Home Political News ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಕಡೂರು ಶಾಸಕ ಕೆಎಸ್ ಆನಂದ್ ಸಂತಾಪ
Political News

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಕಡೂರು ಶಾಸಕ ಕೆಎಸ್ ಆನಂದ್ ಸಂತಾಪ

Share
Share

ಚಿಕ್ಕಮಗಳೂರು : ಇಡೀ ಪ್ರಪಂಚವೆ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದಾಗ ಭಾರತದ ಯಾವುದೇ ಬ್ಯಾಂಕ್ ಗಳು ಮುಚ್ಚದಂತೆ ಮಾಡಿದ್ದು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಎಂದು ಕಡೂರು ಶಾಸಕ ಕೆ.ಎಸ್ ಆನಂದ್ ಸ್ಮರಿಸಿದ್ದಾರೆ.

ಮನಮೋಹನ್ ಸಿಂಗ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಅವರು ಸಿಂಗ್ ನಿಧನ ಕಾಂಗ್ರೆಸ್ ಪಕ್ಷಕ್ಕಷ್ಟೆ ಅಲ್ಲ ದೇಶದ ಎಲ್ಲಾ ಜನತೆಗೆ ದುಖಃಕರ ವಿಷಯವಾಗಿದ್ದು ಹತ್ತು ವರ್ಷಗಳ ಕಾಲ ದೇಶವನ್ನು ಮುನ್ನಡೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಇಡೀ ಪ್ರಪಂಚದ ಎಷ್ಟೋ ದೇಶಗಳು ಆರ್ಥಿಕ ಏರುಪೇರು ಎದುರಿಸುತ್ತಿದ್ದರೂ ಭಾರತದ ಯಾವುದೇ ಬ್ಯಾಂಕ್ ಮುಳುಗುವಂತಹ ಒಂದೇ ಒಂದು ಘಟನೆ ಅವರ ಆಡಳಿತದಲ್ಲಿ ನಡೆಯಲಿಲ್ಲ ಎಂದರು.

ಆರ್.ಬಿ ಐ ಗೌರ್ನರ್ ಆಗಿ ದೇಶಕ್ಕೆ ಕೊಡುಗೆ ಕೊಟ್ಟ ಕೀರ್ತಿಯೂ ಮನ ಮೋಹನ್ ಸಿಂಗ್ ರಿಗೆ ಸಲ್ಲಬೇಕು ಗಾಂಧೀಜಿಯವರ ಗ್ರಾಮ ಸ್ವರಾಜ್ಯ ದ ಕನಸು ನನಸು ಮಾಡಿದ್ದು ನರೆಗಾ ದಂತ ಕಾರ್ಯಕ್ರಮ ಕೊಡುವ ಮೂಲಕ ಗ್ರಾಮ ಪಂಚಾಯತಿ ಗಳಿಗೆ ನೇರವಾಗಿ ಅನುದಾನ ಮಾಡಿದ್ದು ಸೇರಿದಂತೆ ಆಧಾರ್ ಆರ್ ಟಿ ಐ ನಂತಹ ಉತ್ತಮ ಯೋಜನೆಗಳನ್ನು ದೇಶಕ್ಕೆ ಕೊಟ್ಟಿದ್ದಾರೆ ಎಂದು ಕೆಎಸ್ ಆನಂದ್ ಹೇಳಿದರು.

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...