Home ತರೀಕೆರೆಯ ಸಿರಿಗೆ “ಚಿನ್ನ”ದ ಪದಕ
HomeLatest Newsnamma chikmagalurTarikere

ತರೀಕೆರೆಯ ಸಿರಿಗೆ “ಚಿನ್ನ”ದ ಪದಕ

Share
Share
ತರೀಕೆರೆ: ಮೈಸೂರು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಪ್ರತಿ ವರ್ಷ ಪ್ರಥಮ  ರ್ಯಂಕ್ ಗೆ ಕೊಡಮಾಡುವ ಚಿನ್ನದ ಪದಕವನ್ನು ಈ ಬಾರಿ ತರೀಕೆರೆಯ ಸಿರಿ ಪಡೆದಿದ್ದಾರೆ.
ತರೀಕೆರೆಯ ಲಕ್ಷ್ಮಿ ಶಿಕ್ಷಕ ಹೇಮರಾಜ್ ಮಗಳಾದ ಸಿರಿ ಈ ಬಾರಿ ಪ್ರಥಮ ರ್ಯಾಂಕ್ ಪಡೆಯುವ ಮೂಲಕ ಕೀರ್ತಿ ತಂದಿದ್ದಾಳೆ. ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹಲೋತ್ ರವರು ಪದವಿ ಪತ್ರ ಮತ್ತು ಚಿನ್ನದ ಪದಕ ಕೊಡಮಾಡುವ ಮೂಲಕ ಗೌರವಿಸಿದರು.
ಮಗಳು ಸಿರಿ ಸಾಧನೆ ಮಾಡಿರುವುದಕ್ಕೆ ಲಕ್ಷ್ಮಿ ಮತ್ತು ಹೇಮರಾಜ್ ಹರ್ಷ ವ್ಯಕಪಡಿಸಿದ್ದಾರೆ.
ಬೆಳೆಯುವ ಮೊಳಕೆ ಸಿರಿಯಲ್ಲಿ ಎಂಬಂತೆ ವಿದ್ಯಾಭ್ಯಾಸ ಎಂದರೆ ಪಂಚ ಪ್ರಾಣ ಹೀಗಾಗಿ ಪ್ರಾಥಮಿಕವಾಗಿ ತರೀಕೆರೆ,ಭದ್ರವತಿ ಪಿ.ಯು.ಸಿ ಯನ್ನು ಅಳ್ವಾದಲ್ಲಿ ನಂತರ ಉಜರೆಯಲ್ಲಿ ಪ್ರಕೃತಿ ಮತ್ತು ಯೋಗ ಚಿಕಿತ್ಸೆ ಪದವಿ ಪಡದ ಸಿರಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸಿ ಪ್ರಸ್ತುತ  ಅಹಾರ ವಿಜ್ಞಾನ ಪೋಷಣ್ ವಿಷಯದಲ್ಲಿ ಎಂ.ಎಸ್ಸಿ ಪದವಿಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದು ಚಿನ್ನದ ಪದಕಗಳನ್ನು ಪಡೆಯುವುದರೊಂದಿಗೆ “ಚಿನ್ನ” ದ ಸಿರಿ ಎನ್ನಿಸಿ ಕೊಂಡು ಪೋಷಕರಿಗೆ,ತರೀಕೆರೆಗೆ ಕೀರ್ತಿ ತಂದಿದ್ದಾಳೆ.ಇನ್ನಷ್ಟು ಮತ್ತಷ್ಟು ಸಾಧನೆ ಮಾಡಲಿ ಎಂದು ನ್ಯೂಸ್ ಕಿಂಗ್ ಶುಭ ಹಾರೈಸುತ್ತದೆ.
“Gold” medal for Tarikere’s Siri
Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...