಖೆಯ ನಿಯಮಕ್ಕೆ ಮೂಲ ಸನ್ನದುದಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...