Home Latest News ಮರೆಯಾದ ಚಿಂತಕ ಹೆಚ್.ಟಿ.ರಾಜೇಂದ್ರ
Latest NewschikamagalurHomenamma chikmagalur

ಮರೆಯಾದ ಚಿಂತಕ ಹೆಚ್.ಟಿ.ರಾಜೇಂದ್ರ

Share
Share

ಎನ್.ಅರ್.ಪುರ: ಹೆಚ್.ಟಿ.ರಾಜೇಂದ್ರ ನಮ್ಮನ್ನು ಅಗಲಿದ್ದಾರೆ ಕೆಲವು ವರ್ಷಗಳಿಂದ ಅನಾರೋಗ್ಯದ ಬಾಧೆ ಕಾಡುತಿತ್ತು.ಇದರ ಮಧ್ಯೆಯೂ ಸಕ್ರಿಯ ಸಾರ್ವಜನಿಕ ಬದುಕಲ್ಲಿ ತೊಡಗಿಸಿಕೊಂಡವರು.ಜಿಲ್ಲಾ ಪಂಚಾಯತಿ ಸದಸ್ಯರಾಗಿ ವಿಚಾರಗಳನ್ನು ಮಂಡಿಸಿ ಮಾತನಾಡುತ್ತಿದ್ದ ಇವರಿಗೆ ಉತ್ತಮ ಭವಿಷ್ಯ ಇದೆ ಎಂದು ತಿಳಿದವರಿಗೆ ನಿರಾಸೆ ಆಗಿದೆ.

ಸಾರ್ವಜನಿಕ ಜೀವನದಲ್ಲಿ ಎಲ್ಲೂ ರಾಜಿಯಾಗದೆ ಧ್ವನಿ ಇನ್ನಿಲ್ಲದಂತಾಗಿದೆ.ಸದಾಕಾಲವೂ ಕ್ರಿಯಾಶೀಲ ಚಟುವಟಿಕೆಯಲ್ಲಿದ್ದ ರಾಜೇಂದ್ರ ಕುವೆಂಪು, ಲಂಕೇಶ್ ತೇಜಸ್ವಿ ಇನ್ನಿತರರ ಸಾಹಿತ್ಯ ಓದಿಕೊಂಡಿದ್ದರು ಅದರಂತೆ ಬದುಕಿದ್ದರು.

ಒಳ್ಳೆಯವರಿಗೆ ಇದು ಕಾಲವಲ್ಲ ಶೃಂಗೇರಿ ಕ್ಷೇತ್ರದಿಂದ ಎರಡು ಸಾರಿ ವಿಧಾನಸಭೆಯ ಚುನಾವಣೆಗೆ ಸ್ಪರ್ಧಿಸಿದ್ದವರನ್ನು ಜನ ಕೈ ಹಿಡಿಯಲಿಲ್ಲ ಆದರೆ ರಾಜೇಂದ್ರ ವಿಮುಕರಾಗದೆ ಸಾರ್ವಜನಿಕ ಬದುಕಿನಲ್ಲಿ ಬೆಸೆದು ಹೋಗಿದ್ದರು.ಮಲೆನಾಡಿನ ಸಮಸ್ಯೆಗಳಷ್ಟೇ ಅಲ್ಲದೆ ಜಿಲ್ಲೆ, ರಾಜದ ಸಮಸ್ಯೆಗಳನ್ನು ಅರಿತುಕೊಂಡ ಧ್ವನಿ ಎತ್ತುತ್ತಿದ್ದ ಧ್ವನಿ ಇನ್ನಿಲ್ಲ ಎನ್ನುವುದೇ ಬೇಸರದ ಸಂಗತಿ.

ಪಕ್ಷಾಂತರಿಯಾಗದೆ,ಪಲಾಯನವಾದಿಯಾಗದೆ ಸಮಾಜವಾದಿಯಾಗಿ ಸರಳ ಬದುಕಿನಲ್ಲಿ ಪಯಣ ಮಾಡಿರುವ ರಾಜೇಂದ್ರರ ಬಗ್ಗೆ ಈಗ ಆಯ್ಯೋ ಎನ್ನುವುದಕ್ಕಿಂತ ಇದ್ದಾಗ ಬೆಂಬಲಿಸಿದ್ದರೆ ಗಟ್ಟಿ ಧ್ವನಿಗೆ ಬೆಂಬಲಿಸಿದ ಸಾರ್ಥಕತೆ ಉಳಿಯಿತಿತ್ತು.ಸಾವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ .ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಬಹುದಷ್ಟೆ.

Faded Thinkers H.T. Rajendra

Share

Leave a comment

Leave a Reply

Your email address will not be published. Required fields are marked *

Don't Miss

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ

ಚಿಕ್ಕಮಗಳೂರು: ರಾಜ್ಯದ ಅತ್ಯುನ್ನತ ಶಿಖರವಾದ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಹಾಗೂ ಮಣ್ಣು, ಅದಿರು ಸಾಗಾಣೆ ನಡೆಯುತ್ತಿರುವ ಆರೋಪ ಕೇಳಿಬಂದಿದ್ದು, ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯೇತರ...

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಪಲ್ಟಿ

ಚಿಕ್ಕಮಗಳೂರು : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ದಿಣ್ಣೆಕೆರೆ ಗ್ರಾಮದ ಬಳಿ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಕೂದುವಳ್ಳಿಯ ಲಿಟಲ್...

Related Articles

A.C.F ಕೆ.ಎಸ್.ಮೋಹನ್ ನಿವಾಸದ ಮೇಲೆ ಲೋಕಾಯುಕ್ತಾ ದಾಳಿ

  ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕ ಅರಣ್ಯ ಅಧಿಕಾರಿ ಕೆ.ಎಸ್.ನಿವಾಸ ಮತ್ತು ಸಂಭಂದಿಸಿದ ಹಲವು...

ಸಿ.ಟಿ.ರವಿಗೆ ಶೋಷಿತ ವರ್ಗದ ಅಪ್ಪಂದಿರಿಂದ ತಕ್ಕ ಪಾಠ

ಚಿಕ್ಕಮಗಳೂರು : ಆರ್‌ಎಸ್‌ಎಸ್ ನೊಂದಣಿ ಮಾಡಿಸಲು ಅವನಪ್ಪನಿಂದಲೂ ಆಗಲಿಲ್ಲ ಎಂದು ಪ್ರಿಯಾಂಕ ಖರ್ಗೆ ಬಗ್ಗೆ ಹೇಳಿರುವ...

ವಿಳಾಸ ಕೇಳುವ ನೆಪದಲ್ಲಿ ಎಂಟು ಲಕ್ಷ ರೂಪಾಯಿ ಹಣವಿದ್ದ ಬ್ಯಾಗ್‌ ಕಳವು

ಚಿಕ್ಕಮಗಳೂರು: ವಿಳಾಸ ಕೇಳುವ ನೆಪದಲ್ಲಿ ಗಮನ ಬೇರೆಡೆಗೆ ಸೆಳೆದು ಬರೋಬ್ಬರಿ ಎಂಟು ಲಕ್ಷ ರೂಪಾಯಿ ಹಣವಿದ್ದ...

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ತರಾತುರಿಯಲ್ಲಿ ಮನೆಗೆ ಬೀಗ ಹಾಕದೆ ಹೊರಟ ದಂಪತಿಯ ನಿರ್ಲಕ್ಷ್ಯವನ್ನು ಬಂಡವಾಳ ಮಾಡಿಕೊಂಡ ಕಳ್ಳರು, ಮನೆಯಲ್ಲಿದ್ದ...