Home Latest News ನಗರದಲ್ಲಿ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯಾ ಹವಾ : ಮುಗಿಬಿದ್ದ ಯುವ ಸಮೂಹ
Latest News

ನಗರದಲ್ಲಿ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯಾ ಹವಾ : ಮುಗಿಬಿದ್ದ ಯುವ ಸಮೂಹ

Share
Share

ಚಿಕ್ಕಮಗಳೂರು :ನಗರದ ಯುವ ಸಮೂಹಕ್ಕೆ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯಾ ಕೆಲಕಾಲ ತಮ್ಮ ಸಂಗೀತ ನಿರ್ದೇಶನ ಹಾಡು ಹೇಳುವ ಮೂಲಕ ರಂಜಿಸಿದರು.‌ ಒಂದು ಮಳೆ ಬಿಳ್ಳು ಒಂದು ಮಳೆ ಮೋಡ , ಹಾಗೂ ಹಂಸ ನಡೆಯೋಳೆ ಮೀನು ಕಣ್ಣೋಳೆ ಸೊಬಗ ಮೈತುಂಬಿದೆ

ಈ ವೇಳೆ once more once more ಎಂಬ ಯುವಕ ಯುವತಿಯರಿಗೆ ಕೂಗಿದ ಹಿನ್ನೆಲೆಯಲ್ಲಿ ಮತ್ತೆ ಎರಡು ಹಾಡುಗಳನ್ನು ಜನ್ಯಾ ಹಾಡಿದರು. ಮೈ ಬ್ರದರ್ ಫ್ರಮ್ ಅನ್ ನದರ್ ಮದರ್ , ಶ್ರೀ ಆಂಜನೇಯಂ ಭಜರಂಗಿ ಚಿತ್ರದ ಗೀತೆಯನ್ನು ಕೂಡಾ ಹಾಡಿದರು.

ನಗರದ ಕುವೆಂಪು ಕಲಾಮಂದಿರದಲ್ಲಿ ನಡೆದ ಟೌನ್ ಮಹಿಳಾ ಸಂಘದ 99 ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ದಂಪತಿ ಸಹಿತ ಆಗಮಿಸಿದ್ದ ಅರ್ಜುನ್ ಜನ್ಯಾ ತಮ್ಮ ಭಾಷಣದಲ್ಲಿ ಚಿಕ್ಕಮಗಳೂರಿನ ತಮ್ಮ ಕುಟುಂಬದ ನಂಟನ್ನು ನೆನಪಿಸಿಕೊಂಡರು ಅಲ್ಲದೇ ಮಹಿಳೆಗೆ ಸ್ವತಂತ್ರ ನೀಡಬೇಕು ಎಂದು ಪ್ರತಿಪಾದಿಸಿದರು. ಈ ವೇಳೆ ಆಂಕರ್ ಅನುಶ್ರೀ ಅವರನ್ನು ನೆನೆಯುವುದನ್ನು ಮರೆಯಲಿಲ್ಲ

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...