Home namma chikmagalur Banagalore ರಸಿಕರ ರಾಜ-ಪೊಲೀಸ್ ಡ್ರೆಸ್ ನಲ್ಲಿ ತಬ್ಬಿ ಮುದ್ದಾಡಿದ ಡಿಜಿಪಿ ಡಾ.ರಾಮಚಂದ್ರ ರಾವ್?
BanagalorechikamagalurCrime NewsHomeLatest Newsnamma chikmagalur

ರಸಿಕರ ರಾಜ-ಪೊಲೀಸ್ ಡ್ರೆಸ್ ನಲ್ಲಿ ತಬ್ಬಿ ಮುದ್ದಾಡಿದ ಡಿಜಿಪಿ ಡಾ.ರಾಮಚಂದ್ರ ರಾವ್?

Share
Share

ಚಿಕ್ಕಮಗಳೂರು: ಡಿಜಿಪಿ ಡಾ.ರಾಮಚಂದ್ರ ರಾವ್ ಖಾಕಿ ಡ್ರೆಸ್ ನಲ್ಲಿ ಕಛೇರಿಯ ಕುರ್ಚಿಯಲ್ಲಿ ಕುಳಿತು ಮಹಿಳೆಯೊಂದಿಗೆ ಮುದ್ದಾಡಿ ಮುತ್ತು ಕೊಡುವ ವಿಡಿಯೋ ಹರಿದಾಡುತ್ತಿದೆ.

ರಾಮಚಂದ್ರ ರಾವ್ ಜೊಲ್ಲು ಸುರಿಸುವುದು ಹೊಸದೇನಲ್ಲ.ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಸ್.ಪಿ.ಯಾಗಿದ್ದಾಗ ಹಲವು ಮಹಿಳೆಯರೊಂದಿಗೆ ರಾಸಲೀಲೆಯಲ್ಲಿ ತೊಡಗಿದ್ದ ಎಂಬ ವ್ಯಾಪಕ ದೂರುಗಳಿದ್ದವು.

ಜಿಲ್ಲಾ ಸಮಾಚಾರ ಪತ್ರಿಕೆಯಲ್ಲಿ ಈತನ ಚಕ್ಕಂದದ ಆಟದ ಬಗ್ಗೆ ಬರೆಯಲಾಗಿತ್ತು. ಸಿಬ್ಬಂದಿಗಳನ್ನು ಶೋಷಣೆಮಾಡಿ ಬಳಸಿಕೊಳ್ಳುತ್ತಿದ್ದ ಜೊತೆಗೆ ರೋಹಿಣಿ ಎಂಬ ಮಹಿಳೆ ರೈಫಲ್ ಶೂಟಿಂಗ್ ಕಲಿಯಲು ಹೋದಾಗ ಈತ ಶೂಟ್ ಮಾಡಿ ದ್ದರ ಬಗ್ಗೆ ವರದಿಯಾಗಿತ್ತು.

ರೋಹಿಣಿ ಸಂಜೆ ಮನೆಯ ಬಳಿಗೆ ಬಂದಾಗ ಗೇಟ್ನಲ್ಲಿದ್ದ ಪೊಲೀಸ್ ರನ್ನು ಮೆಡಿಕಲ್ ಶಾಪ್ ಗೆ ಕಳುಹಿಸಿ ಒಳಗೆ ಕರೆದುಕೊಂಡು ರಾತ್ರಿಯಲ್ಲಾ ಚಕ್ಕಂದವಾಡಿ ಬೆಳಗ್ಗೆ ಎದ್ದು ಪೊಲೀಸ್ ರನ್ನು ಹಾಲು ತರಲು ಕಳುಹಿಸಿ ರೋಹಿಣಿಯನ್ನು ಮನೆಯಿಂದ ಹೊರಗೆ ಕಳುಹಿಸುತ್ತಿದ್ದ ಎಂಬ ಸುದ್ದಿ ಬರೆಯಲಾಗಿತ್ತು.ನಂತರ ರೋಹಿಣಿ ಗಂಡನಿಗೆ ಡೈವರ್ಸ್ ಕೊಡಿಸಿ ಮದುವೆಯಾಗಿದ್ದ.ಇವಳಿಗೆ ಚಿಕ್ಕಮಗಳೂರಿನ ಕೋಟೆಯಲ್ಲಿ ಮನೆ ಕೂಡ ಕಟ್ಟಿಸಿ ಕೊಟ್ಟಿದ್ದಾನೆ.

