Home State News ಅಕ್ರಮ ಅರಣ್ಯ ಭೂಮಿ ಮಂಜೂರು : ಕಡೂರು ತಹಶೀಲ್ದಾರ್ ಪೂರ್ಣಿಮ ಅಮಾನತು
State News

ಅಕ್ರಮ ಅರಣ್ಯ ಭೂಮಿ ಮಂಜೂರು : ಕಡೂರು ತಹಶೀಲ್ದಾರ್ ಪೂರ್ಣಿಮ ಅಮಾನತು

Share
Share

ಚಿಕ್ಕಮಗಳೂರು : ಕಡೂರು ತಹಶಿಲ್ದಾರ್ ಪೂರ್ಣಿಮಾ ಅಮಾನತುಗೊಳಿಸಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಹೋಬಳಿಯ ರಂಗೇನಹಳ್ಳಿ ಗ್ರಾಮದ ಸರ್ವೇ ನಂಬರ್4 ರಲ್ಲಿ 8 ಎಕರೆ 3 ಗುಂಟೆ ಅರಣ್ಯ ಇಲಾಖೆಯ ಜಮೀನು ಅಕ್ರಮ ಮಂಜೂರು ಮಾಡಿದ್ದು ಈ ಸಂಬಂಧ ಪ್ರಸ್ತುತ ಕಡೂರು ತಸೀಲ್ದಾರ್ ಆಗಿರುವ ಪೂರ್ಣಿಮಾರನ್ನು ಅಮಾನತು ಮಾಡಿ ಸರ್ಕಾರ ಕ್ರಮ ಕೈಗೊಂಡಿದೆ.

ನಿವೃತ್ತ ತಹಶಿಲ್ದಾರ ಆಗಿರುವ ಧರ್ಮೋಜಿರಾವ್ ಕೂಡ ಇದೇ ಸರ್ವೇ ನಂಬರ್ ರಲ್ಲಿ 4 ಎಕರೆ 30 ಗುಂಟೆ ಜಾಗ ಅಕ್ರಮವಾಗಿ ಮಂಜೂರು ಮಾಡಿರುವುದರಿಂದ ಕಾನೂನು ಕ್ರಮ ಕೈಗೊಳ್ಳಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸರ್ಕಾರಕ್ಕೆ ವರದಿ ನೀಡಿದ್ದರು ಇದರ ಆಧಾರದ ಮೇಲೆ ಅಮಾನತು ಆದೇಶ ಹೊರ ಬಿದ್ದಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ರಾಜ್ಯದಲ್ಲಿ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ...