Home Crime News ಕೊನೆಗೂ ಬಾಣಂತಿ ಸಾವು : ಅನುಮಾನಕ್ಕೆ ಕಾರಣವಾದ ಜಿಲ್ಲಾಸ್ಪತ್ರೆ ನಡೆ
Crime News

ಕೊನೆಗೂ ಬಾಣಂತಿ ಸಾವು : ಅನುಮಾನಕ್ಕೆ ಕಾರಣವಾದ ಜಿಲ್ಲಾಸ್ಪತ್ರೆ ನಡೆ

Share
Share

ಚಿಕ್ಕಮಗಳೂರು :ಬಳ್ಳಾರಿ ಬಾಣಂತಿರ ಸಾವು ಮಾಸುವ ಮುನ್ನವೇ ಚಿಕ್ಕಮಗಳೂರಿನಲ್ಲೂ ಬಾಣಂತಿ ಒಬ್ಬರು ಮೃತಪಟ್ಟಿದ್ದಾರೆ. ಹೆರಿಗೆ ನಂತರ ಚಿಕಿತ್ಸೆ ಫಲಕಾರಿಯಾಗದೆ ಸವಿತ ಎಂಬ ಮಹಿಳೆ ನಗರದ ಕೆಆರ್ ಎಸ್ ಆಸ್ಪತ್ರೆಯಲ್ಲಿ ಅಸುನೀಗಿದ್ದಾಳೆ.

ಮೂರು ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಸವಿತ ವಿಪರೀತ ನಿತ್ರಾಣಳಾಗಿದ್ದು ಆಕೆಯನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಯಿಂದ ಖಾಸಗಿ ನರ್ಸಿಂಗ್ ಹೋಮ್ ಗೆ ದಾಖಲು ಮಾಡಲಾಗಿತ್ತು. ಇಂದು ಆಕೆ ಮೃತಪಟ್ಟಿದ್ದಾಳೆ.

ಬಳ್ಳಾರಿ ಬಾಣಂತಿ ಸರಣಿ ಸಾವು ಮಾದರಿಯಲ್ಲೇ ಈಕೆಯೂ ಸಾವನ್ನಪ್ಪಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ ಹೆರಿಗೆ ನಂತರ ನೀಡಿರುವ ಡ್ರಿಪ್ ನ ದ್ರಾವಣ ಕಾರಣ ಎಂಬ ಗುಮಾನಿ ದಟ್ಟವಾಗಿದೆ.

ಬಳ್ಳಾರಿಯಲ್ಲಿ ಉಪಯೋಗಿಸಿರುವ ಕಂಪನಿಯ ಪಶ್ಚಿಮ ಭಂಗ ಫಾರ್ಮಾಸಿಟಿಕಲ್ ಡ್ರಿಪ್ ಉಪಯೋಗಿಸಿರುವುದು ಸತ್ಯ ವಾದರೆ ಮತ್ತಷ್ಟು ಬಾಣಂತಿರ ಜೀವಕ್ಕೆ ಅಪಾಯ ಒಡ್ಡುವ ಸಾಧ್ಯತೆ ಇರುವುದು ದಟ್ಟವಾಗಿದೆ. ಆದರೆ ಈ ಬಗ್ಗೆ ತನಿಖೆ ನಡೆದರೆ ಮಾತ್ರ ನಿಜಾಂಶ ಹೊರಬೀಳಲಿದೆ

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು...