Home namma chikmagalur ವಿವಾದದ ಸುಳಿಯಲ್ಲಿ ಹಿರೇಮಗಳೂರು ಕಣ್ಣನ್
namma chikmagalurLatest News

ವಿವಾದದ ಸುಳಿಯಲ್ಲಿ ಹಿರೇಮಗಳೂರು ಕಣ್ಣನ್

Share
Share

ಚಿಕ್ಕಮಗಳೂರು :

ರಾಜ್ಯೋತ್ಸವ ಆಯ್ಕೆ ಸಮಿತಿ ವಿಷಯ ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯಗೆ ಇರುಸು ಮುರಿಸಿಗೆ ಒಳಗಾಗಿದ್ದಾರೆ ಏಕೆಂದರೆ ಕಣ್ಣನ್ ಊರು ತಮ್ಮಯ್ಯರವರ ಊರುಒಂದೇ ಆಗಿರುವುದು ಮತ್ತು ಕಣ್ಣನ್ ಆತ್ಮೀಯವಲಯದಲ್ಲಿರುವುದರಿಂದ ನುಂಗಲು ಆಗದೆ ಉಗಳಲು ಆಗದಂತ ಪರಿಸ್ಥಿತಿಗೆ ಒಳಗಾಗಿದ್ದಾರೆ.

ರಾಜೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲು ಸರ್ಕಾರ ಸಮಿತಿಯನ್ನು ರಚಿಸಿದ್ದು ಕನ್ನಡ ಪೂಜಾರಿ ಎಂದು ಹೆಸರಾಗಿರುವ ಹಿರೇಮಗಳೂರು ಕಣ್ಣನ್ ರವರನ್ನು ನೇಮಕ ಮಾಡಲಾಗಿತ್ತು ಇದನ್ನು ವಿರೋಧಿಸಿ ಚಿಕ್ಕಮಗಳೂರು ಕಾಂಗ್ರೆಸ್‌ನ ಹಲವರು ಆಪಸ್ವರ ತೆಗಿದಿದ್ದರು.ವಿಧಾನಪರಿಷತ್ ನ ಸದಸ್ಯರಾದ ಮಂಜುನಾಥ್ ಭಂಡಾರಿ ಸರ್ಕಾರಕ್ಕೆ ಪತ್ರ ಬರೆದಿರುವುದರಿಂದ ಕಣ್ಣನ್ ರವರನ್ನು ಸಮಿತಿಯಿಂದ ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ.
ಕಣ್ಣನ್ ಬಿಜೆಪಿ ಪಕ್ಷಕ್ಕೆ ಬಲು ಹತ್ತಿರ ಅವರ ಸಿದ್ದಾಂತಕ್ಕೆ ಹೆಚ್ಚು ಒತ್ತು ಕೊಡುತ್ತಾರೆ ಎನ್ನಲಾಗಿದೆ ಆದರೆ ಸರ್ಕಾರ ನಡೆಸುವವರು ಇಂತ ಸೂಕ್ಷ್ಮ ವಿಷಯದ ಬಗ್ಗೆ ಮಾಹಿತಿ ಇಲ್ಲದೆ ನೇಮಕಮಾಡಿ ಮತ್ತೆ ತೆಗೆದು ಹಾಕುವುದು ಎಷ್ಟರಮಟ್ಟಿಗೆ ಸರಿ.ಕಣ್ಣನ್ ಲಾಭಿಮಾಡಿ ಆಯ್ಕೆ ಸಮಿತಿಗೆ ಸೇರಿದರಾ ಎನ್ನುವವರು ಇದ್ದಾರೆ.
ದೇವಾಲಯಕ್ಕೆ ಬರುವ ಅಧಿಕಾರಿಗಳು ಮಾಡಿದ ಯಡವಟ್ಟಿನಿಂದ ನಗೆಪಟಲಿಗೆ ಈಡಾಗಿರುವುದು ಮಾತ್ರ ಸತ್ಯ.
ಕಣ್ಣನ್ ಆಯ್ಕೆ ಸಮಿತಿಯಲ್ಲಿ ಇದ್ದಿದ್ದರೆ ನಗುವಶ್ರೀಗಾದರು ಪ್ರಶಸ್ತಿ ಸಿಗುತ್ತಿತ್ತು ಎಂದು ಕುಟುಕವರ ಮಧ್ಯೆ ನಮ್ಮ “ಮಾಮ” ಗೆ ಮಾಡಿದ ಕಾಂಗ್ರೆಸ್ ನವರಿಗೆ ಕೋದಂಡರಾಮಾಚಂದ್ರ ಸ್ವಾಮಿ ಕಾಟಕೋಡುವುದು ಗ್ಯಾರಂಟಿ ಎನ್ನುತ್ತಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...