Home ಚಿಕ್ಕಮಗಳೂರು ಜಿಲ್ಲೆಯಿಂದ ನಾಲ್ವರ ಗಡಿಪಾರು
HomechikamagalurCrime NewsLatest Newsnamma chikmagalur

ಚಿಕ್ಕಮಗಳೂರು ಜಿಲ್ಲೆಯಿಂದ ನಾಲ್ವರ ಗಡಿಪಾರು

Share
Share

ಚಿಕ್ಕಮಗಳೂರು: ಸಮಾಜ ವಿದ್ರೋಹಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಅಶಾಂತಿಗೆ ಕಾರಣವಾಗಿದ್ದ ಜಿಲ್ಲೆ ನಾಲ್ವರನ್ನು ಗಡಿಪಾರುಗೊಳಿಸಿ ಜಿಲ್ಲಾಧಿಕಾರಿಗಳು ಜಿಲ್ಲೆಯಿಂದ ಆದೇಶ ಹೊರಡಿಸಿದ್ದಾರೆ.

ಫೈಜುಲ್ಲಾ ಷರೀಫ್ ಚಾಲಕ ಕೆಲಸ, ಇಂದಿರಾನಗರ, ಹಿಳುವಳ್ಳಿ, ನರಸಿಂಹರಾಜಪುರ ತಾಲ್ಲೂಕ್.

ಕೆ.ವಿ. ಪ್ರದೀಪ್ ಕೃಷಿ ಕೆಲಸ, ವಾಸ ಮೇಗರ ಮಕ್ಕಿ, ನರಸಿಂಹರಾಜಪುರ ತಾಲ್ಲೂಕ್

ಮನೋರಂಜನ್ ಕೃಷಿ ಕೆಲಸ, ವಾಸ ನೇಮ ನಹಳ್ಳಿ, ನರಸಿಂಹರಾಜಪುರ ತಾಲ್ಲೂಕ್

ಮೌಂಟ್ ಬ್ಯಾಟನ್ ಆರೋಗ್ಯ ಸ್ವಾಮಿ ಎಂ.ಸಿ. ಹಳ್ಳಿ, ತರೀಕೆರೆ ತಾಲ್ಲೂಕ್ ಈ ನಾಲ್ವರನ್ನು ಗಡಿಪಾರುಗೊಳಿಸಲಾಗಿದೆ.

ಇನ್ನು ಮುಂದೆಯೂ ಸಹ ಸಮಾಜದಲ್ಲಿ ಕಾನೂನು ಬಾಹಿರ ಕೃತ್ಯಗಳನ್ನೆಸಗುವುದು, ನೈತಿಕ ಪೊಲೀಸ್ ಗಿರಿ, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ವದಂತಿಗಳನ್ನು ಸೃಷ್ಟಿಸಿ ಹರಡುವುದು ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯನ್ನುಂಟು ಮಾಡಿ, ಸಾರ್ವಜನಿಕ ಶಾಂತಿಗೆ ಭಂಗ ತರುವುದು ಕಂಡುಬಂದಲ್ಲಿ ಅಂತಹ ವ್ಯಕ್ತಿಗಳ ಮೇಲೆ ಜಿಲ್ಲೆಯಿಂದ ಗಡಿಪಾರು ಮಾಡಲು ಸೂಕ್ತ ಕಾನೂನುಕ್ರಮ ವಹಿಸಲಾಗುವುದುಎಂದು ಪೋಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

Four deported from Chikkamagaluru district

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...