Home Crime News ಕೊನೆಗೂ ಬಾಣಂತಿ ಸಾವು : ಅನುಮಾನಕ್ಕೆ ಕಾರಣವಾದ ಜಿಲ್ಲಾಸ್ಪತ್ರೆ ನಡೆ
Crime News

ಕೊನೆಗೂ ಬಾಣಂತಿ ಸಾವು : ಅನುಮಾನಕ್ಕೆ ಕಾರಣವಾದ ಜಿಲ್ಲಾಸ್ಪತ್ರೆ ನಡೆ

Share
Share

ಚಿಕ್ಕಮಗಳೂರು :ಬಳ್ಳಾರಿ ಬಾಣಂತಿರ ಸಾವು ಮಾಸುವ ಮುನ್ನವೇ ಚಿಕ್ಕಮಗಳೂರಿನಲ್ಲೂ ಬಾಣಂತಿ ಒಬ್ಬರು ಮೃತಪಟ್ಟಿದ್ದಾರೆ. ಹೆರಿಗೆ ನಂತರ ಚಿಕಿತ್ಸೆ ಫಲಕಾರಿಯಾಗದೆ ಸವಿತ ಎಂಬ ಮಹಿಳೆ ನಗರದ ಕೆಆರ್ ಎಸ್ ಆಸ್ಪತ್ರೆಯಲ್ಲಿ ಅಸುನೀಗಿದ್ದಾಳೆ.

ಮೂರು ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಸವಿತ ವಿಪರೀತ ನಿತ್ರಾಣಳಾಗಿದ್ದು ಆಕೆಯನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಯಿಂದ ಖಾಸಗಿ ನರ್ಸಿಂಗ್ ಹೋಮ್ ಗೆ ದಾಖಲು ಮಾಡಲಾಗಿತ್ತು. ಇಂದು ಆಕೆ ಮೃತಪಟ್ಟಿದ್ದಾಳೆ.

ಬಳ್ಳಾರಿ ಬಾಣಂತಿ ಸರಣಿ ಸಾವು ಮಾದರಿಯಲ್ಲೇ ಈಕೆಯೂ ಸಾವನ್ನಪ್ಪಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ ಹೆರಿಗೆ ನಂತರ ನೀಡಿರುವ ಡ್ರಿಪ್ ನ ದ್ರಾವಣ ಕಾರಣ ಎಂಬ ಗುಮಾನಿ ದಟ್ಟವಾಗಿದೆ.

ಬಳ್ಳಾರಿಯಲ್ಲಿ ಉಪಯೋಗಿಸಿರುವ ಕಂಪನಿಯ ಪಶ್ಚಿಮ ಭಂಗ ಫಾರ್ಮಾಸಿಟಿಕಲ್ ಡ್ರಿಪ್ ಉಪಯೋಗಿಸಿರುವುದು ಸತ್ಯ ವಾದರೆ ಮತ್ತಷ್ಟು ಬಾಣಂತಿರ ಜೀವಕ್ಕೆ ಅಪಾಯ ಒಡ್ಡುವ ಸಾಧ್ಯತೆ ಇರುವುದು ದಟ್ಟವಾಗಿದೆ. ಆದರೆ ಈ ಬಗ್ಗೆ ತನಿಖೆ ನಡೆದರೆ ಮಾತ್ರ ನಿಜಾಂಶ ಹೊರಬೀಳಲಿದೆ

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...