Home Crime News ಫಾರೆಸ್ಟ್ ಗಾರ್ಡ್ ಶರತ್ ನಾಪತ್ತೆ
Crime NewsHomeKadurLatest Newsnamma chikmagalur

ಫಾರೆಸ್ಟ್ ಗಾರ್ಡ್ ಶರತ್ ನಾಪತ್ತೆ

Share
Share

ಚಿಕ್ಕಮಗಳೂರು: ಅರಣ್ಯ ಇಲಾಖೆಯ ಸಖರಾಯ ಪಟ್ಟಣದ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು ಮೂವತ್ತೈದು ವರ್ಷದ ಶರತ್ ಎಂಬ ಗಾರ್ಡ್ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದಾನೆ.ಸಖರಾಯ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಗಾರ್ಡ್ ಶರತ್ ಸದಾಕಾಲವೂ ಕುಡಿದಿರುತ್ತಿದ್ದ ಎಂದು ತಿಳಿದು ಬಂದಿದೆ. ಅತಿಯಾಗಿ ಕುಡಿದು ತನ್ನ ರೂಮ್ ಗೆ ಹೋಗುವುದು ಬಿಟ್ಟು ಬೇರೆ ಮನೆಯ ಮೆಟ್ಟಿಲು ಹತ್ತಿ ಹೋದಾಗ ಕಳ್ಳ ಎಂದು ಭಾವಿಸಿ ಜನ ದೂರು ನೀಡಿದಾಗ ಪೊಲೀಸರು ಶರತ್ ನನ್ನು ಠಾಣೆಗೆ ಕರೆದುಕೊಂಡು ಬಂದು ಬುದ್ದಿ ಹೇಳಿ ಕಳಿಸಿದ್ದರಂತೆ.

ಅತಿಯಾದ ಕುಡಿತದ ದಾಸನಾಗಿದ್ದ ಶರತ್ ಕಾಣೆಯಾಗಿದ್ದು ಅವರ ತಂದೆ ದೂರು ನೀಡಿದ್ದು ಪೊಲೀಸರು ಹುಡುಕುತ್ತಿದ್ದಾರೆ.ಸಖರಾಯ ಪಟ್ಟಣ ಸಮೀಪದ ಕಾವಲ್ ಬಳಿ ಅವನು ಧರಿಸಿದ್ದ ಜರ್ಕಿನ್ ಸಿಕ್ಕಿದೆ ಎಂದು ತಿಳಿದು ಬಂದಿದೆ.

Forest guard Sharath goes missing

Share

Leave a comment

Leave a Reply

Your email address will not be published. Required fields are marked *

Don't Miss

ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

ಚಿಕ್ಕಮಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಾಗುತ್ತಿರುವುದಕ್ಕೆ ಸರ್ಕಾರದ ವಿವಿಧ ವಸತಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದು ಪ್ರಮುಖ ಕಾರಣವಾಗಿದೆ ಎಂದು ಶಾಸಕಿ ನಯನ ಮೋಟಮ್ಮ ತಿಳಿಸಿದರು. ಅವರು ಇಂದು ಮಳಲೂರು,...

ಆಂಟಿ ಪ್ರೀತ್ಸಿ ಬೆಚ್ಚಿ ಬಿದ್ದ ಯುವಕ !

ಚಿಕ್ಕಮಗಳೂರು: ಸೋಷಿಯಲ್‌ ಮಿಡಿಯಾದಲ್ಲಿ ಪರಿಚಯವಾದ ಹುಡುಗ ,ಹುಡುಗಿಯರು ಪ್ರೀತಿಸಿ ಮೋಸ ಹೋಗುವ ಹಲವು ಘಟನೆಗಳಿವೆ. ಪಾಕಿಸ್ತಾನದ ಗೃಹಿಣಿ ಭಾರತದ ಯುವಕ,ಬಾಂಗ್ಲಾದೇಶ ಹುಡುಗ ಭಾರತದ ಯುವತಿ ಪ್ರೀತಿಯ ಜಾಲದಲ್ಲಿ ಮುಳುಗಿದ ಸುದ್ದಿಗಳನ್ನು ಕೇಳಿತ್ತಿರುವಾಗಲೇ...

Related Articles

ರಸ್ತೆ ಅಪಘಾತದಲ್ಲಿ ದಾವಣಗೆರೆಯ ಉದ್ಯಮಿ ಸಾವು

ಕಡೂರು: ತಾಲ್ಲೂಕಿನ ಕನಕರಾಯನಗುಡ್ಡದ ಬಳಿ ಕಾರು ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಚಾಲಕ...

ಬೀದಿ ನಾಯಿಗಳ ಹಾವಳಿ: 11 ಜನರಿಗೆ ಗಾಯ

ಚಿಕ್ಕಮಗಳೂರು: ನಗರದ ಹೌಸಿಂಗ್ ಬೋರ್ಡ್, ಜಿಲ್ಲಾ ಪಂಚಾಯಿತಿ‌ ಕಚೇರಿ ಸುತ್ತಮುತ್ತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,...

ಧರ್ಮಸ್ಥಳ ಪ್ರಕರಣಗಳ ತನಿಖೆ ಎಸ್‌ಐಟಿ ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಚಿಕ್ಕಮಗಳೂರು: ಧರ್ಮಸ್ಥಳ ಪೊಲೀಸ್‌ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಯನ್ನು ಎಸ್‌ಐಟಿ ನಿಷ್ಪಕ್ಷಪಾತವಾಗಿ ನಡೆಸಿ...

ಜನಸಾಮಾನ್ಯರ ಏಳಿಗೆಗೆ ಜೀವನ ಮೀಸಲಿಟ್ಟವರು ಹೆಚ್.ಟಿ.ರಾಜೇಂದ್ರ

ಚಿಕ್ಕಮಗಳೂರು: :- ಸಮಾಜದಲ್ಲಿನ ಶೋಷಿತರು, ರೈತರು, ದಲಿತರ ಮೂಲಹಕ್ಕಿಗಾಗಿ ವೈ ಯಕ್ತಿಕ ಜೀವನವನ್ನು ಜನಸಾಮಾನ್ಯರ ಏಳಿಗೆಗೆ...