Home Crime News ಕೊನೆಗೂ ಬಾಣಂತಿ ಸಾವು : ಅನುಮಾನಕ್ಕೆ ಕಾರಣವಾದ ಜಿಲ್ಲಾಸ್ಪತ್ರೆ ನಡೆ
Crime News

ಕೊನೆಗೂ ಬಾಣಂತಿ ಸಾವು : ಅನುಮಾನಕ್ಕೆ ಕಾರಣವಾದ ಜಿಲ್ಲಾಸ್ಪತ್ರೆ ನಡೆ

Share
Share

ಚಿಕ್ಕಮಗಳೂರು :ಬಳ್ಳಾರಿ ಬಾಣಂತಿರ ಸಾವು ಮಾಸುವ ಮುನ್ನವೇ ಚಿಕ್ಕಮಗಳೂರಿನಲ್ಲೂ ಬಾಣಂತಿ ಒಬ್ಬರು ಮೃತಪಟ್ಟಿದ್ದಾರೆ. ಹೆರಿಗೆ ನಂತರ ಚಿಕಿತ್ಸೆ ಫಲಕಾರಿಯಾಗದೆ ಸವಿತ ಎಂಬ ಮಹಿಳೆ ನಗರದ ಕೆಆರ್ ಎಸ್ ಆಸ್ಪತ್ರೆಯಲ್ಲಿ ಅಸುನೀಗಿದ್ದಾಳೆ.

ಮೂರು ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಸವಿತ ವಿಪರೀತ ನಿತ್ರಾಣಳಾಗಿದ್ದು ಆಕೆಯನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಯಿಂದ ಖಾಸಗಿ ನರ್ಸಿಂಗ್ ಹೋಮ್ ಗೆ ದಾಖಲು ಮಾಡಲಾಗಿತ್ತು. ಇಂದು ಆಕೆ ಮೃತಪಟ್ಟಿದ್ದಾಳೆ.

ಬಳ್ಳಾರಿ ಬಾಣಂತಿ ಸರಣಿ ಸಾವು ಮಾದರಿಯಲ್ಲೇ ಈಕೆಯೂ ಸಾವನ್ನಪ್ಪಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ ಹೆರಿಗೆ ನಂತರ ನೀಡಿರುವ ಡ್ರಿಪ್ ನ ದ್ರಾವಣ ಕಾರಣ ಎಂಬ ಗುಮಾನಿ ದಟ್ಟವಾಗಿದೆ.

ಬಳ್ಳಾರಿಯಲ್ಲಿ ಉಪಯೋಗಿಸಿರುವ ಕಂಪನಿಯ ಪಶ್ಚಿಮ ಭಂಗ ಫಾರ್ಮಾಸಿಟಿಕಲ್ ಡ್ರಿಪ್ ಉಪಯೋಗಿಸಿರುವುದು ಸತ್ಯ ವಾದರೆ ಮತ್ತಷ್ಟು ಬಾಣಂತಿರ ಜೀವಕ್ಕೆ ಅಪಾಯ ಒಡ್ಡುವ ಸಾಧ್ಯತೆ ಇರುವುದು ದಟ್ಟವಾಗಿದೆ. ಆದರೆ ಈ ಬಗ್ಗೆ ತನಿಖೆ ನಡೆದರೆ ಮಾತ್ರ ನಿಜಾಂಶ ಹೊರಬೀಳಲಿದೆ

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...