Home Latest News ಇಯರ್ ಎಂಡ್ ಪಾರ್ಟಿ ಮಾಡೋರಿಗೆ ಅಬಕಾರಿ ಇಲಾಖೆ ಬಂಪರ್ ಗಿಫ್ಟ್
Latest News

ಇಯರ್ ಎಂಡ್ ಪಾರ್ಟಿ ಮಾಡೋರಿಗೆ ಅಬಕಾರಿ ಇಲಾಖೆ ಬಂಪರ್ ಗಿಫ್ಟ್

Share
Share

ಚಿಕ್ಕಮಗಳೂರು : ವರ್ಷಾಂತ್ಯದಲ್ಲಿ ಸರ್ಕಾರದಿಂದ ತೆರಿಗೆ ಹೆಚ್ಚಿಸಿಕೊಳ್ಳಲು ಹೊಸ ಪ್ಲಾನ್ ನಡೆದಿದೆ, ಅಬಕಾರಿ ಇಲಾಖೆಯಲ್ಲಿನ ಸಿಎಲ್ 5 ಬಾರ್ ಲೈಸೆನ್ಸ್ ಕೊಡಲು ಮುಂದಾಗಿದೆ (ಸಿಎಲ್ 5 )ಸಾಂದರ್ಭಿಕ ಲೈಸನ್ಸ್ ನೀಡಲು ಮುಂದಾದ ಸರ್ಕಾರ ಗಮನ ಸೆಳೆದಿದೆ.

ಅಬಕಾರಿ ನಿಯಮದಂತೆ ಸಾಂದರ್ಭಿಕ ಲೈಸನ್ಸ್ ನೀಡಲು ಮುಂದಾದ ಇಲಾಖೆ ಈ ಮೂಲಕ ಕ್ರಿಸ್ ಮಸ್, ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ತೆರಿಗೆ ಹೆಚ್ಚಿಸಿಕೊಳ್ಳಲು ಪ್ಲಾನ್ ಮಾಡಿದೆ. ಒಂದು ದಿನದ ಸಾಂದರ್ಭಿಕ ಬಾರ್ ಲೈಸೆನ್ಸ್ ಕೊಡುವುದು ಇದರ ಉದ್ದೇಶವಾಗಿದೆ, ಪ್ರವಾಸಿಗರ ಪಾಲಿನ ಸ್ವರ್ಗ ಎನಿಸಿರುವ ಚಿಕ್ಕಮಗಳೂರಿನಲ್ಲಿ ಸಿಎಲ್ 5 ಲೈಸೆನ್ಸ್ ನೀಡಿಕೆ ಅವಕಾಶ ಕೊಟ್ಟಿರುವುದು ವಿಶೇಷವಾಗಿದೆ

24 ಗಂಟೆಯ ಈ ಲೈಸೆನ್ಸ್ ಗೆ 12 ಸಾವಿರ ರೂಪಾಯಿಗಳ ದರ ನಿಗದಿ ಪಡಿಸಲಾಗಿದೆ, ಕ್ರಿಸ್ಮಸ್ ಹಬ್ಬದ ಆಚರಣೆ ನಿಮಿತ್ತ ಆರು ಅರ್ಜಿಗಳು ಈಗಾಗಲೇ ಅಬಕಾರಿ ಇಲಾಖೆಗೆ ಸಲ್ಲಿಕೆಯಾಗಿವೆ, ಪ್ರವಾಸಿಗರನ್ನು ಟಾರ್ಗೆಟ್ ಮಾಡಿ ಸಾಂದರ್ಭಿಕ ಲೈಸನ್ಸ್ ನೀಡಲು ಇಲಾಖೆ ಮುಂದಾಗಿದೆ, ರೆಸ್ಟೋರೆಂಟ್, ಹೋಂ ಸ್ಟೇ ರೆಸಾರ್ಟ್ , ಹೋಟೆಲ್ , ಪಾರ್ಟಿ ಮಾಡುವ ಜಾಗಗಳಿಗೆ ಲೈಸೆನ್ಸ್ ನೀಡಲು ಮುಂದಾಗಿರುವ ಇಲಾಖೆಯ ನಿಯಮಕ್ಕೆ ಮೂಲ ಸನ್ನದುದಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...