Home Latest News ತಳ್ಳೋ ಮಾಡಲ್ ಗಾಡಿಯಾದ ಕೆಎಸ್ಆರ್.ಟಸಿ ಬಸ್ : ಪ್ರಯಾಣಿಕರೆ ಇಳಿದು ತಳ್ಳಬೇಕು ನೋಡಿ
Latest News

ತಳ್ಳೋ ಮಾಡಲ್ ಗಾಡಿಯಾದ ಕೆಎಸ್ಆರ್.ಟಸಿ ಬಸ್ : ಪ್ರಯಾಣಿಕರೆ ಇಳಿದು ತಳ್ಳಬೇಕು ನೋಡಿ

Share
Share

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕೆಲ ಕೆಎಸ್ಆರ್ ಟಿಸಿ ಸರ್ಕಾರಿ ಬಸ್ಸುಗಳ ಸ್ಥಿತಿ ಚಿಂತಾಜನಕ‌ವಾಗಿದೆ, ಈ ಬಸ್ ಗಳು ಓಡ್ಬೇಕು ಅಂದ್ರೆ ಜನರೇ ಬಸ್ಸಿಂದ ಇಳಿದು ತಳ್ಳಬೇಕಾಗಿದೆ, ಪ್ರಯಾಣಿಕರಲ್ಲಿಯೇ ಇದಕ್ಕೆ ಶಕ್ತಿ ಮಾತ್ರ ಇರಲೇಬೇಕು.

ಹೌದು ಈ ಬಸ್ಸುಳನ್ನ ಪ್ರಯಾಣಿಕರೇ ತಳ್ಳಿ ಸ್ಟಾರ್ಟ್ ಮಾಡಬೇಕಾದ ಪರಿಸ್ಥಿತಿ ಉಂಟಾಗಿದ್ದು ಕಡೂರು ತಾಲೂಕಿನ ಸಖರಾಯಪಟ್ಟಣ ಬಸ್ ನಿಲ್ದಾಣದಲ್ಲಿ, ರಾಜ್ಯ ಸರ್ಕಾದ ಮಹತ್ವದ ಶಕ್ತಿ ಯೋಜನೆಯ ಎಫೆಕ್ಟ್ ನಿಂದ‌ ಸರ್ಕಾರಿ ಬಸ್ಸುಗಳ ಸ್ಥಿತಿ ದಯಾನೀಯ ಪರಿಸ್ಥಿತಿಗೆ ಬಂದು ತಲುಪಿದೆ, ಎಲ್ಲೆಂದರಲ್ಲಿ ನಿಲ್ಲುತ್ತಿರೋ ಈ ಕೆಎಸ್ಆರ್ ಟಿಸಿ ಸರ್ಕಾರಿ ಬಸ್ಸುಗಳು ಪ್ರಯಾಣಕ್ಕೆ ಯೋಗ್ಯವೇ ಎಂಬ ಅನುಮಾನ ವ್ಯಕ್ತವಾಗಿದೆ, ಕೆಲ‌ ಬಸ್ಸುಗಳಿಗೆ ಸ್ಟಾರ್ಟಿಂಗ್ ಪ್ರಾಬ್ಲಂ ಕೂಡಾ ಇದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ 530ಕ್ಕೂ ಹೆಚ್ಚು ಸರ್ಕಾರಿ ಬಸ್ಸುಗಳಿವೆ ಇವುಗಳಲ್ಲಿ ಹೆಚ್ಚು ಬಸ್ಸುಗಳಲ್ಲಿ ಡಕೋಟಾ ಬಸ್ಸುಗಳೇ ಆಗಿವೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ಘಟಕದಲ್ಲಿ ತಳ್ಳೋ ಮಾಡಲ್ ಬಸ್ ಗಳು ದಿನೇ ದಿನೇ ಹೆಚ್ಚುತ್ತಿವೆ.

Share

Leave a comment

Leave a Reply

Your email address will not be published. Required fields are marked *

Don't Miss

ಇಂಧನ ನಿಗಮದ ಅಧ್ಯಕ್ಷರಾಗಿ ಟಿ.ಡಿ.ರಾಜೇಗೌಡರ ಮತ್ತೆ ನೇಮಕ

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃಧ್ಧಿ ನಿಗಮದ ಅಧ್ಯಕ್ಷ ಸ್ಥಾನದಲ್ಲಿ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡರನ್ನು ಮುಂದುವರೆಯಲು ಆದೇಶವನ್ನು ನೀಡಲಾಗಿದೆ. ರಾಜೇಗೌಡರನ್ನು 2024 ರಲ್ಲಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಎರಡು ವರ್ಷದ ಅವಧಿಯ ನೇಮಕಾತಿ...

ಸಿ.ಡಿ.ಎ ಮಾಜಿ ಅಧ್ಯಕ್ಷ ಆನಂದ್ ಮೇಲೆ ಹಲ್ಲೆ …?

ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ.ರವಿ ಆಪ್ತ ಸುದರ್ಶನ್ ಬಲಗೈ ಬಂಟ ಹಾಲಿ ಮೂಗ್ತಿಹಳ್ಳಿ ಸಹಕಾರ ಸಂಘದ ಅಧ್ಯಕ್ಷ ಆನಂದ್ ನ ರಸಲೀಲೆ ನಡೆಸುತ್ತಿದ್ದಾರೆ ಎಂದು ಕೆಲವರು ಹೋಮ್ ಸ್ಟೇಗೆ ನುಗ್ಗಿ ಗಲಾಟೆ...

Related Articles

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ...

ಸಿಡಿಎ ಅಧ್ಯಕ್ಷರಾಗಿ ಎಚ್‌.ಪಿ. ಮಂಜೇಗೌಡ ನೇಮಕ

ಚಿಕ್ಕಮಗಳೂರು: ಚಿಕ್ಕಮಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಸಿಡಿಎ) ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ. ಮಂಜೇಗೌಡ ಅವರನ್ನು...

ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ರಾಮಚಂದ್ರ ಬಿಗಿ ಪಟ್ಟು

ಚಿಕ್ಕಮಗಳೂರು: ಹಿರೇಮಗಳೂರು ರಾಮಚಂದ್ರ ಸಿ.ಡಿ.ಎ.ಅಧ್ಯಕ್ಷ ಸ್ಥಾನ ಪಡೆಯಲು ಬಿಗಿ ಪಟ್ಟು ಹಿಡಿದು ಒತ್ತಾಯ ಮಾಡುತ್ತಿದ್ದಾರೆ. ಕಳೆದ...