ರೋಹಿಣಿ ಮಗಳೆ ರನ್ಯಾರಾವ್ ಚಿನ್ನದ ಸಾಗಾಟದ ದೂರಿನಲ್ಲಿ ಇನ್ನೂ ಜೈಲಿನಲ್ಲಿ ಇದ್ದಾಳೆ.ಅಪ್ಪನಂತೆ ಮಗಳು ಎಂಬಂತೆ ಅಗಿದೆ ಎಂದು ಇಲಾಖೆಯವರೆ ಹೇಳುತ್ತಿದ್ದಾರೆ.ಹಗ್ಗ ಕಡಿಯುವ ಚಾಳಿ ಹೋಸದೇನಲ್ಲ.ಪೊಲೀಸ್ ಸಿಬ್ಬಂದಿ ಕೂಡ ದುರುಪಯೋಗ ಪಡಿಸಿಕೊಂಡಿದ್ದಾನೆ ಎಂಬ ವ್ಯಾಪಕ ದೂರುಗಳಿವೆ.

Fans’ king – DGP Dr. Ramachandra Rao hugging and kissing in police uniform?

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮೂರು ತಿಂಗಳಿಂದ ಪಿಂಚಣಿ ಹಣ ಸ್ಥಗಿತ

ಚಿಕ್ಕಮಗಳೂರು: ಸಾಮಾಜಿಕ ಭದ್ರತಾ ಯೋಜನೆಗಳಡಿ ವೃದ್ಧಾಪ್ಯ, ವಿಧವಾ ಸೇರಿದಂತೆ ವಿವಿಧ ಮಾಸಿಕ ಪಿಂಚಣಿಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ “ತಿಳುವಳಿಕೆ ಪತ್ರ” ನೀಡುವ ನೆಪದಲ್ಲಿ ಕಳೆದ ಸುಮಾರು ಮೂರು ತಿಂಗಳಿಂದ ಪಿಂಚಣಿ ಹಣ ತಡೆಹಿಡಿಯಲಾಗಿದೆ...

ಕಾಡುಕೋಣ ದಾಳಿಗೆ ಕಾರ್ಮಿಕ ಬಲಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡುಕೋಣಗಳ ಹಾವಳಿ ಮತ್ತೆ ಜೀವ ಬಲಿ ಪಡೆದಿದೆ. ಕೊಪ್ಪ ತಾಲೂಕಿನ ಅಗಳಗಂಡಿ ಸಮೀಪದ ದೋಣಿಹಡ್ಲು ಗ್ರಾಮದಲ್ಲಿ ಕಾಡುಕೋಣ ದಾಳಿಗೆ 45 ವರ್ಷದ ಮಂಜುನಾಥ್ ಮೃತಪಟ್ಟಿದ್ದಾರೆ. ಮಂಜುನಾಥ್...

Related Articles

ಯಗಟಿ ಸಮೀಪದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಬಲಿ

ಚಿಕ್ಕಮಗಳೂರು: ಕಾಡುಹಂದಿ ಬೇಟೆಗಾಗಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಸಿಕ್ಕಿಬೀಳುವ ಭೀತಿಯಿಂದ ಬೇಟೆಗಾರರು...

ಸಿ.ಟಿ.ರವಿಯನ್ನು ಇನ್ನೆರಡು ದಿನದಲ್ಲಿ ಬಂಧಿಸದಿದ್ದರೆ ಜಿಲ್ಲಾ ಬಂದ್‌

ಮೂಡಿಗೆರೆ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಸಮರ್ಥಿಸುವ ಭರದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು...

ಸಿ.ಟಿ.ರವಿಯಿಂದ ಸಮಾಜದಲ್ಲಿ ಸಾಮರಸ್ಯ ಕದಡುವ ಕೆಲಸ

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮುಲ್ಲಾನ ಎದೆ ಸೀಳಿದರೆ ಮೂರಕ್ಷರ ಇಲ್ಲ...

ಎಲ್ಲಾ ಧರ್ಮದವರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಎಲ್ಲಾ ಧರ್ಮದ ಜನರು ಪ್ರೀತಿ ಸ್ನೇಹದಿಂದ ಬದುಕುತ್ತಿರುವ ಇಂತಹ ಪರಂಪರೆಯನ್ನು ಗೌರವಿಸಬೇಕಾಗಿರುವುದು...